Actor Darshan visits Bhagwati temple

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ ಖಾಸಗಿ ನ್ಯೂಸ್ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿದೆ‌.

ಕೇರಳದ ಈ ಪ್ರಸಿದ್ಧ ದೇವಸ್ಥಾನದಲ್ಲಿ ನಟ ದರ್ಶನ್ ಕಾಣಿಸಿಕೊಂಡಿರುವುದು ಅವರ ವಿರುದ್ಧ ಕಪೋಕಲ್ಪಿತ ವರದಿ ಪ್ರಸಾರ ಮಾಡಿದ್ದ ಕೆಲ ಖಾಸಗಿ ಚಾನಲ್ ಗಳ ಮಾಲೀಕರು ಮತ್ತು ನಿರೂಪಕರ ಆತಂಕಕ್ಕೆ ಕಾರಣವಾಗಿದೆ.

ಇದಕ್ಕೆ ಕಾರಣ ದರ್ಶನ್ ಅವರು ಶತ್ರು ಸಂಹಾರ ಪೂಜೆಗೆ ಪ್ರಸಿದ್ಧವಾದ ಈ ದೇವಸ್ಥಾನಲ್ಲಿ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ಆಪ್ತ ಧನ್ನೀ‌ರ್ ಅವರೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು.

ಏಕೆಂದರೆ ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಅಡಿಯಲ್ಲಿ ದರ್ಶನ್ ಮತ್ತು ಸಂಗಡಿಗರು ನ್ಯಾಯಾಂಗ ಬಂಧನಕ್ಕೆ ಒಳಗಾದಾಗ ಕೆಲ ಖಾಸಗಿ ಚಾನಲ್ ಗಳು ಕಪೋಕಲ್ಪಿತ ವರದಿಗಳ ಮೂಲಕ ದರ್ಶನ್ ಅವರನ್ನು ಶತೃವಿನಂತೆ ಕಂಡಿದ್ದವು.

ಈ ಹಿನ್ನೆಲೆಯಲ್ಲಿ ಈಗ ದರ್ಶನ್ ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದಕ್ಕೆ, ಶತ್ರು ಸಂಹಾರ ಪೂಜೆ ಎಫೆಕ್ಟ್ ಕಪೋಕಲ್ಪಿತ ವರದಿ ಪ್ರಸಾರ ಮಾಡಿದಕ್ಕೆ ಪರಿಣಾಮ ಬೀರಬಹುದು ಎಂಬ ಆತಂಕ ನಿರೂಪಕರು, ಚಾನಲ್ ಮಾಲೀಕರದ್ದಾಗಿದೆ ಎಂಬ ಮಾತುಗಳು ನ್ಯೂಸ್ ರೂಮ್ ಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!