Doddaballapur: SSLC exam.. The scoundrels who got rid of the CCTV

ದೊಡ್ಡಬಳ್ಳಾಪುರ: SSLC ಪರೀಕ್ಷೆ.. ಸಿಸಿಟಿವಿ ಕ್ಯಾಮರಾ ಕಿತ್ತೆಸೆದ ಕಿಡಿಗೇಡಿಗಳು.. ಡೀಸಿ ದೌಡು

ದೊಡ್ಡಬಳ್ಳಾಪುರ: ತಾಲೂಕು ಹಂತದಲ್ಲಿ ಮಾ.21 ರಿಂದ ಏ.4 ರವರೆಗೆ ನಡೆಯಲಿರುವ 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ (SSLC) ಪರೀಕ್ಷೆಗಳು ತಾಲೂಕಿನ 14 ಕೇಂದ್ರಗಳಲ್ಲಿ ಆರಂಭವಾಗಿದೆ.

ತಾಲೂಕಿನ ಪ್ರೌಢಶಾಲೆಗಳಿಂದ ಹೊಸದಾಗಿ ಬಾಲಕರು 1921 ಮತ್ತು ಬಾಲಕಿಯರು 1879 ಸೇರಿ ಒಟ್ಟು 3800 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.

ಖಾಸಗಿಯಾಗಿ ಒಟ್ಟು -44 (ಗಂಡು-24 ಹೆಣ್ಣು-20) ಹಾಗೂ ಪುನಾವರ್ತಿತ ವಿದ್ಯಾರ್ಥಿಗಳು -99 (ಗಂಡು-75 ಹೆಣ್ಣು-24) ಒಟ್ಟಾರೆ ತಾಲೂಕಿನಲ್ಲಿ ಗಂಡು-2020 ಹೆಣ್ಣು- 1923 ಸೇರಿದಂತೆ ಒಟ್ಟು 3943 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ

ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿ ಕೊಳ್ಳಲಾಗಿದೆ ಇದರಲ್ಲಿ ನಗರ ವ್ಯಾಪ್ತಿ-05 ಗ್ರಾಮೀಣ-09 ಕೇಂದ್ರಗಳಿವೆ.

ಎಲ್ಲಾ 14 ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಜಿಲ್ಲಾ ಪಂಚಾಯತ್ ಸಿಇಒ ಕಚೇರಿಯಲ್ಲಿನ ಇಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತಿದೆ.

ಪರೀಕ್ಷೆ ನಡೆಯುವ ಕೇಂದ್ರದ 200ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಮದ್ಯಾಹ್ನ 3 ಗಂಟೆಯವರೆಗೆ ಯಾವುದೇ ರೀತಿಯ ಎಸ್.ಟಿ.ಡಿ, ಜೆರಾಕ್ಸ್ ಟೈಪಿಂಗ್ ಮುಂತಾದವುಗಳನ್ನು ತೆರೆಯಲು ನಿಷೇಸಿದೆ ಪರೀಕ್ಷಾ ಕೇಂದ್ರಗಳಿಗೆ ಅನಕೃತ ವ್ಯಕ್ತಿಗಳ ಆಥವಾ ಗುಂಪು ಸೇರದಂತೆ ಪೊಲೀಸ್ ರಕ್ಷಣೆ ಪಡೆಯಲಾಗಿದೆ.

ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ,ಸಾರಿಗೆ ಸೇರಿದಂತೆ ಇತರ ಇಲಾಖೆಗಳ ಸಹಾಯ ಪಡೆಯಲಾಗಿದೆ.

ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿದೆ.

ಸಿಸಿಟಿವಿ ಕಿತ್ತೆಸೆದ ಕಿಡಿಗೇಡಿಗಳು

ಎಸ್ ಎಸ್ ಎಲ್ ಸಿ ಪರೀಕ್ಷೆ ದಿನವೇ ಕಿಡಿಗೇಡಿಗಳ ಅವಾಂತರ ಸೃಷ್ಟಿಸಿದ್ದಾರೆ.

ದೊಡ್ಡಬಳ್ಳಾಪುರ: SSLC ಪರೀಕ್ಷೆ.. ಸಿಸಿಟಿವಿ ಕ್ಯಾಮರಾ ಕಿತ್ತೆಸೆದ ಕಿಡಿಗೇಡಿಗಳು.. ಡೀಸಿ ದೌಡು

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ಸರ್ಕಾರಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾ ಕೆತ್ತೆಸೆದಿದ್ದಾರೆ.

ಸರ್ಕಾರದ ಆದೇಶದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಕಳೆದ ರಾತ್ರಿ ಕಿಡಿಗೇಡಿಗಳು ಕೊಠಡಿಗಳ ಬಾಗಿಲು ಮುರಿದು ಆರು ಸಿಸಿಟಿವಿ ಕ್ಯಾಮರಾಗಳನ್ನು ಕಿತ್ತೆಸೆದಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜ್, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ: SSLC ಪರೀಕ್ಷೆ.. ಸಿಸಿಟಿವಿ ಕ್ಯಾಮರಾ ಕಿತ್ತೆಸೆದ ಕಿಡಿಗೇಡಿಗಳು.. ಡೀಸಿ ದೌಡು

ರಾಜಕೀಯ

ಹರ್ದೀಪ್ ಪುರಿಯನ್ನು ತಕ್ಷಣವೇ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಿ; ಪ್ರಧಾನಿ ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಹರ್ದೀಪ್ ಪುರಿಯನ್ನು ತಕ್ಷಣವೇ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಿ; ಪ್ರಧಾನಿ ಮೋದಿಗೆ ಸುಬ್ರಮಣಿಯನ್

ಪ್ರಧಾನಿ ನರೇಂದ್ರ ಮೋದಿ (Modi) ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಪುರಿ (Hardeep Puri) ಅವರನ್ನು ತಕ್ಷಣವೇ ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಬಿಜೆಪಿಯ ಹಿರಿಯ

[ccc_my_favorite_select_button post_id="120230"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!