623 fake doctors in the state..!

ರಾಜ್ಯದಲ್ಲಿ 623 ಮಂದಿ ನಕಲಿ ವೈದ್ಯರು..!

ಬೆಂಗಳೂರು (Harithalekhani): ರಾಜ್ಯದಲ್ಲಿ 623 ನಕಲಿ ವೈದ್ಯರು ( fake doctors) ಅಮಾಯಕರ ಜೀವದ ಜತೆಗೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಮಾಹಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಹಿರಂಗಪಡಿಸಿದೆ.

ಅದರಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಬೀದರ್‌ನಲ್ಲಿ ಪತ್ತೆಯಾಗಿದ್ದಾರೆ. ಇನ್ನೂ 623 ನಕಲಿ ವೈದ್ಯರ ಪೈಕಿ 442 ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ನೋಟಿಸ್‌ ಜಾರಿ ಮಾಡಿದೆ ಹಾಗೂ ಕಾನೂನಿನ ಅಡಿಯಲ್ಲಿ 67 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜತೆಗೆ 89 ಜನ ವೈದ್ಯರಿಗೆ ದಂಡವನ್ನು ಆರೋಗ್ಯ ಇಲಾಖೆ ವಿಧಿಸಿದೆ.

ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು. ನಕಲಿ ವೈದ್ಯರ ವಿರುದ್ಧ ಇಲಾಖೆ ಮೆಗಾ ಡ್ರೈವ್ ನಡೆಸಿದೆ.

ರಾಜ್ಯದಲ್ಲಿ ನಕಲಿ ವೈದ್ಯರಿಗೆ ಕಾನೂನಿನ ಅಡಿಯಲ್ಲಿ 1 ಲಕ್ಷ ವರೆಗೂ ದಂಡ ಹಾಗೂ 3 ವರ್ಷದ ವರೆಗೂ ಜೈಲು ಶಿಕ್ಷೆಗೆ ಗುರಿಯಾಗಿಸಬಹುದು. ಕೆಲ ಸಮಯದಲ್ಲಿ ಶಿಕ್ಷೆ ಹೆಚ್ಚಾಗುವ ಸಾಧ್ಯತೆ ಕೂಡ ಇರುತ್ತದೆ.

ಇಲಾಖೆ ನಕಲಿ ವೈದ್ಯರ ವಿರುದ್ದ ಸಮರಸಾರಿದ್ದು. ಮುಂದಿನ ದಿನಗಳಲ್ಲಿ ಮತ್ತಷ್ಟು ವೈದ್ಯರಿಗೆ ಬಲೆ ಬೀಸಲು ಇಲಾಖೆ ಸಜ್ಜಾಗಿದೆ.

ಅಮಾಯಕರ ಜೀವನದ ಜತೆ ಚೆಲ್ಲಾಟ

ನಕಲಿ ವೈದ್ಯರು ಅಮಾಯಕರ ಜೀವನದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಸರ್ಕಾರಿ ವೈದ್ಯರ ಕೊರತೆಯಿರುವ ಗ್ರಾಮೀಣ ಪ್ರದೇಶಗಳಲ್ಲೂ ಇವರ ಹಾವಳಿ ವಿಪರೀತವಾಗಿದೆ. ಬಡವರು ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರು ಇವರಿಂದ ಮೋಸ ಹೋಗುತ್ತಿದ್ದಾರೆ.

ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ ಅದರಿಂದ ದೊಡ್ಡ ಮಟ್ಟದಲ್ಲಿ ಪ್ರಯೋಜನ ಆಗುತ್ತಿಲ್ಲ.

ಅಷ್ಟೇ ಅಲ್ಲದೆ ನ್ಯಾಯಾಲಯದಲ್ಲೂ ಕೆಲವು ಪ್ರಕರಣಗಳು ವಿಚಾರಣೆಯಲ್ಲಿರುವುದರಿಂದ ಇವರ ಹಾವಳಿಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!