What is wrong if Kannadigas and Tamils ​​learn Hindi: CM Yogi Adityanath

ಕನ್ನಡಿಗರು, ತಮಿಳರು ಹಿಂದಿ ಕಲಿತರೆ ತಪ್ಪೇನು: ಸಿಎಂ ಯೋಗಿ ಆದಿತ್ಯನಾಥ್

ಲಕ್ನೋ: ಕನ್ನಡಿಗರಾಗಲೀ ಅಥವಾ ತಮಿಳುನಾಡಿನ ಜನರಾಗಲಿ ಹಿಂದಿ ಕಲಿಯುವುದರಲ್ಲಿ ತಪ್ಪೇನಿದೆ ಎಂದು ಉತ್ತರಪ್ರದೇಶದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi adityanatha) ಪ್ರಶ್ನಿಸಿದ್ದಾರೆ.

ಬುಧವಾರ ರಾಷ್ಟ್ರೀಯ ಸುದ್ದಿವಾಹಿನಿ ಜೊತೆ ನಡೆದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಭಾಷೆಯ ವಿಷಯವು ರಾಜಕೀಯ ಸಂಗತಿಯಾಗಬಾರದು ಭಾಷೆ ಹೆಸರಲ್ಲಿ ವಿಭಜಿಸಬಾರದು ಎಂದಿದ್ದಾರೆ.

ತ್ರಿಭಾಷಾ ನೀತಿಯ ಬಗ್ಗೆ ಮಾತನಾಡುತ್ತಾ ಅವರು, ಭಾಷೆಯ ಯಾವುತ್ತೂ ಜನರನ್ನು ಒಡೆಯುವುದಿಲ್ಲ. ಬದಲಾಗಿ ಅವರನ್ನು ಒಂದು ಮಾಡುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಲ್ಲಿ ತಮಿಳು ಸಂಸ್ಕೃತದ ಸಮಾಗಮ ನಡೆಸಿ ಕಾರ್ಯಕ್ರಮ ನಡೆಸಿದ್ದಾರೆ.

ತ್ರಿಭಾಷಾ ಶಿಕ್ಷಣ ನೀತಿಯ ಬಗ್ಗೆ ದಕ್ಷಿಣದ ರಾಜ್ಯಗಳು ಅಪಸ್ವರ ಎತ್ತಿದ್ದವು. ಮಾತೃಭಾಷೆ ಶಿಕ್ಷಣವೇ ಅತ್ಯುತ್ತಮ ಶಿಕ್ಷಣ ಎಂದು ಈಗಾಗಲೇ ಸಾಬೀತಾಗಿದೆ ಆದರೂ ಕೇಂದ್ರ ನಮ್ಮ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿದ್ದರು. ಹಿಂದಿ ಭಾಷೆಯ ಅನಿವಾರ್ಯತೆ ಇಲ್ಲದಿದ್ದರೂ ಜನರಿಗೆ ಹಿಂದಿ ಕಲಿಸಿ ಸ್ಥಳೀಯ ಭಾಷೆಗಳನ್ನು ಕೇಂದ್ರ ನಿರ್ನಾಮ ಮಾಡುತ್ತಿದೆ ಎಂದು ಕಿಡಿ ಕಾರಿದ್ದರು.

ಕೇಂದ್ರ ಸರ್ಕಾರದ ತೆರಿಗೆ ಪಾಲು ವಿತರಣೆಯಲ್ಲಿ ತಾರತಮ್ಯ, ಹಿಂದಿ ಹೇರಿಕೆ, ಕ್ಷೇತ್ರ ಮರು ವಿಂಗಡಣೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi adityanatha) ಅವರ ಮಾತು ಚರ್ಚೆಗೆ ಕಾರಣವಾಗಿದೆ.

ಈ ಹಿಂದೆ ತಮಿಳು ನಾಡಿನ ಸಚಿವರೊಬ್ಬರು ಹಿಂದಿ ಕಲಿತವರಿಗೆ ಕೆಲಸ ಸಿಗುವ ಹಾಗಿದ್ದರೆ ಉತ್ತರ ಭಾರತೀಯರು ಇಲ್ಲಿ ಬಂದು ಪಾನಿಪುರಿ ಮಾರುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!