JDS suffers a setback..

ಕೈಕೊಟ್ಟ ಬಿಜೆಪಿ.. ಜೆಡಿಎಸ್ಗೆ ಮುಖಭಂಗ..

ಹಾಸನ; ಬಿಜೆಪಿ (BJP) ಜೊತೆಗಿನ ಮೈತ್ರಿ ಜೆಡಿಎಸ್ ನ (JDS) ಒಪ್ಪಿ ಸಾಗಿದರು, ಬಿಜೆಪಿಗರು ಮೈತ್ರಿ ಧರ್ಮವನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ ಎಂಬ ಆರೋಪದ ನಡುವೆಯೇ ಭದ್ರಕೋಟೆಯಂತಿದ್ದ ಹಾಸನದಲ್ಲಿ ಬಿಜೆಪಿ ಕೈಕೊಟ್ಟ ಪರಿಣಾಮ ಮತ್ತೊಮ್ಮೆ ಜೆಡಿಎಸ್ ಗೆ ಹಿನ್ನಡೆಯಾಗಿದೆ.

ಹಾಸನದ ನಗರಸಭೆ ಹಾಲಿ ಅಧ್ಯಕ್ಷ ಎಂ. ಚಂದ್ರೇಗೌಡ ವಿರುದ್ಧ ಜೆಡಿಎಸ್‌ ಮಂಡಿಸಿದ್ದ ಅವಿಶ್ವಾಸ ನಿರ್ಣಯ ವಿಫಲವಾಗಿದೆ.

ಸದ್ಯ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ, ಹಾಸನದಲ್ಲಿ ಮಾತ್ರ ಎಲ್ಲವೂ ತದ್ವಿರುದ್ಧ ಬಿಜೆಪಿಯ ಕಾರಣದಿಂದಲೇ ಈ ಅವಿಶ್ವಾಸ ನಿರ್ಣಯದಲ್ಲಿ ಜೆಡಿಎಸ್ ವಿಫಲವಾಗಿದೆ.

ಸೋಮವಾರ ಹಾಸನದ ಕುವೆಂಪು ಸಭಾಂಗಣದಲ್ಲಿ ಮತದಾನ ನಡೆದಿದ್ದು ಅವಿಶ್ವಾಸ ನಿರ್ಣಯಕ್ಕೆ ಬೇಕಾದ 26 ಸದಸ್ಯರ ಬೆಂಬಲ ಪಡೆಯಲು ಜೆಡಿಎಸ್ ವಿಫಲವಾಗಿದೆ. ಜೆಡಿಎಸ್ ಗೆ ಲಭ್ಯವಾಗಿರುವುದು ಕೇವಲ 21 ಮತಗಳು ಮಾತ್ರ. ಹೀಗಾಗಿ ಜೆಡಿಎಸ್‌ ಮಂಡಿಸಿದ್ದ ಅವಿಶ್ವಾಸ ನಿರ್ಣಯ ವಿಫಲವಾಗಿದೆ.

ಹಾಲಿ ಅಧ್ಯಕ್ಷ ಎಂ ಚಂದ್ರೇಗೌಡರ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು 13 ಮತಗಳ ಅವಶ್ಯಕತೆ ಇತ್ತು. ಆದರೆ ಬಿಜೆಪಿಯ 13 ಸದಸ್ಯರು ಕೂಡ ಜೆಡಿಎಸ್‌ ಮಣಿಸಿದ್ದ ಅವಿಶ್ವಾಸ ನಿರ್ಣಯದ ವಿರುದ್ಧ ಮತ ಹಾಕಿದ್ದಾರೆ. ಇದರಿಂದ ಕಾಂಗ್ರೆಸ್ & ಬಿಜೆಪಿ ಸೇರಿ 16 ಮತಗಳು ಅವಿಶ್ವಾಸದ ವಿರುದ್ಧ ಚಲಾವಣೆ ಆಗಿದೆ.

ಇದರಿಂದ ಹಾಲಿ ಅಧ್ಯಕ್ಷ ಚಂದ್ರೇಗೌಡ ಸ್ಥಾನ ಭದ್ರವಾಗಿದೆ.

ಇನ್ನು ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಕೂಡ ಜೆಡಿಎಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ವಿರುದ್ಧವಾಗಿ ತಮ್ಮ ಮತ ಚಲಾಯಿಸಿದ್ದು ಹಾಲಿ ಅಧ್ಯಕ್ಷ ಚಂದ್ರೇಗೌಡ ಪರವಾಗಿ ಮತ ಹಾಕಿದ್ದಾರೆ. ಹೀಗಾಗಿ ಜೆಡಿಎಸ್ ತನ್ನದೇ ಭದ್ರಕೋಟೆಯಲ್ಲಿ ರಾಜಕೀಯ ದಾಳಕ್ಕೆ ಸಿಲುಕಿ ಒದ್ದಾಡುವಂತಾಗಿದೆ.

ರಾಜಕೀಯ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು

ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

[ccc_my_favorite_select_button post_id="107616"]
ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಮೋಜು ಮಾಡುತ್ತಿದೆ: ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="107498"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಹರಡಲು, ದುರುದ್ದೇಶಪೂರಿತ ಕ್ರಿಮಿನಲ್ ಪಿತೂರಿಯ ಆರೋದಡಿಯಲ್ಲಿ ಪತ್ರಕರ್ತ ಅರ್ನಾಬ್ (Arnab Goswami) ಗೋಸ್ವಾಮಿ ವಿರುದ್ಧ

[ccc_my_favorite_select_button post_id="107623"]
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.

[ccc_my_favorite_select_button post_id="107558"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!