Video: ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರ ಕಾರ್ಯಾಚರಣೆ.. ಸರ ಕಳ್ಳತನಕ್ಕೆ ಸ್ಕೆಚ್ ಹಾಕಿದ್ದ ಕಳ್ಳರ ಬಂಧನ

Operation of Doddaballapura rural station police

ದೊಡ್ಡಬಳ್ಳಾಪುರ (Doddaballapura): ಸರ ಕಳ್ಳತನಕ್ಕೆ ಹೊಂಚು ಹಾಕಿದ್ದ ಕಳ್ಳರನ್ನು ಬಂಧಿಸುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕನಕಪುರದ ತಟ್ಟಿಗುಪ್ಪೆ ಗ್ರಾಮದ ಶಿವರಾಜ ಮತ್ತು ಸುಂದ್ರೇಶ ಎಂದು ಗುರುತಿಸಲಾಗಿದೆ.

ವೃದ್ಧೆಯ ಸರ ಕಳ್ಳತನ

ಆರೋಪಿಗಳು ಫೆ.21 ರಂದು ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ಚಿಲ್ಲರೆ ಅಂಗಡಿ ಬಳಿ ಯಾರು ಇಲ್ಲದನ್ನು ಗಮನಿಸಿರುವ ದುಷ್ಕರ್ಮಿಗಳು ಚಾಕಲೇಟ್ ಕೊಳ್ಳುವ ನೆಪದಲ್ಲಿ ಅಂಗಡಿಯಲ್ಲಿದ್ದ ವೃದ್ಧೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು.

ಅರಳುಮಲ್ಲಿಗೆ ನಿವಾಸಿ 74 ವರ್ಷದ ಯಶೋಧಮ್ಮ ಎನ್ನುವವರು ಚಿಲ್ಲರೆ ಅಂಗಡಿಯಲ್ಲಿ ವ್ಯಾಪಾರಕ್ಕೆಂದು ಕುಳಿತಿದ್ದಾಗ ಘಟನೆ ನಡೆದಿತ್ತು.

ಹಲವು ದಿನಗಳಿಂದ ಹೊಂಚು ಹಾಕಿ, ಅಂಗಡಿ ಬಳಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ್ದ ಈ ಇಬ್ಬರು ದುಷ್ಕರ್ಮಿಗಳು, 10 ರೂ ನೀಡಿ 5 ರೂಗೆ ಚಾಕಲೇಟ್ ಕೊಡುವಂತೆ ಯಶೋಧಮ್ಮ ಅವರಿಗೆ ಹೇಳಿದ್ದು, ಚಾಕಲೇಟ್ ನೀಡಿ, ಉಳಿದ 5 ರೂ ಚಿಲ್ಲರೆ ಹಣ ವಾಪಸ್ ನೀಡಲು ತಿರುಗಿದ ವೇಳೆ ಕುತ್ತಿಗೆಯಲ್ಲಿದ್ದ 10 ಗ್ರಾಂ ತೂಕದ ಎರಡೆಳೆ ಚಿನ್ನದ ಮಾಂಗಲ್ಯ ಸರವನ್ನು ದುಷ್ಕರ್ಮಿ ಕಿತ್ತಿದ್ದ.

ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ ಅಗ್ನಿ ಅವಘಡ.. ಕಾರು ಭಸ್ಮ

ಈ ವೇಳೆ ಮಾಂಗ್ಯ ಸರ ತುಂಡಾಗಿದ್ದು, 40 ಗ್ರಾಂ ತೂಕದ ಸರ ಕಳ್ಳನ ಕೈಗೆ ಸಿಕ್ಕು ಸ್ಕೂಟರ್ ನಲ್ಲಿ ಕುಂಟನಹಳ್ಳಿ ಕಡೆಗೆ ಪರಾರಿಯಾದರೆ, ಉಳಿ 60 ಗ್ರಾಂ ತೂಕದ ಚೈನ್ ಮತ್ತು ಮಾಂಗಲ್ಯ ವೃದ್ಧೆಯ ಬಳಿಯೇ ಉಳಿದಿತ್ತು.

ಪತ್ತೆ ಕಾರ್ಯ

ಈ ಕುರಿತು ದಾಖಲಾದ ಪ್ರಕರಣದ ಕುರಿತು ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ರೇವಣ್ಣ, ಪಂಕಜ ಎಎಸ್ಐ ರಂಗಸ್ವಾಮಯ್ಯ, ಸಿಬ್ಬಂದಿಗಳಾದ ಅರ್ಜುನ್ ಲಮಾಣಿ, ಸುನಿಲ್ ಬಾಸ್ಕಿ, ಸಚಿನ್, ಹರೀಶ್, ಪ್ರವೀಣ್, ಚಂದ್ರು ತಂಡ ತನಿಖೆ ಆರಂಭಿಸಿತು.

ಸಿಸಿ ಟಿವಿ ಕ್ಯಾಮೆರಾ ಗಳಲ್ಲಿ ದಾಖಲಾದ ಚಿತ್ರವನ್ನು ಆಧರಿಸಿ, ಕನಕಪುರಕ್ಕೆ ತೆರಳಿದ ಪೊಲೀಸರು, ಮತ್ತೊಂದು ಸರಕಳ್ಳತನ ನಡೆಸಲು ಮುಂದಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಂಧಿತ ಆರೋಪಿಗಳು ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಓರ್ವನ ವಿರುದ್ಧ ಹತ್ಯೆ ಪ್ರಕರಣದ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇನ್ನೂ ಆರೋಪಿಗಳು ಅಂಗಡಿಯೊಂದರಲ್ಲಿ ಅಡವಿಡಲಾಗಿದ್ದ ಚಿನ್ನದ ಸರವನ್ನು ಪೊಲೀಸರು ವಶ ಪಡಿಸಿಕೊಂಡಿದ್ದು, ಇಂದು ಅರಳುಮಲ್ಲಿಗೆ ಗ್ರಾಮದ ವೃದ್ಧೆ ಯಶೋಧಮ್ಮ ಅವರಿಗೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಹಸ್ತಾಂತರಿಸಿದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]