ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

Victory against Delhi... RCB tops the table

ದೆಹಲಿ: ಕೃಣಾಲ್ ಪಾಂಡ್ಯ (73) ಹಾಗೂ ವಿರಾಟ್ ಕೊಹ್ಲಿ (51) ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದೆ.

ಈ ಗೆಲುವಿನ ಮೂಲಕ ಆರ್‌ಸಿಬಿಯು ಡೆಲ್ಲಿ ಎದುರು ಉದ್ಯಾನ ನಗರಿಯಲ್ಲಿ ಎದುರಾಗಿದ್ದ ಸೋಲಿನ ಸೇಡನ್ನು ಆರ್‌ಸಿಬಿ ತೀರಿಸಿಕೊಂಡಿತು. ಅಲ್ಲದೆ ಈ ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ RCB ತಂಡವು ಅಗ್ರ ಸ್ಥಾನವನ್ನು ಅಲಂಕರಿಸಿತು.

ಆರ್‌ಸಿಬಿ ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿಸಿ, ಈ ಆವೃತ್ತಿಯಲ್ಲಿ ತವರಿನ ಹೊರಗೆ ಸತತ ಏಳನೇ ಪಂದ್ಯವನ್ನು ಗೆದ್ದು ಬೀಗಿತು. ಒಟ್ಟು 14 ಅಂಕಗಳನ್ನು ಕಲೆ ಹಾಕಿದೆ.

ಆರ್‌ಸಿಬಿ ಆರಂಭಿಕ ಆಘಾತ: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 163 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿಗೆ ಉತ್ತಮ ಆರಂಭಸಿಗಲಿಲ್ಲ. ತಂಡದ ಮೊತ್ತ 26 ರನ್ ಇರುವಾಗಲೇ ಜಾಕೋಬ್ ಭೆಥೆಲ್, ದೇವದತ್ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟೀದಾರ್ ಅವರ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು.

ಕೃಣಾಲ್-ಕೊಹ್ಲಿ ಜತೆಯಾಟ: ಆರ್‌ಸಿಬಿ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ವೇಳೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ಕೃಣಾಲ್ ಪಾಂಡ್ಯ ಅತ್ಯಂತ ಜವಾಬ್ದಾರಿಯುತ ಆಟವನ್ನು ಆಡಿ, ಡೆಲ್ಲಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು.

ಈ ಜೋಡಿ ಮುರಿಯದ ನಾಲ್ಕನೇ ವಿಕೆಟ್‌ಗೆ 119 ರನ್‌ಗಳ ನಿರ್ಣಾಯಕ ಜತೆಯಾಟವನ್ನು ಆಡಿ ಆರ್ ಸಿಬಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 51 ರನ್ ತಂಡದ ಗೆಲುವಿನ ಸಮಯದಲ್ಲಿ ವಿಕೆಟ್ ಒಪ್ಪಿಸಿದರು.

ಕುಸಿದ ಡೆಲ್ಲಿ ಕ್ಯಾಪಿಟಲ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ನಿರೀಕ್ಷಿತ ಬ್ಯಾಟಿಂಗ್ ಮೂಡಿಬರಲಿಲ್ಲ. ಭುವನೇಶ್ವರ್ ಕುಮಾರ್ ಹಾಗೂ ಜಾಶ ಹೇಝಲ್‌ವುಡ್ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಯ ನಲುಗಿದ ಡೆಲ್ಲಿ, ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 8 ವಿಕೆಟ್ ನಷ್ಟಕ್ಕೆ 162 ರನ್‌ಗಳನ್ನು ಮಾತ್ರ ಕಲೆ ಹಾಕಿತ್ತು. ಡೆಲ್ಲಿ ಪರ ಕೆಎಲ್ ರಾಹುಲ್ 41, ಟ್ರಿಸ್ಟಾನ್‌ ಸ್ಟಬ್ 34, ಅಭಿಷೇಕ್ ಪೊರೆಲ್ 28 ರನ್ ಗಳಿಸಿದರು.

ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ ಸ್ಪೋಟಕ ಆಟಕ್ಕೆ ಯತ್ನಿಸಿ 11 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸಹಿತ 28 ರನ್ ಗಳಿಸಿ ಪವರ್ ಪ್ಲೇನಲ್ಲೇ ಹ್ಯಾಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. 26 ಎಸೆತಗಳಲ್ಲಿ ಕೇವಲ 2 ಬೌಂಡರಿ ಸಹಿತ 22 ರನ್ ಗಳಿಸಿ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ಔಟ್ ಆದರು.

ಕರುಣ್ ನಾಯರ್ ಕೇವಲ 4 ರನ್ ಗಳಿಸಿ ದಯಾಳ್ ಬೌಲಿಂಗ್‌ನಲ್ಲಿ ಭುವನೇಶ್ವರ್‌ಗೆ ಕ್ಯಾಚ್ ನೀಡಿದರು ಕೆಎಲ್ ರಾಹುಲ್ ಕೂಡ ರನ್‌ಗಳಿಸಲು ಪರದಾಡಿದರು. 39 ಎಸೆತಗಳಲ್ಲಿ 3 ಬೌಂಡರಿ ಸಹಿತ 41 ರನ್ ಗಳಿಸಿ ನಿರ್ಣಾಯಕ ಹಂತದಲ್ಲಿ ವಿಕೆಟ್ ಒಪ್ಪಿಸಿದರು.

ನಾಯಕ ಅಕ್ಷರ್ ಪಟೇಲ್ ಆಟ ಕೇವಲ 15ಕ್ಕೆ ಅಂತ್ಯ ವಾಯಿತು. ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟಾನ್‌ ಸಬ್ ಸ್ಥಬ್ 18 1 ಎಸೆತಗ ಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 34 ರನ್‌ಗಳಿಸಿದರು. ಅಶು ತೋಷ್ ಶರ್ಮಾ 2 ರನ್, ವಿಪ್ರಜ್ ನಿಗಂ 12 ರನ್ ಗಳಿಸಿದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]