ದೊಡ್ಡಬಳ್ಳಾಪುರ; ಮಳೆಗೂ ಜಗ್ಗದ ಶೋಭಾಯಾತ್ರೆ ಸಂಭ್ರಮ.. ಮುಗಿಲು ಮುಟ್ಟಿದ ಜೈ ಶ್ರೀರಾಮ್ ಘೋಷಣೆ

Doddaballapura; The procession, which was not even able to withstand the rain, was a celebration.. The chant of Jai Shri Ram reached the end.

ದೊಡ್ಡಬಳ್ಳಾಪುರ (Doddaballapura): ವಿಶ್ವಹಿಂದೂಪರಿಷತ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡವತಿಯಿಂದ ಆಯೋಜಿಸಲಾಗಿರುವ ಶ್ರೀರಾಮ ಶೋಭಾ ಯಾತ್ರೆ ಅದ್ದೂರಿಯಾಗಿ ನಡೆಯುತ್ತಿದೆ.

ಮಧ್ಯಾಹ್ನ 3ಗಂಟೆಗೆ ನಗರದ ಪಿಎಲ್‌ಡಿ ಬ್ಯಾಂಕ್ ಮುಂಭಾಗದಿಂದ ಆರಂಭವಾಗಿರುವ ಶೋಭಾಯಾತ್ರೆ ಮಳೆಯ ನಡುವೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿದೆ.

ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಡಾ.ಬಿ.ಆರ್.ಅಂಬೇಡ್ಕರ್, ಶಿವಾಜಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಿವೆ.

ಶ್ರೀರಾಮನ ಚಿತ್ರವುಳ್ಳ ಕೇಸರಿ ಧ್ವಜ ಹಿಡಿದು ಜೈ ಶ್ರೀ ರಾಮ್.. ಜೈ‌ ಶ್ರೀ ರಾಮ್ ಎಂದು ಭಕ್ತಿ ಭಾವದಿಂದ ಭಕ್ತರು ಉದ್ಘೋಷ ಕೂಗಿದರು.

ಶೋಭಾ ಯಾತ್ರೆಯಲ್ಲಿ ಸಾವಿರಾರು ಯುವಕರು ಶ್ರೀ ರಾಮನ‌ ಭಕ್ತಿಗೀತೆಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸುತ್ತಿದ್ದಾರೆ.

ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜ್, ಡಿವೈಎಸ್ಪಿ ರವಿ, ಇನ್ಸ್ಪೆಕ್ಟರ್ಗಳಾದ ಅಮರೇಶ್ ಗೌಡ, ಸಾಧಿಕ್ ಪಾಷಾ, ಡಾ.ಎಂ.ಬಿ.ನವೀನ್ ಕುಮಾರ್, ರಾವ್ ಗಣೇಶ್ ಜನಾರ್ಧನ್, ಸೇರಿದಂತೆ ವಿಶ್ವನಾಥಪುರ, ನೆಲಮಂಗಲ ಮುಂತಾದ ಕಡೆಗಳಿಂದ ಸಾವಿರಾರು ಸಿಬ್ಬಂದಿಗಳು ಭದ್ರತೆಯಲ್ಲಿ ನಿರತರಾಗಿದ್ದಾರೆ.

ಸಂಜೆ ಕಾಸರಗೂಡಿನ ಕುಂಟಾರು ರವೀಶ್ ತಂತ್ರಿ ಅವರಿಂದ ದಿಕ್ಸೂಚಿ ಭಾಷಣವಿದೆ. ಸಂಜೆ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಕಾರ್‍ಯಕ್ರಮಗಳಿವೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!