The brother-in-law killed the man who came to settle the fight..!

ಪತ್ನಿ ಎದುರೇ ಪತಿಯ ತಲೆ ಕತ್ತರಿಸಿದ ದುಷ್ಕರ್ಮಿಗಳು..!

ಚೆನ್ನೈ (Harithalekhani): ಪತ್ನಿ ಎದುರೇ ಪತಿಯ ತಲೆ ಕತ್ತರಿಸಿರುವ (beheaded) ಆಘಾತಕಾರಿ ಘಟನೆ ತಮಿಳುನಾಡಿನ ತೆಂಕಸಿ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು 35 ವರ್ಷದ ಕುಥಾಲಿಂಗಂ ಎಂದು ಗುರುತಿಸಲಾಗಿದೆ.

ತಮ್ಮ ಪತ್ನಿಯೊಂದಿಗೆ ಕುಥಾಲಿಂಗಂ ಕೀಳಪುಲಿಯೂರಿನಲ್ಲಿ ವಾಸಿಸುತ್ತಿದ್ದರು.

ಪೊಲೀಸ್ ವರದಿಗಳ ಪ್ರಕಾರ, ಏ.16ರಂದು ದಂಪತಿ ಸಂಜೆ ತಮ್ಮ ಹಳ್ಳಿಯಲ್ಲಿರುವ ಪಿಡಿಎಸ್ ಅಂಗಡಿಗೆ ಹೋಗಿದ್ದರು. ಈ ವೇಳೆ ನಾಲ್ವರ ಗುಂಪೊಂದು ಅವರ ಮೇಲೆ ಹೊಂಚು ಹಾಕಿ ದಾಳಿ ನಡೆಸಿತ್ತು.

ಪತಿಯ ಮೇಲಿನ ದಾಳಿಯನ್ನು ತಡೆಯಲು ಯತ್ನಿಸಿದಾಗ ಪತ್ನಿಯನ್ನು ತಳ್ಳಿದ ಗುಂಪು ಕುಥಾಲಿಂಗಂ ಕುತ್ತಿಗೆಯನ್ನೇ ಕಡಿದಿದೆ. ಬಳಿಕ ತಲೆಯೊಂದಿಗೆ ಪರಾರಿಯಾಗಿದೆ. ನಂತರ ಮೃತನ ಮನೆಯಿಂದ 8 ಕಿ.ಮೀ ದೂರದಲ್ಲಿರುವ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ.

ಘಟನೆಯಿಂದ ದಂಗಾದ ಪತ್ನಿ ಕೂಡಲೇ ತೆಂಕಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಪರಿಚಿತ ದಾಳಿಕೋರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ತನಿಖೆಯ ವೇಳೆ ತಲೆಯು ಕಾಸಿಮಜೋರ್ಪುರಂನ ದೇವಾಲಯವೊಂದರ ಬಳಿ ಪತ್ತೆಯಾಗಿದೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ಮೃತದೇಹ ಮತ್ತು ತಲೆಯನ್ನು ಮರಣೋತ್ತರ ಪರೀಕ್ಷೆಗಾಗಿ ತೆಂಕಾಸಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು.

2023ರಲ್ಲಿ ದೇವಸ್ಥಾನದ ಬಳಿ ಒಂದು ಕೊಲೆ ನಡೆದಿದ್ದು, ಆ ಕೊಲೆಯಲ್ಲಿ ಕುಥಾಲಿಂಗಂ ಪ್ರಮುಖ ಆರೋಪಿ. ಹೀಗಾಗಿ ಇದು ಸೇಡಿಗಾಗಿ ಮಾಡಿದ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಘಟನೆ ಕುರಿತಂತೆ ಕಾಸಿಮಜೋರಪುರಂನ ರಾಮಸುಬ್ರಮಣ್ಯಂ ಅಲಿಯಾಸ್ ರಮೇಶ್ (25 ವರ್ಷ), ಹರಿಹರ ಸುಧನ್ (24 ವರ್ಷ) ಅವರನ್ನು ಗುರುವಾರ ಕುರ್ತಾಲಂನಲ್ಲಿ ಬಂಧಿಸಿದ್ದಾರೆ.

ಈ ಇಬ್ಬರೂ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ತಿರುಚೆಂಡೂರಿನ ಶೆನ್ನಗಂ (40 ವರ್ಷ) ಮತ್ತು ಮಣಿ ಅಲಿಯಾಸ್ ‘ಪುರಾ’ ಮಣಿ (25 ವರ್ಷ) ಅವರನ್ನು ಬಂಧಿಸಿದ್ದಾರೆ.

ರಾಜಕೀಯ

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ರಾಹುಲ್ ಗಾಂಧಿಯವರು (Rahul Gandhi) ತಮ್ಮ ‘ವೋಟ್ ಚೋರಿ’ ( VoteChori) ಹೇಳಿಕೆಗಳನ್ನು ಬೆಂಬಲಿಸಿ ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಇಲ್ಲವಾದಲ್ಲಿ ದೇಶದ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ (Election Commission) ಸೂಚಿಸಿದೆ.

[ccc_my_favorite_select_button post_id="112750"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!