ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

Malai Mahadeshwar Hill will now be free from drinking water: CM's announcement

ಮಲೈ ಮಹದೇಶ್ವರ: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಘೋಷಿಸಿದರು.

ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು.

*ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.

*ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.

*ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.

*ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.

*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

*ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.

*ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

(ಸಭೆ ಮುಂದುವರೆದಿದೆ)

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]