Doddaballapura: ದೇಶವನ್ನು ಕ್ಷಯ ಮುಕ್ತವಾಗಿಸಲು ಜನ ಜಾಗೃತಿ ಅಗತ್ಯ

Doddaballapura: Public awareness is necessary to make the country free from tuberculosis

ದೊ॑ಡ್ಡಬಳ್ಳಾಪುರ (Doddaballapura); ದೇಶವನ್ನು ಕ್ಷಯ ಮುಕ್ತ ದೇಶವನ್ನಾಗಿಸಲು ಗ್ರಾಮ ಪಂಚಾಯಿತಿಗಳಿಂದ ಹಿಡಿದು ನಗರ ಪ್ರದೇಶ ಸೇರಿದಂತೆ ಎಲ್ಲರಲ್ಲೂ ಜಾಗೃತಿ ಮೂಡಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಲೆಕ್ಕ ಕೃಷ್ಣಾರೆಡ್ಡಿ ಹೇಳಿದರು.

ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಘಟಕದ ವತಿಯಿಂದ ನಡೆದ ವಿಶ್ವ ಕ್ಷಯ ರೋಗ ದಿನಾಚರಣೆ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಷಯರೋಗದಿಂದ ಗುಣವಾಗಿರುವ ಟಿ.ಬಿ ಚಾಂಪಿಯನ್ಗಳಿಗೆ ತರಬೇತಿ ನೀಡಲಾಗುತ್ತಿದ್ದು, ಇವರು ಹೊಸ ಕ್ಷಯ ರೋಗಿಗಳಿಗೆ ಮನೋಸ್ಥರ‍್ಯ ನೀಡಿ ಚಿಕಿತ್ಸೆ ಪರ‍್ಣವಾಗಿ ಪಡೆಯಲು ಮನವೊಲಿಸಲಿದ್ದಾರೆ.

ಕ್ಷಯ ರೋಗವು ಗಾಳಿಯಲ್ಲಿ ಬಹುಬೇಗ ಹರಡುವ ಕಾಯಿಲೆಯಾಗಿದ್ದು, ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟು ಸತತ ಕೆಮ್ಮು, ಜ್ವರ ಸಂಜೆ ವೇಳೆ ಹೆಚ್ಚಳ, ತೂಕ ಕಡಿಮೆಯಾಗುವುದು ಪ್ರಮುಖ ಲಕ್ಷಣವಾಗಿದ್ದು, ವೈದ್ಯರು ಹೇಳುವವರೆಗೆ ನಿರಂತರ ಚಿಕಿತ್ಸೆಯಿಂದ ಮಾತ್ರ ಕ್ಷಯ ರೋಗ ಸಂಪರ‍್ಣ ಗುಣಮುಖವಾಗಲು ಸಾಧ್ಯ.

ಟಿಬಿಯು ಶ್ವಾಸಕೋಶಗಳಿಗಷ್ಟೇ ಅಲ್ಲದೇ ದೇಹದ ಇನ್ನಿತರ ಭಾಗಗಳಿಗೂ ಹರಡಬಹುದು. ರೋಗ ನಿರ್ಣಯಿಸಿದ ಎಲ್ಲಾ ಪ್ರಕರಣಗಳಿಗೆ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಕಫವನ್ನು ಪರೀಕ್ಷಿಸಿಕೊಳ್ಳಬೇಕಿದೆ.

ದೇಶವನ್ನು ಕ್ಷಯ ಮುಕ್ತವನ್ನಾಗಿಸಲು ಸಮುದಾಯದ ಸಹಕಾರದೊಂದಿಗೆ ಟಿ.ಬಿ ಚಾಂಪಿಯನ್ಗಳ ಸಹಕಾರ ಸಹ ಅಗತ್ಯವಾಗಿದೆ.

ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಲ್ಲಿ, ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಗಳಲ್ಲಿ, ಸಮುದಾಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಾಜರಾಗಿ ಜಾಗೃತಿ ಮೂಡಿಸುವುದು ಟಿ.ಬಿ ಬಗ್ಗೆ ಅರಿವು ಮೂಡಿಸುವುದು ಟಿಬಿ ಬಗ್ಗೆ ಇರುವಂತಹ ಕಳಂಕ ತಾರತಮ್ಯವನ್ನು ಹೋಗಲಾಡಿಸಿ ಕ್ಷಯ ಮುಕ್ತ ಭಾರತವನ್ನು ಮಾಡಲು ಕೈಜೋಡಿಸುವುದು. ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಮಾಡುವಂತೆ ಮನವರಿಕೆ ಮಾಡುವುದು. ಆಯ್ದ ಚಾಂಪಿಯನ್ ಆಯ್ಕೆ ಮಾಡಿ ತರಬೇತಿಯನ್ನು ನೀಡುವುದು ತರಬೇತಿ ಪಡೆದ ಟಿಬಿ ಚಾಂಪಿಯನ್ ಮುಂದಿನ ದಿನಗಳಲ್ಲಿ ಬರುವ ಹೊಸ ಟಿಬಿ ರೋಗಿಗಳಿಗೆ ಮನೋಸ್ಥರ‍್ಯ ನೀಡಿ ಚಿಕಿತ್ಸೆ ಪರ‍್ಣವಾಗಿ ಪಡೆಯಲು ಮನವೊಲಿಸುವುದು ಕರ‍್ಯಕ್ರಮದ ಧ್ಯೇಯವಾಗಿದೆ ಎಂದರು.

ಕ್ಷಯ ರೋಗ ನಿರ್ಮೂಲನ ಅಧಿಕಾರಿ ಡಾ.ನಾಗೇಶ್ ಮಾತನಾಡಿ, ಈಗಾಗಲೇ ತಾಲೂಕಿನ ವ್ಯಾಪ್ತಿಯಲ್ಲಿ ಚಿಕಿತ್ಸೆಯನ್ನು ಪಡೆದು ಟಿಬಿ ಯಿಂದ ಗುಣಮುಖರಾಗಿರುವ ವ್ಯಕ್ತಿಗಳು ಟಿಬಿ ಚಾಂಪಿಯನ್ಗಳಾಗಿ ತರಬೇತಿ ನೀಡುತ್ತಿದ್ದಾರೆ. ಒಂದು ವೇಳೆ ಚಿಕಿತ್ಸೆ ಪ್ರಾರಂಭಿಸಿದ ನಂತರ ರೋಗಿಯು ರ‍್ಧದಲ್ಲಿ ಚಿಕಿತ್ಸೆ ಬಿಟ್ಟರೆ ಆತನಿಗೆ ತನ್ನ ಚಿಕಿತ್ಸೆ ಯ ಅನುಭವಗಳು ಮತ್ತು ಉದಾಹರಣೆಗಳನ್ನು ನೀಡುವುದರ ಮೂಲಕ ಚಿಕಿತ್ಸೆಯನ್ನು ಮುಂದುವರಿಸಲು ಆಪ್ತ ಸಮಾಲೋಚನೆ ಮಾಡಲಾಗುವುದು ಎಂದರು.

ಟಿ.ಬಿ ಗೆದ್ದ ವ್ಯಕ್ತಿಗಳಿಂದ ಟಿಬಿ ಚಾಂಪಿಯನ್ಗಳಾಗಿ ಪರಿವರ್ತಿಸಿದವರ ಸಮ್ಮುಖದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ಆಚರಿಸಿದ್ದು ವಿಶೇಷವಾಗಿತ್ತು.

ಕಾರ‍್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಶಾರದಾ ನಾಗನಾಥ್, ಸೇರಿದಂತೆ ಜಿಲ್ಲಾ ಕ್ಷಯ ರೋಗ ನಿರಂತರ ಅಧಿಕಾರಿಗಳು, ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.

ರಾಜಕೀಯ

ರಾಜ್ಯದ 1,082 ನಗರಾಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ 1,082 ನಗರಾಭಿವೃದ್ಧಿ ಯೋಜನೆಗಳ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಮ್ಮ ರಾಜ್ಯದ ಎಲ್ಲಾ ನಗರಗಳಿಗೂ ಸೇರಿ ₹5 ಸಾವಿರ ಕೋಟಿ ಹಣ ಮೀಸಲಿಟ್ಟಿದ್ದಾರೆ. ಇದಕ್ಕೆ ಕೆಲವು ಮಾನದಂಡ ನಿಗದಿ ಮಾಡಿದ್ದು, ನಮ್ಮ ರಾಜ್ಯದಿಂದ 1,082 ಯೋಜನೆಗಳ ಪ್ರಸ್ತಾವನೆ ಅವರ ಮುಂದೆ ಇರಿಸಿದ್ದೇವೆ: ಡಿ.ಕೆ. ಶಿವಕುಮಾರ್

[ccc_my_favorite_select_button post_id="121389"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- KSRTC ಬಸ್ ನಡುವೆ ಅಪಘಾತ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಕ್ಯಾಂಟರ್- KSRTC ಬಸ್ ನಡುವೆ ಅಪಘಾತ.. ತಪ್ಪಿದ ಪ್ರಮಾದ

ಬೆಳ್ಳಂಬೆಳಗ್ಗೆ ಕ್ಯಾಂಟರ್ (Canter) ಹಾಗೂ ಕೆಎಸ್‌ಆರ್‌ಟಿಸಿ (KSRTC) ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು (Accident), ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.

[ccc_my_favorite_select_button post_id="121386"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]