ಮರು ಜಾತಿ ಗಣತಿ: ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಿದ ಆರ್.ಅಶೋಕ

Caste census: ಸಿಎಂ ಸಿದ್ದರಾಮಯ್ಯರಿಗೆ ಆರ್ ಅಶೋಕ್ ತಿರುಗೇಟು

ಬೆಂಗಳೂರು: ಜಾತಿ ಗಣತಿಗೆ (Caste census) ಕರ್ನಾಟಕದ ಮಾದರಿ ಅಳವಡಿಸಿ ಎಂದು ತಾವು ನೀಡಿರುವ ಹೇಳಿಗೆ ನಿಜಕ್ಕೂ ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರಿಗೆ ಆರ್ ಅಶೋಕ (R Ashoka) ತಿರುಗೇಟು ನೀಡಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಆರ್ ಅಶೋಕ್, ಮೂಲ ಪ್ರತಿ ಕಳೆದು ಹೋಗಿರುವ, ಕಾರ್ಯದರ್ಶಿಗಳ ಸಹಿಯೇ ಇಲ್ಲದ, ಪುಟಕ್ಕೆ 5-10 ರೂಪಾಯಿ ನೀಡಿ ಶಾಲಾ ಮಕ್ಕಳ ಕೈಯಲ್ಲಿ ಅರ್ಜಿ ಭರ್ತಿ ಮಾಡಿಸಿರುವ, ನಾಯಿಗಳು ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಹೋಗದ, ಹತ್ತು ವರ್ಷಗಳಾದರೂ ಸ್ವೀಕರಿಸಿದ ನಿಮ್ಮ ಜಾತಿ ಗಣತಿ ವರದಿ, ಜಾತಿ ಜನಗಣತಿಯನ್ನು ಹೇಗೆ ಮಾಡಬಾರದು ಎನ್ನುವುದಕ್ಕೆ ಮಾದರಿ.

ಜಾತಿ ಜನಗಣತಿಯನ್ನ (Caste census) ಬಿಜೆಪಿ ವಿರೋಧಿಸುತ್ತಲೇ ಬಂದಿದೆ ಎಂದು ತಾವು ಹೇಳಿರುವುದು ಹಸಿ ಸುಳ್ಳು. 2010ರಲ್ಲಿ ಅಂದಿನ ಲೋಕಸಭೆಯ ವಿಪಕ್ಷ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರು 2011ರ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಬಿಜೆಪಿ ಬೆಂಬಲಿಸುತ್ತದೆ ಎಂದು ಲಿಖಿತ ರೂಪದಲ್ಲಿ ಯುಪಿಎ ಸರ್ಕಾರಕ್ಕೆ ತಿಳಿಸಿದ್ದರು. ಸಂಸತ್ತಿನಲ್ಲಿ ಅಂಗೀಕರಿಸಲಾದ ಸರ್ವಾನುಮತದ ನಿರ್ಣಯವನ್ನೂ ಬಿಜೆಪಿ ಬೆಂಬಲಿಸಿತ್ತು.

ಆದರೆ, ಅಂದಿನ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿಯ ಬದಲು ಕಾಟಾಚಾರಕ್ಕೆ ಸಾಮಾಜಿಕ-ಆರ್ಥಿಕ ಜಾತಿ ಜನಗಣತಿ – 2011 (SECC-2011) ಸಮೀಕ್ಷೆಯ ನಡೆಸಿತು. ಕರ್ನಾಟಕದ ಜಾತಿ ಗಣತಿಯಂತೆ ಕಳಪೆ ಯೋಜನೆ ಮತ್ತು ಅಸಮರ್ಥ ಅನುಷ್ಠಾನದಿಂದಾಗಿ ಅದು ಸಂಪೂರ್ಣವಾಗಿ ವಿಫಲವಾಯಿತು.

ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ ನಂತರವೂ ಅದರ ಫಲಿತಾಂಶಗಳನ್ನು ಬಿಡುಗಡೆ ಮಾಡಲೇ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಜಾತಿ ಗಣತಿ ಬಗ್ಗೆ ಇರುವ ನಿಜವಾದ ಬದ್ಧತೆ.

ಬಿಜೆಪಿಗೆ ಜಾತಿ ಗಣತಿಯನ್ನ ಎಂದಿಗೂ ಚುನಾವಣಾ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳಲಿಲ್ಲ. ಅಧಿಕಾರವಿದ್ದಾಗ ಜಾತಿ ಜನಗಣತಿ ಮಾಡುವ ನಿರ್ಧಾರ ಕೈಗೊಂಡು ಬದ್ಧತೆ ಪ್ರದರ್ಶನ ಮಾಡಿದ್ದೇವೆಯೇ ಹೊರತು ವಿಪಕ್ಷದಲ್ಲಿದಾಗ ಮೊಸಳೆ ಕಣ್ಣೀರು ಸುರಿಸಿ, ಅಧಿಕಾರ ಇದ್ದಾಗ ನಿರ್ಲಕ್ಷ್ಯ ಮಾಡುವ ಕೀಳು ರಾಜಕೀಯ ಮಾಡಿಲ್ಲ.

ಇದು ಸಾಮಾಜಿಕ ನ್ಯಾಯದ ಬಗ್ಗೆ ನಮಗಿರುವ ನೈಜವಾದ ಬದ್ಧತೆ. ಜಾತಿ ಜನಗಣತಿ ಬಗ್ಗೆ ಬಿಜೆಪಿಯದ್ದು ಇದ್ದ ತಕರಾರು ಒಂದೇ. ಅದು ರಾಜಕೀಯ ದಾಳವಾಗಿ ದುರ್ಬಳಕೆ ಆಗಬಾರದು ಎಂಬುದು.

ಕೇಂದ್ರ ಸರ್ಕಾರ ಈಗ ನಡೆಸಲಿರುವ ಜಾತಿ ಗಣತಿ ಅತ್ಯಂತ ಪಾರದರ್ಶಕವಾಗಿ, ವೈಜ್ಞಾನಿಕವಾಗಿ, ಸದುದ್ದೇಶದಿಂದ ನಡೆಯಲಿದೆಯೇ ಹೊರತು ನಿಮ್ಮ ಕಾಂಗ್ರೆಸ್ ಸರ್ಕಾರ ಮಾಡಿದಂತೆ ರಾಜಕೀಯ ಅನುಕೂಲಕ್ಕಾಗಿ ಮೂಗಿನ ನೇರಕ್ಕೆ ದತ್ತಾಂಶವನ್ನು ತಿರುಚುವ ದುರುದ್ದೇಶದಿಂದ ಮಾಡುವುದಿಲ್ಲ.

ಕರ್ನಾಟಕದ ಜಾತಿ ಗಣತಿ ಪ್ರಕ್ರಿಯೆ ಜಾತಿಗಣತಿಯನ್ನ ಹೇಗೆ ನಡೆಸಬಾರದು ಎಂಬುದಕ್ಕೆ ಮಾದರಿಯೇ ಹೊರತು ಅದರಲ್ಲಿ ಅನುಸರಿವಂತಹ ಯಾವುದೇ ಒಳ್ಳೆಯ ಅಂಶಗಳೂ ಇಲ್ಲ ಎಂದು ಆರ್. ಅಶೋಕ್ ಹೇಳಿದ್ದಾರೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]