Doddaballapur: SSLC exam.. The scoundrels who got rid of the CCTV

ದೊಡ್ಡಬಳ್ಳಾಪುರ: SSLC ಪರೀಕ್ಷೆ.. ಸಿಸಿಟಿವಿ ಕ್ಯಾಮರಾ ಕಿತ್ತೆಸೆದ ಕಿಡಿಗೇಡಿಗಳು.. ಡೀಸಿ ದೌಡು

ದೊಡ್ಡಬಳ್ಳಾಪುರ: ತಾಲೂಕು ಹಂತದಲ್ಲಿ ಮಾ.21 ರಿಂದ ಏ.4 ರವರೆಗೆ ನಡೆಯಲಿರುವ 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ (SSLC) ಪರೀಕ್ಷೆಗಳು ತಾಲೂಕಿನ 14 ಕೇಂದ್ರಗಳಲ್ಲಿ ಆರಂಭವಾಗಿದೆ.

ತಾಲೂಕಿನ ಪ್ರೌಢಶಾಲೆಗಳಿಂದ ಹೊಸದಾಗಿ ಬಾಲಕರು 1921 ಮತ್ತು ಬಾಲಕಿಯರು 1879 ಸೇರಿ ಒಟ್ಟು 3800 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.

ಖಾಸಗಿಯಾಗಿ ಒಟ್ಟು -44 (ಗಂಡು-24 ಹೆಣ್ಣು-20) ಹಾಗೂ ಪುನಾವರ್ತಿತ ವಿದ್ಯಾರ್ಥಿಗಳು -99 (ಗಂಡು-75 ಹೆಣ್ಣು-24) ಒಟ್ಟಾರೆ ತಾಲೂಕಿನಲ್ಲಿ ಗಂಡು-2020 ಹೆಣ್ಣು- 1923 ಸೇರಿದಂತೆ ಒಟ್ಟು 3943 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ

ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿ ಕೊಳ್ಳಲಾಗಿದೆ ಇದರಲ್ಲಿ ನಗರ ವ್ಯಾಪ್ತಿ-05 ಗ್ರಾಮೀಣ-09 ಕೇಂದ್ರಗಳಿವೆ.

ಎಲ್ಲಾ 14 ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಜಿಲ್ಲಾ ಪಂಚಾಯತ್ ಸಿಇಒ ಕಚೇರಿಯಲ್ಲಿನ ಇಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತಿದೆ.

ಪರೀಕ್ಷೆ ನಡೆಯುವ ಕೇಂದ್ರದ 200ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಮದ್ಯಾಹ್ನ 3 ಗಂಟೆಯವರೆಗೆ ಯಾವುದೇ ರೀತಿಯ ಎಸ್.ಟಿ.ಡಿ, ಜೆರಾಕ್ಸ್ ಟೈಪಿಂಗ್ ಮುಂತಾದವುಗಳನ್ನು ತೆರೆಯಲು ನಿಷೇಸಿದೆ ಪರೀಕ್ಷಾ ಕೇಂದ್ರಗಳಿಗೆ ಅನಕೃತ ವ್ಯಕ್ತಿಗಳ ಆಥವಾ ಗುಂಪು ಸೇರದಂತೆ ಪೊಲೀಸ್ ರಕ್ಷಣೆ ಪಡೆಯಲಾಗಿದೆ.

ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ,ಸಾರಿಗೆ ಸೇರಿದಂತೆ ಇತರ ಇಲಾಖೆಗಳ ಸಹಾಯ ಪಡೆಯಲಾಗಿದೆ.

ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿದೆ.

ಸಿಸಿಟಿವಿ ಕಿತ್ತೆಸೆದ ಕಿಡಿಗೇಡಿಗಳು

ಎಸ್ ಎಸ್ ಎಲ್ ಸಿ ಪರೀಕ್ಷೆ ದಿನವೇ ಕಿಡಿಗೇಡಿಗಳ ಅವಾಂತರ ಸೃಷ್ಟಿಸಿದ್ದಾರೆ.

ದೊಡ್ಡಬಳ್ಳಾಪುರ: SSLC ಪರೀಕ್ಷೆ.. ಸಿಸಿಟಿವಿ ಕ್ಯಾಮರಾ ಕಿತ್ತೆಸೆದ ಕಿಡಿಗೇಡಿಗಳು.. ಡೀಸಿ ದೌಡು

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ಸರ್ಕಾರಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾ ಕೆತ್ತೆಸೆದಿದ್ದಾರೆ.

ಸರ್ಕಾರದ ಆದೇಶದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಕಳೆದ ರಾತ್ರಿ ಕಿಡಿಗೇಡಿಗಳು ಕೊಠಡಿಗಳ ಬಾಗಿಲು ಮುರಿದು ಆರು ಸಿಸಿಟಿವಿ ಕ್ಯಾಮರಾಗಳನ್ನು ಕಿತ್ತೆಸೆದಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜ್, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ: SSLC ಪರೀಕ್ಷೆ.. ಸಿಸಿಟಿವಿ ಕ್ಯಾಮರಾ ಕಿತ್ತೆಸೆದ ಕಿಡಿಗೇಡಿಗಳು.. ಡೀಸಿ ದೌಡು

ರಾಜಕೀಯ

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ.

"ಹಿಮಂತ್ ಅವರು ಅಕ್ರಮ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ವಾಪಸ್ ಕಳುಹಿಸುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 44 ಸಾವಿರ ಅಕ್ರಮ ಬಾಂಗ್ಲಾ ವಲಸಿಗರನ್ನು ವಾಪಸ್ ಕಳುಹಿಸಲಾಗಿತ್ತು. ಈಗ ಬಿಜೆಪಿ ಸರ್ಕಾರದಲ್ಲಿ ಎಷ್ಟು ಅಕ್ರಮ ಬಾಂಗ್ಲಾ

[ccc_my_favorite_select_button post_id="120560"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!