ರಾಜ್ಯದಲ್ಲಿ 623 ಮಂದಿ ನಕಲಿ ವೈದ್ಯರು..!

623 fake doctors in the state..!

ಬೆಂಗಳೂರು (Harithalekhani): ರಾಜ್ಯದಲ್ಲಿ 623 ನಕಲಿ ವೈದ್ಯರು ( fake doctors) ಅಮಾಯಕರ ಜೀವದ ಜತೆಗೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಮಾಹಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಹಿರಂಗಪಡಿಸಿದೆ.

ಅದರಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಬೀದರ್‌ನಲ್ಲಿ ಪತ್ತೆಯಾಗಿದ್ದಾರೆ. ಇನ್ನೂ 623 ನಕಲಿ ವೈದ್ಯರ ಪೈಕಿ 442 ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ನೋಟಿಸ್‌ ಜಾರಿ ಮಾಡಿದೆ ಹಾಗೂ ಕಾನೂನಿನ ಅಡಿಯಲ್ಲಿ 67 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜತೆಗೆ 89 ಜನ ವೈದ್ಯರಿಗೆ ದಂಡವನ್ನು ಆರೋಗ್ಯ ಇಲಾಖೆ ವಿಧಿಸಿದೆ.

ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು. ನಕಲಿ ವೈದ್ಯರ ವಿರುದ್ಧ ಇಲಾಖೆ ಮೆಗಾ ಡ್ರೈವ್ ನಡೆಸಿದೆ.

ರಾಜ್ಯದಲ್ಲಿ ನಕಲಿ ವೈದ್ಯರಿಗೆ ಕಾನೂನಿನ ಅಡಿಯಲ್ಲಿ 1 ಲಕ್ಷ ವರೆಗೂ ದಂಡ ಹಾಗೂ 3 ವರ್ಷದ ವರೆಗೂ ಜೈಲು ಶಿಕ್ಷೆಗೆ ಗುರಿಯಾಗಿಸಬಹುದು. ಕೆಲ ಸಮಯದಲ್ಲಿ ಶಿಕ್ಷೆ ಹೆಚ್ಚಾಗುವ ಸಾಧ್ಯತೆ ಕೂಡ ಇರುತ್ತದೆ.

ಇಲಾಖೆ ನಕಲಿ ವೈದ್ಯರ ವಿರುದ್ದ ಸಮರಸಾರಿದ್ದು. ಮುಂದಿನ ದಿನಗಳಲ್ಲಿ ಮತ್ತಷ್ಟು ವೈದ್ಯರಿಗೆ ಬಲೆ ಬೀಸಲು ಇಲಾಖೆ ಸಜ್ಜಾಗಿದೆ.

ಅಮಾಯಕರ ಜೀವನದ ಜತೆ ಚೆಲ್ಲಾಟ

ನಕಲಿ ವೈದ್ಯರು ಅಮಾಯಕರ ಜೀವನದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಸರ್ಕಾರಿ ವೈದ್ಯರ ಕೊರತೆಯಿರುವ ಗ್ರಾಮೀಣ ಪ್ರದೇಶಗಳಲ್ಲೂ ಇವರ ಹಾವಳಿ ವಿಪರೀತವಾಗಿದೆ. ಬಡವರು ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರು ಇವರಿಂದ ಮೋಸ ಹೋಗುತ್ತಿದ್ದಾರೆ.

ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ ಅದರಿಂದ ದೊಡ್ಡ ಮಟ್ಟದಲ್ಲಿ ಪ್ರಯೋಜನ ಆಗುತ್ತಿಲ್ಲ.

ಅಷ್ಟೇ ಅಲ್ಲದೆ ನ್ಯಾಯಾಲಯದಲ್ಲೂ ಕೆಲವು ಪ್ರಕರಣಗಳು ವಿಚಾರಣೆಯಲ್ಲಿರುವುದರಿಂದ ಇವರ ಹಾವಳಿಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]