Bengaluru District Level Government Employees Sports Meet and Cultural Competition Launched

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲೆ: ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ 2024-25 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ (Sports Meet) ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ (Cultural competition) ಸಮಾರಂಭವನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿ ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

ಪೋಡಿ ಅಭಿಯಾನದಲ್ಲಿ ಮೊದಲ ಜಿಲ್ಲೆಯಾಗಬೇಕು. ಅಭಿವೃದ್ಧಿಯಲ್ಲಿ ಮಾದರಿ ಜಿಲ್ಲೆ ಯನ್ನಾ ಮಾಡಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು. ನೌಕರರ ಬೇಡಿಕೆಗಳಿಗೆ ಸರ್ಕಾರದ ಹಂತದಲ್ಲಿ ಚರ್ಚಿಸಲು ಎಲ್ಲಾ ರೀತಿಯ ಪ್ರಯತ್ನ ಮತ್ತು ಸಹಕಾರ ನೀಡಲಾಗುವುದು ಎಂದರು.

ಪ್ರತಿಯೊಬ್ಬರು ತಮ್ಮ ಆರೋಗ್ಯ ಮತ್ತು ದೇಹದ ಸದೃಢತೆಯನ್ನು ಕಾಪಾಡಿಕೊಳ್ಳಲು ಕ್ರೀಡೆಯ ಬಹು ಮುಖ್ಯ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬರು ದಿನನಿತ್ಯ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಸರ್ಕಾರಿ ನೌಕರರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ.ರಾಜಣ್ಣ.

ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ, ಪಿ.ಗಂಗಾಧರಪ್ಪ, ದೇವನಹಳ್ಳಿ ತಹಶೀಲ್ದಾರ್ ಹೆಚ್.ಬಾಲಕೃಷ್ಣ, ಇಒ ಶ್ರಿನಾಥ್ ಗೌಡ, ಜಿಲ್ಲೆಯ ಚುನಾಯಿತ ಜನ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸರ್ಕಾರಿ ನೌಕರರು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit)

[ccc_my_favorite_select_button post_id="117199"]
23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

[ccc_my_favorite_select_button post_id="117203"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ''ದಿ ಡೆವಿಲ್' (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

[ccc_my_favorite_select_button post_id="117206"]
error: Content is protected !!