RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB win: DK Shivakumar says our boys are 'golden'

ಬೆಂಗಳೂರು; ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

ಈವರೆಗೆ ತವರು ನೆಲದಿಂದಾಚೆಗೆ ನಡೆದ ಎಲ್ಲ ಪಂದ್ಯಗಳನ್ನು ಗೆದ್ದುಕೊಂಡಿದ್ದ ಆರ್‌ಸಿಬಿ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 3 ಪಂದ್ಯಗಳನ್ನು ಸೋತು ನಿರಾಶೆ ಅನುಭವಿಸಿತ್ತು.

ಗುರುವಾರ ರಾಜಸ್ಥಾನ ರಾಯಲ್ಸ್ ವಿರುದ್ದ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ 11 ರನ್ ಗಳ ರೋಚಕ ಗೆಲುವು ಸಾಧಿಸಿದ ಆರ್‌ಸಿಬಿ ತನ್ನ ತವರು ಮೈದಾನದಲ್ಲಿ ಈ ಸೀಸನ್‌ ಮೊದಲ ಗೆಲುವು ದಾಖಲಿಸಿದೆ. ಈ ಮೂಲಕ ಆಡಿರುವ ಒಂಬತ್ತು ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕಗಳನ್ನು ಕಲೆ ಹಾಕಿ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.

ಈ ಕುರಿತಂತೆ ಟ್ವಿಟ್ ಮೂಲಕ ಸಂಭ್ರಮಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎನ್ನುವ ಮೂಲಕ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಮೊದಲ ಗೆಲುವು, ಆಟಗಾರರಿಗೆ ಪ್ರಶಂಸೆಯನ್ನು ಒಂದೇ ವಾಕ್ಯದಲ್ಲಿ ತಿಳಿಸಿದ್ದಾರೆ.

ಉಳಿದಂತೆ ಗೆಲ್ಲಲು 206 ರನ್ ಗಳ ಕಠಿಣ ಗುರಿ ಪಡೆದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳು ಮುಗಿದಾಗ 9 ವಿಕೆಟ್ ನಷ್ಟಕ್ಕೆ ಕೇವಲ 194 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ರಾಜಸ್ಥಾನಕ್ಕೆ ಯಶಸ್ವಿ ಜೈಸ್ವಾಲ್ 19 ಬಾಲ್ ಗಳಲ್ಲಿ 49 ರನ್ ಸಿಡಿಸಿ ಸ್ಪೋಟಕ ಆರಂಭ ಒದಗಿಸಿದರೂ ಅಂತಿಮ ಮೂರು ಓವರ್‌ಗಳಲ್ಲಿ ಎಡವಿದ ರಾಜಸ್ಥಾನ ರಾಯಲ್ ಸೋಲೊಪಿಕೊಂಡಿತು.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]