Astrology: Likely to be a memorable day

ದಿನ ಭವಿಷ್ಯ, ಮಾ.22: ಈ ರಾಶಿಯವರಿಂದು ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಿ

Astrology; ಶನಿವಾರ, ಮಾ. 22, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇಂದು ಕೆಲವು ಆಸ್ತಿ ವಿಷಯದಲ್ಲಿ ತೆಗೆದುಕೊಂಡ ನಿರ್ಧಾರಗಳು ಮುಖ್ಯವಾಗುತ್ತವೆ. ಹೆಚ್ಚಿನ ಲಾಭವನ್ನು ಸ್ವೀಕರಿಸುವಿರಿ. ಆದಾಯದ ಮೂಲಗಳ ಸಂಖ್ಯೆ ಹೆಚ್ಚಾಗಬಹುದು. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ವೃತ್ತಿ ಕ್ಷೇತ್ರದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತವೆ. ಹಿರಿಯರು ಮತ್ತು ಸಹೋದ್ಯೋಗಿಗಳೊಂದಿಗೆ ಸಾಮರಸ್ಯ ಮತ್ತು ಸೌಹಾರ್ದವನ್ನು ಕಾಪಾಡಿಕೊಳ್ಳಲು ಸೂಚಿಸಲಾಗುತ್ತದೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ವ್ಯಾಪಾರಸ್ಥರು ಲಾಭಗಳಿಸುವ ಕೆಲವು ಹೊಸ ಯೋಜನೆಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಪ್ರಿಯರಿಗೆ ಮತ್ತು ತಮ್ಮ ಆಯ್ಕೆಯ ವ್ಯಕ್ತಿಯೊಂದಿಗೆ ಸಂಬಂಧವನ್ನು ಪ್ರಾರಂಭಿಸಲು ಬಯಸುವವರಿಗೆ ಇಂದು ಶುಭ ದಿನ. (ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ನಿಮ್ಮ ಸಂಬಂಧವು ನಿಮ್ಮ ಪೋಷಕರಿಂದ ಅನುಮೋದನೆಯ ಮುದ್ರೆಯನ್ನು ಪಡೆಯಬಹುದು. ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಬೇಕು. ಸರಿಯಾದ ಕೋರ್ಸ್ ಆಯ್ಕೆ ಮಾಡಲು ವೃತ್ತಿಪರ ಸಲಹೆ ಸಹಾಯ ಮಾಡುತ್ತದೆ. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು)

ಸಿಂಹ ರಾಶಿ: ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಜಾಣ್ಮೆ ನಿಮ್ಮಲ್ಲಿರುತ್ತದೆ. ನಿಮ್ಮಲ್ಲಿ ಹಲವರು ವೃತ್ತಿಯಲ್ಲಿ ನಿಮ್ಮನ್ನು ನೀವು ಗುರುತಿಸಿಕೊಳ್ಳಲು ಪ್ರಯತ್ನಿಸುತ್ತೀರಿ. ಕಟ್ಟುಪಾಡುಗಳಿಂದ ದೂರವಾಗುತ್ತೀರಿ. ಹಣದ ವಿಚಾರದಲ್ಲಿ ಇಂದು ಜಾಗರೂಕರಾಗಿರುವುದು ಉತ್ತಮ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು)

ಕನ್ಯಾ ರಾಶಿ: ನಿಮ್ಮ ಕೌಶಲ್ಯಗಳು ಪ್ರಮುಖ ವ್ಯಕ್ತಿಗಳ ಗಮನಕ್ಕೆ ಬರುವ ಸಾಧ್ಯತೆಯಿದೆ. ಕೆಲವರು ಅನುಭವಿಸಿದ ವೈದ್ಯಕೀಯ ಸ್ಥಿತಿಯು ಸುಧಾರಿಸುವ ಲಕ್ಷಣಗಳವೆ. ಕುಟುಂಬದ ಬೆಂಬಲ ಸಿಗುತ್ತದೆ ಮತ್ತು ನಿಮ್ಮ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ನಿಮಗೆ ಸಹಾಯ ಮಾಡಬಹುದು. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಆರ್ಥಿಕ ಯೋಗ ಕ್ಷೇಮ ನೋಡಿಕೊಳ್ಳುವುದು ಉತ್ತಮ. ನೀವು ನಿರೀಕ್ಷಿಸುತ್ತಿದ್ದ ಅವಕಾಶ ನಿಮ್ಮ ದಾರಿಗೆ ಬರದೇ ಇರಬಹುದು. ಆರೋಗ್ಯದ ಬಗ್ಗೆ ಅನಗತ್ಯವಾಗಿ ಚಿಂತಿಸಬೇಡಿ. ಇದು ನಿಮ್ಮ ಭಯವನ್ನು ಹೆಚ್ಚಿಸಬಹುದು. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಉತ್ತಮ ಹಣಕಾಸು ನಿರ್ವಹಣೆಯು ನಿಮ್ಮನ್ನು ಸಂಕಷ್ಟಗಳಿಂದ ಆಚೆಗೆ ಮುನ್ನಡೆಸುತ್ತದೆ. ಉಳಿತಾಯಕ್ಕೂ ಕೊಡುಗೆ ನೀಡುತ್ತದೆ. ನೀವು ಹೆಚ್ಚುವರಿ ಕೆಲಸದ ಹೊರೆಯೊಂದಿಗೆ ಕೆಲಸದಲ್ಲಿ ತೊಡಗುವವ ಸಾಧ್ಯತೆಯಿದ್ದು, ಕುಟುಂಬಕ್ಕೆ ಯಾವಾಗಲೂ ಲಭ್ಯವಿರುವ ಸಂತೋಷ ಮತ್ತು ಸಂತೃಪ್ತಿ ನೀಡಲು ಭಯಸಿ. ವೃತ್ತಿ ಕ್ಷೇತ್ರದಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಹಣಕಾಸಿನ ಭದ್ರತೆಯು ಪ್ರಸ್ತುತ ನಿಮಗೆ ಹೆಚ್ಚು ಆತ್ಮವಿಶ್ವಾಸವನ್ನು ನೀಡುತ್ತದೆ. ಕಾಲ್ ಸೆಂಟರ್‌ಗಳು ಅಥವಾ ಹಾಸ್ಪಿಟಾಲಿಟಿ ವಲಯದಲ್ಲಿ ಕೆಲಸ ಮಾಡುವವರು ಆರ್ಥಿಕವಾಗಿ ಸದೃಢರಾಗುವರು. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಹೊಸದನ್ನು ಪ್ರಾರಂಭಿಸಲು ಬಂಡವಾಳ ವನ್ನು ಸಂಗ್ರಹಿಸಲು ನೀವು ಸಿದ್ಧರಾಗುವಿರಿ. ಇಂದು ನಿಮ್ಮ ಶ್ರಮದ ಸಾಮಾರ್ಥ್ಯವನ್ನು ತೀರ್ಮಾನಿಸಲು ನಿಮಗೆ ಸಾಧ್ಯವಾಗುತ್ತದೆ. ಮೋಜು ಮಸ್ತಿಗಳಿಂದ ದೂರವಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ: ಬೋನಸ್ ಅಥವಾ ಇನ್‌ಕ್ರಿಮೆಂಟ್‌ಗಾಗಿ ಉದ್ಯೋಗ ದಾತರ ಉತ್ಸಾಹ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಲಾಭ ಗಳಿಸುವ ಸಾಧ್ಯತೆ ಇದೆ. ಉತ್ತಮ ಜೀವನ ಸೈಲಿಯನ್ನು ರೂಢಿಸಿಕೊಳ್ಳಿ. ಸಣ್ಣ ಕಾಯಿಲೆಗಳ ಬಗ್ಗೆ ಯೋಚಿಸಬೇಡಿ. ದಾನ ಮಾಡುವುದು ನಿಮಗೆ ಎಂದೋ ಸಹಾಯ ಮಾಡುತ್ತದೆ. (ಭಕ್ತಿಯಿಂದ ಮನೋ ನಿಯಾಮಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹಣದ ವಿಷಯಗಳಲ್ಲಿ ತುಂಬಾ ಜಾಗರುಕರಾಗಿರ ಬೇಕಾಗುತ್ತದೆ. ವೃತ್ತಿಯಲ್ಲಿ ಅಥವಾ ಶಿಕ್ಷಣದಲ್ಲಿ ಉತ್ತಮ ಕಾರ್ಯನಿರ್ವಹಿಸಬೇಕಾಗುತ್ತದೆ. ಬದಲಿಗೆ, ವ್ಯಾಯಾಮದ ದಿನಚರಿಯು ನಿಮ್ಮ ಆರೋಗ್ಯವನ್ನು ಸುಧಾರಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!