ದಿನ ಭವಿಷ್ಯ, ಮಾ.22: ಈ ರಾಶಿಯವರಿಂದು ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಿ

Astrology: Likely to be a memorable day

Astrology; ಶನಿವಾರ, ಮಾ. 22, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇಂದು ಕೆಲವು ಆಸ್ತಿ ವಿಷಯದಲ್ಲಿ ತೆಗೆದುಕೊಂಡ ನಿರ್ಧಾರಗಳು ಮುಖ್ಯವಾಗುತ್ತವೆ. ಹೆಚ್ಚಿನ ಲಾಭವನ್ನು ಸ್ವೀಕರಿಸುವಿರಿ. ಆದಾಯದ ಮೂಲಗಳ ಸಂಖ್ಯೆ ಹೆಚ್ಚಾಗಬಹುದು. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ವೃತ್ತಿ ಕ್ಷೇತ್ರದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತವೆ. ಹಿರಿಯರು ಮತ್ತು ಸಹೋದ್ಯೋಗಿಗಳೊಂದಿಗೆ ಸಾಮರಸ್ಯ ಮತ್ತು ಸೌಹಾರ್ದವನ್ನು ಕಾಪಾಡಿಕೊಳ್ಳಲು ಸೂಚಿಸಲಾಗುತ್ತದೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ವ್ಯಾಪಾರಸ್ಥರು ಲಾಭಗಳಿಸುವ ಕೆಲವು ಹೊಸ ಯೋಜನೆಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಪ್ರಿಯರಿಗೆ ಮತ್ತು ತಮ್ಮ ಆಯ್ಕೆಯ ವ್ಯಕ್ತಿಯೊಂದಿಗೆ ಸಂಬಂಧವನ್ನು ಪ್ರಾರಂಭಿಸಲು ಬಯಸುವವರಿಗೆ ಇಂದು ಶುಭ ದಿನ. (ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ನಿಮ್ಮ ಸಂಬಂಧವು ನಿಮ್ಮ ಪೋಷಕರಿಂದ ಅನುಮೋದನೆಯ ಮುದ್ರೆಯನ್ನು ಪಡೆಯಬಹುದು. ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಬೇಕು. ಸರಿಯಾದ ಕೋರ್ಸ್ ಆಯ್ಕೆ ಮಾಡಲು ವೃತ್ತಿಪರ ಸಲಹೆ ಸಹಾಯ ಮಾಡುತ್ತದೆ. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ: ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಜಾಣ್ಮೆ ನಿಮ್ಮಲ್ಲಿರುತ್ತದೆ. ನಿಮ್ಮಲ್ಲಿ ಹಲವರು ವೃತ್ತಿಯಲ್ಲಿ ನಿಮ್ಮನ್ನು ನೀವು ಗುರುತಿಸಿಕೊಳ್ಳಲು ಪ್ರಯತ್ನಿಸುತ್ತೀರಿ. ಕಟ್ಟುಪಾಡುಗಳಿಂದ ದೂರವಾಗುತ್ತೀರಿ. ಹಣದ ವಿಚಾರದಲ್ಲಿ ಇಂದು ಜಾಗರೂಕರಾಗಿರುವುದು ಉತ್ತಮ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು)

ಕನ್ಯಾ ರಾಶಿ: ನಿಮ್ಮ ಕೌಶಲ್ಯಗಳು ಪ್ರಮುಖ ವ್ಯಕ್ತಿಗಳ ಗಮನಕ್ಕೆ ಬರುವ ಸಾಧ್ಯತೆಯಿದೆ. ಕೆಲವರು ಅನುಭವಿಸಿದ ವೈದ್ಯಕೀಯ ಸ್ಥಿತಿಯು ಸುಧಾರಿಸುವ ಲಕ್ಷಣಗಳವೆ. ಕುಟುಂಬದ ಬೆಂಬಲ ಸಿಗುತ್ತದೆ ಮತ್ತು ನಿಮ್ಮ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ನಿಮಗೆ ಸಹಾಯ ಮಾಡಬಹುದು. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಆರ್ಥಿಕ ಯೋಗ ಕ್ಷೇಮ ನೋಡಿಕೊಳ್ಳುವುದು ಉತ್ತಮ. ನೀವು ನಿರೀಕ್ಷಿಸುತ್ತಿದ್ದ ಅವಕಾಶ ನಿಮ್ಮ ದಾರಿಗೆ ಬರದೇ ಇರಬಹುದು. ಆರೋಗ್ಯದ ಬಗ್ಗೆ ಅನಗತ್ಯವಾಗಿ ಚಿಂತಿಸಬೇಡಿ. ಇದು ನಿಮ್ಮ ಭಯವನ್ನು ಹೆಚ್ಚಿಸಬಹುದು. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಉತ್ತಮ ಹಣಕಾಸು ನಿರ್ವಹಣೆಯು ನಿಮ್ಮನ್ನು ಸಂಕಷ್ಟಗಳಿಂದ ಆಚೆಗೆ ಮುನ್ನಡೆಸುತ್ತದೆ. ಉಳಿತಾಯಕ್ಕೂ ಕೊಡುಗೆ ನೀಡುತ್ತದೆ. ನೀವು ಹೆಚ್ಚುವರಿ ಕೆಲಸದ ಹೊರೆಯೊಂದಿಗೆ ಕೆಲಸದಲ್ಲಿ ತೊಡಗುವವ ಸಾಧ್ಯತೆಯಿದ್ದು, ಕುಟುಂಬಕ್ಕೆ ಯಾವಾಗಲೂ ಲಭ್ಯವಿರುವ ಸಂತೋಷ ಮತ್ತು ಸಂತೃಪ್ತಿ ನೀಡಲು ಭಯಸಿ. ವೃತ್ತಿ ಕ್ಷೇತ್ರದಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಹಣಕಾಸಿನ ಭದ್ರತೆಯು ಪ್ರಸ್ತುತ ನಿಮಗೆ ಹೆಚ್ಚು ಆತ್ಮವಿಶ್ವಾಸವನ್ನು ನೀಡುತ್ತದೆ. ಕಾಲ್ ಸೆಂಟರ್‌ಗಳು ಅಥವಾ ಹಾಸ್ಪಿಟಾಲಿಟಿ ವಲಯದಲ್ಲಿ ಕೆಲಸ ಮಾಡುವವರು ಆರ್ಥಿಕವಾಗಿ ಸದೃಢರಾಗುವರು. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಹೊಸದನ್ನು ಪ್ರಾರಂಭಿಸಲು ಬಂಡವಾಳ ವನ್ನು ಸಂಗ್ರಹಿಸಲು ನೀವು ಸಿದ್ಧರಾಗುವಿರಿ. ಇಂದು ನಿಮ್ಮ ಶ್ರಮದ ಸಾಮಾರ್ಥ್ಯವನ್ನು ತೀರ್ಮಾನಿಸಲು ನಿಮಗೆ ಸಾಧ್ಯವಾಗುತ್ತದೆ. ಮೋಜು ಮಸ್ತಿಗಳಿಂದ ದೂರವಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ: ಬೋನಸ್ ಅಥವಾ ಇನ್‌ಕ್ರಿಮೆಂಟ್‌ಗಾಗಿ ಉದ್ಯೋಗ ದಾತರ ಉತ್ಸಾಹ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಲಾಭ ಗಳಿಸುವ ಸಾಧ್ಯತೆ ಇದೆ. ಉತ್ತಮ ಜೀವನ ಸೈಲಿಯನ್ನು ರೂಢಿಸಿಕೊಳ್ಳಿ. ಸಣ್ಣ ಕಾಯಿಲೆಗಳ ಬಗ್ಗೆ ಯೋಚಿಸಬೇಡಿ. ದಾನ ಮಾಡುವುದು ನಿಮಗೆ ಎಂದೋ ಸಹಾಯ ಮಾಡುತ್ತದೆ. (ಭಕ್ತಿಯಿಂದ ಮನೋ ನಿಯಾಮಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹಣದ ವಿಷಯಗಳಲ್ಲಿ ತುಂಬಾ ಜಾಗರುಕರಾಗಿರ ಬೇಕಾಗುತ್ತದೆ. ವೃತ್ತಿಯಲ್ಲಿ ಅಥವಾ ಶಿಕ್ಷಣದಲ್ಲಿ ಉತ್ತಮ ಕಾರ್ಯನಿರ್ವಹಿಸಬೇಕಾಗುತ್ತದೆ. ಬದಲಿಗೆ, ವ್ಯಾಯಾಮದ ದಿನಚರಿಯು ನಿಮ್ಮ ಆರೋಗ್ಯವನ್ನು ಸುಧಾರಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!