Distribution of 2500 plots in April: Minister KH Muniappa

ಏಪ್ರಿಲ್ ನಲ್ಲಿ 2500 ನಿವೇಶನ ವಿತರಣೆ: ಸಚಿವ ಕೆಹೆಚ್ ಮುನಿಯಪ್ಪ

ಬೆಂ.ಗ್ರಾ.ಜಿಲ್ಲೆ: ದೇವನಹಳ್ಳಿ ತಾಲ್ಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು ಏಪ್ರಿಲ್ ತಿಂಗಳಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಅವರು ಹೇಳಿದರು.

ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಗ್ರಾಮಸಭೆಯಲ್ಲಿ ಮಾತನಾಡಿದ ಸಚಿವರು ಮಾರ್ಚ್ ಅಂತ್ಯದಲ್ಲಿ ನಿವೇಶನ ನೀಡುವ ಗುರಿ ಹೊಂದಲಾಗಿತ್ತು ಕಾರಣಾಂತರಗಳಿಂದ ಮುಂದಿಡಲಾಗಿದ್ದು ಏಪ್ರಿಲ್ ಮಾಹೆಯಲ್ಲಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದರು.

ಪ್ರತಿ ಗ್ರಾಮಪಂಚಾಯತಿಯಲ್ಲಿ ಹೊಸ ಮಾದರಿ ಶಾಲೆಗಳ ನಿರ್ಮಾಣದ ಗುರಿಯನ್ನು ಹೊಂದಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾದಲ್ಲಿ ಭವಿಷ್ಯದಲ್ಲಿ ಮಕ್ಕಳು ಉನ್ನತ ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತೆ ಎಂದು ಹೇಳಿದರು.

ಮಕ್ಕಳ ಪೋಷಣೆ, ಪಾಲನೆಯಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಅಹಾರವನ್ನು ಅಂಗನವಾಡಿ ಮುಖಾಂತರ ಕ್ರಮಬದ್ದವಾಗಿ ವಿತರಿಸಬೇಕು. ಇಲ್ಲವಾದಲ್ಲಿ ಅಪೌಷ್ಟಿಕ ಮಕ್ಕಳ ಜನನವಾಗಿ ಸಮಾಜಕ್ಕೆ, ಕುಟಂಬಕ್ಕೂ ಹೊರೆಯಾಗಲಿದ್ದಾರೆ. ಹಾಗಾಗಿ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ಲೋಪಗಳು ಉಂಟಾಗದೇ ಅಹಾರ ವಿತರಿಸುವ ಮೂಲಕ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಗ್ರಾಮ ಸಭೆಯಲ್ಲಿ ವಿಶೇಷಚೇತನರಿಗೆ ಸೋಲಾರ್ ಕಿಟ್ ವಿತರಣೆ , ತಾಂತ್ರಿಕ ಮತ್ತು ವೈದ್ಯಕೀಯ ಪದವಿಯ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳ ವಿತರಣೆ, ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಕನ್ನಮಂಗಲ ಪಂಚಾಯತಿ ಅಭಿವೃದ್ಧಿ ಕಾರ್ಯಗಳಲ್ಲಿ ಇತರ ಪಂಚಾಯತಿಗಳಿಗೆ ಮಾದರಿ ಪಂಚಾಯತಿ ಯಾಗಲಿ ಎಂದು ಸಚಿವರು ಆಶಿಸಿದರು.

ಪಿಡಿಒ ಶ್ರೀನಿವಾಸ್ ಅವರು ಪರಿಸರದ ಕಾಳಜಿ, ನೀರಿನ ಮೌಲ್ಯ, ಸ್ವಚ್ಛತೆ ನೈರ್ಮಲ್ಯದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಸಭೆಯಲ್ಲಿ ಬಯಪ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಜಗನ್ನಾಥ, ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಲಿನಿ, ಉಪಾಧ್ಯಕ್ಷರಾದ ವನಜಾಕ್ಷಿಮ್ಮ, ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಪಿ.ಡಿ.ಒ ಶ್ರೀನಿವಾಸ್, ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="120557"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!