ಯತ್ನಾಳ್ ಉಚ್ಚಾಟನೆ: ಹಿಂದೂಗಳಿಂದ ಬಿಜೆಪಿ, ಬಿಜೆಪಿಯಿಂದ ಹಿಂದೂಗಳಲ್ಲ – ಸನಾತನ

Karnataka BJP is in ICU, Amit Shah should know the reality; Yatnal

ಬೆಂಗಳೂರು: ಬಿಜೆಪಿಯಿಂದ (BJP) ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basana Gouda Patila Yatnal) ಉಚ್ಚಾಟನೆ ಕುರಿತು ಬಹುತೇಕ ಹಿಂದೂ ಕಾರ್ಯಕರ್ತರು ಹೈಕಮಾಂಡ್ ನಿಲುವನ್ನು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ತಮ್ಮ ತಮ್ಮ ಖಾತೆಗಳಲ್ಲಿ ಈ ವಿಚಾರ ಚರ್ಚಿಸಿ ಪ್ರಶ್ನೆ ಎತ್ತಿರುವ ಬಿಜೆಪಿ ಕಾರ್ಯಕರ್ತರು, ಸ್ವಾಭಿಮಾನಿ ಕಾರ್ಯಕರ್ತರೆಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಹೊರಬರಬೇಕು. ಹಿಂದುತ್ತದ ಪರ ಇರುವ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ರಾಜೀನಾಮೆ ನೀಡಿ ಹೊರಬರಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಷನ್ ಟ್ವಿಟ್ಟರ್ ಖಾತೆಯಲ್ಲಿ ಯತ್ನಾಳ್ ಅವರನ್ನು ಬೆಂಬಲಿಸಿ ಟ್ವಿಟ್ ಹಾಕಲಾಗಿದೆ. ಅದರಲ್ಲಿ, ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ, ಕೆಪಿಎಸ್‌ಸಿ ಭ್ರಷ್ಟರ ವಿರುದ್ಧ ನಮ್ಮ ಜತೆ ನಿಂತಿದ್ದ ಯತ್ನಾಳ್ ಅವರಿಗೆ ನಮ್ಮ ಬೆಂಬಲ ಎಂದೆಂದಿಗೂ ಇದೇ ಇರುತ್ತದೆ.

ಒಂದು ಪಾರ್ಟಿ ನ್ಯಾಯದ ಪರವಾಗಿ, ನಿಲ್ಲುತ್ತಿದ್ದ ನಾಯಕನನ್ನು ಉಚ್ಚಾಟನೆ ಮಾಡಿದರೆ ಬಿಜೆಪಿ ಸರಿಯಿಲ್ಲ ಎಂದು ಎನಿಸುತ್ತಿದೆ. ಹೊಸ ಅಧ್ಯಾಯ ಶುರುವಾಗಲಿ ಬಸನಗೌಡ ಪಾಟೀಲ್ ಅವರದ್ದೇ ಪ್ರತ್ಯೇಕ ಬಿಜೆಪಿ ಎಂದು ಆಗ್ರಹಿಸಿದೆ.

ಇನ್ನೂ ಸನಾತನ ಎಂಬ ಟ್ವಿಟ್ಟರ್ ಖಾತೆಯಲ್ಲಿ ಹಿಂದೂಗಳಿಂದ ಬಿಜೆಪಿ, ಬಿಜೆಪಿಯಿಂದ ಹಿಂದೂಗಳಲ್ಲ. ಬಸನಗೌಡ ಯತ್ನಾಳ್ ಅವರನ್ನು ಹೊಂದಾಣಿಕೆ ರಾಜಕಾರಣಿಗಳು, ವಂಶಪಾರಂಪರ್ಯ ರಾಜಕಾರಣಿಗಳು ತುಳಿದಿರಬಹುದು. ಆದರೆ ಹಿಂದೂಗಳ ಒಗ್ಗಟ್ಟನ್ನು ತುಳಿಯಲಾಗುವುದಿಲ್ಲ ಎಂದಿದೆ.

ಯತ್ನಾಳ್ ಬಣದ ಸಭೆ

ಯತ್ನಾಳ್ ಉಚ್ಚಾಟನೆ ಕ್ರಮವನ್ನು ಕೇಂದ್ರದ ವರಿಷ್ಟರು ಮರುಪರಿಶೀಲನೆ ಮಾಡಬೇಕು ಎಂಬ ಕೂಗು ಹೆಚ್ಚಾಗಿದ್ದು, ಶಿಸ್ತು ಕ್ರಮ ವಿರೋಧಿಸಿ ಬಿಜೆಪಿ ಕಾರ್ಯಕರ್ತರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಯತ್ನಾಳ್ ಅವರೊಂದಿಗೆ ನಾವಿದ್ದೇವೆ ಎಂಬ ಸಂದೇಶ ಸಾರಲು ಯತ್ನಾಳ್ ಬಣದ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.

ಯತ್ನಾಳ್‌ ಉಚ್ಚಾಟನೆ ಕ್ರಮ ಪ್ರಶ್ನಿಸಲು ರೆಬೆಲ್ ನಾಯಕರುಗಳು ತಯಾರಿ ನಡೆಸಿದ್ದಾರೆ. ಅಲ್ಲದೆ, ಉಚ್ಚಾಟನೆ ಬಳಿಕ ಯಾರನ್ನೂ ಭೇಟಿ ಮಾಡದ ಯತ್ನಾಳ್ ತಮ್ಮ ಬಣದ ನಾಯಕರ ಜತೆಗೆ ಸಭೆ ಮಾಡಿದ್ದಾರೆ.

ಮಾಜಿ ಶಾಸಕ ಕುಮಾ‌ರ್ ಬಂಗಾರಪ್ಪ ಅವರ ಸದಾಶಿವ ನಗರದ ನಿವಾಸದಲ್ಲಿ ಸಭೆ ನಡೆಸಲು ತೀರ್ಮಾನಿಸಲಿತ್ತಾ ದರೂ ಅಂತಿಮ ಹಂತದಲ್ಲಿ ಬೆಂಗಳೂರಿನ ಯು.ಬಿ.ಸಿಟಿಯಲ್ಲಿರುವ ಮಾಜಿ ಸಂಸದ ಜಿ. ಎಂ.ಸಿದ್ದೇಶ್ವರ್ ಅವರ ನಿವಾಸದಲ್ಲಿ ಶುಕ್ರವಾರ ಸಭೆ ನಡೆಸಲಾಗಿದೆ. ಸಭೆಯಲ್ಲಿ ರಮೇಶ್ ಜಾರಕಿ ಹೊಳಿ, ಜಿ.ಎಂ.ಸಿದ್ದೇಶ್ವರ್, ಕುಮಾರ್ ಬಂಗಾ ರಪ್ಪ, ಎನ್.ಆರ್.ಸಂತೋಷ್ ಸೇರಿದಂತೆ ಹಲ ವರು ಉಪಸ್ಥಿತರಿದ್ದರು.

ಸಭೆಯ ಬಳಿಕ ಮಾತನಾಡಿದ ಮಾಜಿ ಸಚಿವ ಕುಮಾರ ಬಂಗಾರಪ್ಪ, 6 ವರ್ಷಗಳ ಯತ್ನಾಳ್ ಉಚ್ಚಾಟನೆ ನೋವು ತರಿಸಿದೆ. ಹಾಗಂತ ವರಿಷ್ಠರ ನಿರ್ಧಾರ ಪ್ರಶ್ನಿಸುವುದಿಲ್ಲ. ಈ ಬಗ್ಗೆ ಎಲ್ಲರೂ ಕೂತು ಚರ್ಚೆ ಮಾಡಿದ್ದೇವೆ.

ಶೋಕಾಸ್ ನೋಟಿ ಸ್‌ಗೆ ಉತ್ತರಿಸಲು ಬಿ. ಬಿ.ಪಿ.ಹರೀಶ್ ಅವರಿಗೆ ಇಂದು (ಶುಕ್ರವಾರ) ಅಂತಿಮ ದಿನ. ಅವರು ಹೇಗೆ ಉತ್ತರ ಕೊಡಬೇಕು ಎಂಬ ಬಗ್ಗೆ ಮಾರ್ಗ ದರ್ಶನ ಮಾಡಲಾಗಿದೆ. ಕಾನೂನು ತಂಡದ ಸಲಹೆ ಜತೆಗೆ ಮಾರ್ಗದರ್ಶನ ಮಾಡಿದ್ದೇವೆ.

ನಾವು ಬಹಳಷ್ಟು ಬಾರಿ ವರಿಷ್ಠರಿಗೆ ಹೇಳಿದ್ದೇವೆ. ಆದರೆ ಆಘಾತದ ರೀತಿಯಲ್ಲಿ ಕ್ರಮ ಮಾಡಿದ್ದಾರೆ. ಹೊಸ ಪಕ್ಷ ಸ್ಥಾಪನೆ ಅಥವಾ ಬೇರೆ ಯಾವುದೇ ರೀತಿಯ ಆಲೋಚನೆ ಮಾಡಿಲ್ಲ.

ನಾವು ಏನು ಕೇಳಿದ್ದೀವಿ ಅದಕ್ಕೆ ವರಿಷ್ಠರು ಸ್ಪಂದಿಸಿ ಆದಷ್ಟು ಬೇಗ ನಮಗೆ ಒಳ್ಳೆಯ ಸುದ್ದಿ ಕೊಡುವ ನಿರೀಕ್ಷೆ ಇದೆ. ಉಚ್ಚಾಟನೆಯನ್ನು ಹೈಕಮಾಂಡ್ ಮರುಪರಿಶೀಲನೆ ಮಾಡಬೇಕು ಎಂದರು‌.

ರಾಜಕೀಯ

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="120902"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]