ತಿಂಗಳು ಕಳೆದರು BJP ಶಾಸಕರಿಗೆ ತಪ್ಪಿಲ್ಲ ಅಮಾನತು ಶಿಕ್ಷೆ.. ಸ್ಪೀಕರ್ ಹೇಳಿದ್ ಇಷ್ಟು

Suspension of 18 MLAs: BJP surrenders to Speaker who called it dictatorship

ಮಂಗಳೂರು: ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 18 ಶಾಸಕರ ಅಮಾನತು ಮಾಡಿ (Suspended) ತಿಂಗಳು ಕಳೆದಿದೆ. ಆದರೆ ಈ ಅಮಾನತು ಸದನದ ತೀರ್ಮಾನ. ಆದ್ದರಿಂದ ಅವರ ಅಮಾನತು ಹಿಂಪಡೆಯುವ ವಿಚಾರದಲ್ಲೂ ನಾನೊಬ್ಬನೇ ತೀರ್ಮಾನ ಕೈಗೊಳ್ಳಲಾಗದು ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದ‌ರ್ (UT Khader) ಹೇಳಿದ್ದಾರೆ.

ಶಾಸಕರನ್ನು ಅಮಾನತುಗೊಳಿಸಿದ ವಿಚಾರದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ವಿರುದ್ಧ ಶಾಸಕ ಹರೀಶ್ ಪೂಂಜಾ ನೀಡಿರುವ ಹೇಳಿಕೆ ವಿರುದ್ಧ ಹಕ್ಕುಚ್ಯುತಿಗೆ ಕೆಲ ಕಾಂಗ್ರೆಸ್ ಶಾಸಕರು ನೀಡಿರುವ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಕೆಲ ಶಾಸಕರಿಗೆ ಏನಾದರೂ ಮಾತನಾಡುವ ಚಾಳಿ ಇದೆ ಎಂದು ಬೇಸರ ಹೊರಹಾಕಿದ್ದಾರೆ.

ತಮಗೆ ಪ್ರಚಾರ ಸಿಗುತ್ತದೆ ಎಂದು ಆ ರೀತಿ ಮಾತನಾಡ್ತಾರೆ. ಅವರ ಹೇಳಿಕೆ ಸಂವಿಧಾನಕ್ಕೆ ಬದ್ಧವಾಗಿರಬೇಕು. ಈ ಕುರಿತು ಶಾಸಕರು ಹಕ್ಕುಚ್ಯುತಿ ಸಮಿತಿಗೆ ದೂರು ಕೊಟ್ಟಿದ್ದಾರೆ. ಸಮಿತಿಯೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ನಿವೃತ್ತ ಡಿಜಿಪಿ ಮತ್ತು ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಕೈವಾಡದ ಇದೆ ಎಂದು ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಆರೋಪಿಸಿರುವ ಕುರಿತು ಮತ್ತು ಈ ಬಗ್ಗೆ ಪತ್ರ ಬರೆದ ಕುರಿತು ಪ್ರತಿಕ್ರಿಯಿಸಿದ ಖಾದರ್ ನಾನು ತನಿಖಾ ಏಜೆನ್ಸಿ ಅಲ್ಲ. ನಾನು ಸಾರ್ವಜನಿಕ ಹುದ್ದೆಯಲ್ಲಿರುವವನು. ಅವರು ಈ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲಿ. ನನ್ನ ಕಚೇರಿಗೆ ಪತ್ರ ಬಂದಿದೆಯೇ ಎಂದು ಪರಿಶೀಲನೆ ನಡೆಸುತ್ತೇನೆ. ಅವರಲ್ಲಿ ನಿಜವಾಗಿಯೂ ಪುರಾವೆಗಳಿದ್ದಲ್ಲಿ ತನಿಖಾ ಸಂಸ್ಥೆಗೆ ಕೊಡಲಿ ಎಂದರು.

ಪಹಲ್‌ಗಾಮ್ ಉಗ್ರರ ದಾಳಿ ಪ್ರಕರಣದಲ್ಲಿ ‘ಯುದ್ಧ ಬೇಡ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ದೇಶದ ಏಕತೆ, ಒಗ್ಗಟ್ಟನ್ನು ಮುರಿಬೇಕೆಂಬುದೇ ಈ ಸಂಚಿನ ಉದ್ದೇಶ. ಅದಕ್ಕೆ ನಾವು ಆಸ್ಪದ ಕೊಡಬಾರದು.

ದುರ್ಬಲಗೊಳಿಸಲು ನಾವು ಪ್ರಯತ್ನ ಪಟ್ಟರೆ ಸಂಚುಕೋರರಿಗೆ ಸಹಾಯ ಮಾಡಿದ ಹಾಗಾಗುತ್ತದೆ. ಕೃತ್ಯ ಎಸಗಿದರನ್ನು ಮತ್ತು ಬೆಂಬಲ ನೀಡಿದವರನ್ನು ಮಟ್ಟ ಹಾಕಬೇಕು.

ಯುದ್ಧ ನಡೆಸುವ ಬಗ್ಗೆ ಸರ್ವಪಕ್ಷ ಸಭೆ, ಅಧಿಕಾರಿಗಳು, ಕೇಂದ್ರ ಸರಕಾರ ನಿರ್ಧಾರ ಮಾಡುತ್ತದೆ. ಈ ವಿಚಾರದಲ್ಲಿ ಇಡೀ ದೇಶ ಒಗ್ಗಟ್ಟಾಗಿರಬೇಕು ಎಂದು ಹೇಳಿದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]