Doddaballapur: SSLC exam.. The scoundrels who got rid of the CCTV

ದೊಡ್ಡಬಳ್ಳಾಪುರ: SSLC ಪರೀಕ್ಷೆ.. ಸಿಸಿಟಿವಿ ಕ್ಯಾಮರಾ ಕಿತ್ತೆಸೆದ ಕಿಡಿಗೇಡಿಗಳು.. ಡೀಸಿ ದೌಡು

ದೊಡ್ಡಬಳ್ಳಾಪುರ: ತಾಲೂಕು ಹಂತದಲ್ಲಿ ಮಾ.21 ರಿಂದ ಏ.4 ರವರೆಗೆ ನಡೆಯಲಿರುವ 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ (SSLC) ಪರೀಕ್ಷೆಗಳು ತಾಲೂಕಿನ 14 ಕೇಂದ್ರಗಳಲ್ಲಿ ಆರಂಭವಾಗಿದೆ.

ತಾಲೂಕಿನ ಪ್ರೌಢಶಾಲೆಗಳಿಂದ ಹೊಸದಾಗಿ ಬಾಲಕರು 1921 ಮತ್ತು ಬಾಲಕಿಯರು 1879 ಸೇರಿ ಒಟ್ಟು 3800 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.

ಖಾಸಗಿಯಾಗಿ ಒಟ್ಟು -44 (ಗಂಡು-24 ಹೆಣ್ಣು-20) ಹಾಗೂ ಪುನಾವರ್ತಿತ ವಿದ್ಯಾರ್ಥಿಗಳು -99 (ಗಂಡು-75 ಹೆಣ್ಣು-24) ಒಟ್ಟಾರೆ ತಾಲೂಕಿನಲ್ಲಿ ಗಂಡು-2020 ಹೆಣ್ಣು- 1923 ಸೇರಿದಂತೆ ಒಟ್ಟು 3943 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ

ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿ ಕೊಳ್ಳಲಾಗಿದೆ ಇದರಲ್ಲಿ ನಗರ ವ್ಯಾಪ್ತಿ-05 ಗ್ರಾಮೀಣ-09 ಕೇಂದ್ರಗಳಿವೆ.

ಎಲ್ಲಾ 14 ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಜಿಲ್ಲಾ ಪಂಚಾಯತ್ ಸಿಇಒ ಕಚೇರಿಯಲ್ಲಿನ ಇಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತಿದೆ.

ಪರೀಕ್ಷೆ ನಡೆಯುವ ಕೇಂದ್ರದ 200ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಮದ್ಯಾಹ್ನ 3 ಗಂಟೆಯವರೆಗೆ ಯಾವುದೇ ರೀತಿಯ ಎಸ್.ಟಿ.ಡಿ, ಜೆರಾಕ್ಸ್ ಟೈಪಿಂಗ್ ಮುಂತಾದವುಗಳನ್ನು ತೆರೆಯಲು ನಿಷೇಸಿದೆ ಪರೀಕ್ಷಾ ಕೇಂದ್ರಗಳಿಗೆ ಅನಕೃತ ವ್ಯಕ್ತಿಗಳ ಆಥವಾ ಗುಂಪು ಸೇರದಂತೆ ಪೊಲೀಸ್ ರಕ್ಷಣೆ ಪಡೆಯಲಾಗಿದೆ.

ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ,ಸಾರಿಗೆ ಸೇರಿದಂತೆ ಇತರ ಇಲಾಖೆಗಳ ಸಹಾಯ ಪಡೆಯಲಾಗಿದೆ.

ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿದೆ.

ಸಿಸಿಟಿವಿ ಕಿತ್ತೆಸೆದ ಕಿಡಿಗೇಡಿಗಳು

ಎಸ್ ಎಸ್ ಎಲ್ ಸಿ ಪರೀಕ್ಷೆ ದಿನವೇ ಕಿಡಿಗೇಡಿಗಳ ಅವಾಂತರ ಸೃಷ್ಟಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ಸರ್ಕಾರಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾ ಕೆತ್ತೆಸೆದಿದ್ದಾರೆ.

ಸರ್ಕಾರದ ಆದೇಶದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಕಳೆದ ರಾತ್ರಿ ಕಿಡಿಗೇಡಿಗಳು ಕೊಠಡಿಗಳ ಬಾಗಿಲು ಮುರಿದು ಆರು ಸಿಸಿಟಿವಿ ಕ್ಯಾಮರಾಗಳನ್ನು ಕಿತ್ತೆಸೆದಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಎಬಿ ಬಸವರಾಜ್, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!