ಹರಿತಲೇಖನಿ ದಿನಕ್ಕೊಂದು ಕಥೆ: ಮುಂಗೋಪಕ್ಕೆ ಹೆಸರುವಾಸಿ

Daily story: Known for his grumpiness

Daily story: ದೂರ್ವಾಸ ಅತ್ರಿ ಮುನಿ ಮತ್ತು ಅನಸೂಯ ದಂಪತಿಗಳ ಮಗ. ಇವರು ತನ್ನ ಮುಂಗೋಪಕ್ಕೆ ಹೆಸರುವಾಸಿ. ಇದರಿಂದಾಗಿ ಮಾನವರಿಂದ ಹಾಗೂ ದೇವತೆಗಳಿಂದ ಅತ್ಯಂತ ಹೆಚ್ಚು ಗೌರವ ಪಡೆಯುತ್ತಿದ್ದರು.

ಮಹಾಭಾರತದಲ್ಲಿ, ರಾಜಕುಮಾರಿ ಕುಂತಿಯು ಮಾಡಿದ ಶುಶ್ರೂಷೆಯಿಂದ ಸಂತೃಪ್ತಿಗೊಂಡು ಆಕೆಗೆ ಯಾವ ದೇವತೆಯನ್ನಾದರೂ ವಶಪಡಿಸಿಕೊಳ್ಳಬಹುದಾದ ಮಹಿಮೆಯುಳ್ಳ ಮಂತ್ರಗಳನ್ನು ಉಪದೇಶಿಸಿದ.

ಆ ಮಂತ್ರಗಳ ಮಹಿಮೆಯಿಂದಲೇ ಕುಂತಿ ಕರ್ಣ ಯುಧಿಷ್ಠಿರ ಭೀಮಾರ್ಜುನರನ್ನೂ ಮಾದ್ರಿ ನಕುಲ ಸಹದೇವರನ್ನೂ ಪಡೆದುದು.

ಅಂತಹ ಮಂತ್ರದ ‘ಅದ್ಭುತ’ ಶಕ್ತಿಯನ್ನು , ಕುಂತಿಯು ಪರೀಕ್ಷಿಸುವ ಉದ್ದೇಶದಿಂದ, ಸೂರ್ಯನ ಮೇಲೆ ಪ್ರಯೋಗಿಸಿದಾಗ, ಸೂರ್ಯ ಪ್ರತ್ಯಕ್ಷನಾಗಿದ್ದನ್ನು ಕಂಡು ಹೆದರಿದವಳಾದಳು ಮತ್ತು ಹಿಂತಿರುಗಿ ಹೋಗಲು ಬೇಡಿಕೊಂಡಳು. ಆದರೆ, ಸೂರ್ಯನು ಹೋಗುವ ಮುನ್ನ ಮಂತ್ರದ ಫಲವನ್ನು ನೀಡಿಯೇ /ಪೂರೈಸಿಯೇ ಹೋಗಬೇಕಾಗುತ್ತದೆ.

ಸೂರ್ಯನು ತನ್ನ ಮಾಯಾ ಶಕ್ತಿಯಿಂದ ‘ಕುಂತಿ’ ಗೆ ಮಗುವೊಂದನ್ನು ದಯಪಾಲಿಸಿ, ಆಕೆಯ ಶೀಲವನ್ನೂ ಸಹ ಉಳಿಸಿ ಹೋಗುತ್ತಾನೆ. ಇದರಿಂದಾಗಿ ಮದುವೆಯಾಗದ ರಾಜಕುಮಾರಿಗೆ ‘ಮಗು’ ಹೇಗಾದೀತು? ಎಂಬ ಮುಜುಗರದಿಂದ ಪಾರು ಮಾಡುತ್ತಾನೆ ಅಥವಾ ಸಮಾಜದ ಪ್ರಶ್ನೆಗಳಿಗೆ ಆಸ್ಪದ ಇಲ್ಲದಂತೆ ಮಾಡುತ್ತಾನೆ.

ಕುಂತಿಯು ಮಗುವನ್ನು ತನ್ನ ಬಳಿ ಇಟ್ಟುಕೊಳ್ಳಲು ಹಿಂಜರಿಯುತ್ತಾಳೆ. ಕುರುಕ್ಷೇತ್ರ ದ ಮಹಾಯುದ್ಧದಲ್ಲಿ , ಕರ್ಣ ನು ಒಂದು ‘ಕೇಂದ್ರೀಯ’ ಮಹಾಪಾತ್ರವನ್ನು ಹೊಂದಿ ಬೆಳೆಯುತ್ತಾನೆ. ವೃತ್ತಿಯಲ್ಲಿ ಚಮ್ಮಾರರಾಗಿದ್ದರು.

ದುರ್ಯೋಧನ ದುರ್ವಾಸನಿಗೆ ಹಲವು ಆತಿಥ್ಯ ಮಾಡಿ ಅನುಗ್ರಹಕ್ಕೆ ಪಾತ್ರನಾಗಿ, ವನವಾಸದಲ್ಲಿದ್ದ ಪಾಂಡವರಲ್ಲಿಗೆ ಅವೇಳೆಯಲ್ಲಿ ಹೋಗಿ ಅನ್ನವನ್ನು ಬೇಡಿ , ಅವರಿಗೆ ಶಾಪ ಕೊಡಬೇಕೆಂದು ಹೇಳಿ ಕಳುಹಿಸಿದ. ಆದರೆ ಶ್ರೀಕೃಷ್ಣನ ಕೃಪೆಯಿದ್ದ ಪಾಂಡವರಲ್ಲಿ ಊಟ ಮಾಡದೇ ಹೊಟ್ಟೆ ತುಂಬಿತಾಗಿ ದುರ್ವಾಸ ತನ್ನ ಶಿಷ್ಯರೊಂದಿಗೆ ಅಲ್ಲಿಂದ ಹೊರಟುಹೋದ.

ಒಮ್ಮೆ ಅಂಬರೀಷನಲ್ಲಿಗೆ ಹೋಗಿ, ಅವನನ್ನು ಕೊಲ್ಲಲು ದುರ್ದೇವತೆಯನ್ನು ಸೃಷ್ಟಿಸಿದ. ಅಂಬರೀಷ ವಿಷ್ಣುಚಕ್ರವನ್ನು ಪ್ರಾರ್ಥಿಸಲು ಅದರ ಭಯದಿಂದ ಅಂಬರೀಷನನ್ನೇ ಮರೆಹೊಕ್ಕು ಬದುಕಿಕೊಂಡ.

ಶ್ವೇತಕಿಯೆಂಬ ಅರಸನಿಂದ ಅನೇಕ ಯಜ್ಞಗಳನ್ನು ಮಾಡಿಸಿದ, ಕುರುಕ್ಷೇತ್ರದಲ್ಲಿ ವಾಸಮಾಡುವ ಮುದ್ಗಲ ಅಥವಾ ವ್ರೀಹಿದ್ರೋಣನೆಂಬ ವಹರ್ಷಿಯನ್ನು ಪರೀಕ್ಷಿಸಿ ಅನುಗ್ರಹಿಸಿದ.

ಒಮ್ಮೆ ಈತ ದೇವಲೋಕಸಂಚಾರ ಮಾಡಿ ಬರುತ್ತಿರಲು ವಿದ್ಯಾಧರೆಯೊಬ್ಬಳ ಕೈಯಲ್ಲಿದ್ದ ಹೂಮಾಲೆಯನ್ನು ಕಂಡು, ಮೋಹಭರಿತನಾಗಿ ಅವಳಲ್ಲಿ ಬೇಡಿ ಅದನ್ನು ಪಡೆದು, ತಲೆಗೆ ಸುತ್ತಿಕೊಂಡು ಬರುತ್ತಿದ್ದ.

ಆಗ ಇಂದ್ರ ಶಚಿಯೊಂದಿಗೆ ಐರಾವತದ ಮೇಲೆ ಬರುತ್ತಿರುವುದನ್ನು ಕಂಡು ಆ ಮಾಲೆಯನ್ನು ಇಂದ್ರನ ಮೇಲೆಸೆದ. ಇಂದ್ರ ಅದನ್ನು ಐರಾವತದ ಕುಂಭ ಸ್ಥಳದ ಮೇಲೆ ಹಾಕಿದ. ಐರಾವತ ಅದರ ಪರಿಮಳದಿಂದ ಮದಿಸಿ ಹೂಮಾಲೆಯನ್ನು ನೆಲಕ್ಕೆಸೆಯಿತು. ಇದರಿಂದ ಕ್ರೋಧಗೊಂಡ ದುರ್ವಾಸ ಆತನ ಮೂರು ಲೋಕದ ಸಂಪತ್ತೂ ನಾಶವಾಗಲಿ ಎಂದು ಶಾಪವಿತ್ತ.

ಒಮ್ಮೆ ಭೂಪ್ರದಕ್ಷಿಣೆಗೆ ಹೊರಟ ಈ ಮುನಿ ಕಾಶೀ ಕ್ಷೇತ್ರಕ್ಕೆ ಬಂದ, ಒಡನೆಯೇ ಈತನ ಮನಸ್ಸು ಶಾಂತಿ ಸಮಾಧಾನಗಳಿಂದ ತುಂಬಿತು. ಕಾಶೀ ಕ್ಷೇತ್ರವನ್ನು ಹೊಗಳಿ ತಪಸ್ಸು ಮಾಡಲಾರಂಭಿಸಿದ. ಆದರೆ ಭಗವಂತ ಪ್ರಸನ್ನನಾಗಲಿಲ್ಲ.

ಕ್ರೋಧಗೊಂಡ ಮುನಿ ಕ್ಷೇತ್ರವನ್ನೇ ಶಪಿಸಲು ಮನಸ್ಸು ಮಾಡಿದ. ಇದನ್ನರಿತ ಈಶ್ವರ ಮೈದೋರಿ ಮುನಿಯನ್ನು ಸಮಾಧಾನ ಪಡಿಸಿ, ಮುಕ್ತಿ ದೊರೆಯುವ ಈ ಕ್ಷೇತ್ರದಲ್ಲಿ ನೀನು ಬೇಡುವ ವರವಾದರೂ ಯಾವುದು ಎಂದು ಕೇಳಿದ. ಆಗ ಮುನಿ ತನ್ನ ತಿಳಿಗೇಡಿತನಕ್ಕೆ ತಾನೇ ನಾಚಿ ಭಗವಂತನನ್ನು ಪ್ರಾರ್ಥಿಸಿ ಜ್ಞಾನಸಿದ್ಧಿಯನ್ನು ಪಡೆದರು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!