Good Morning News: 19 thousand teachers to be appointed soon..

ಗುಡ್ಮಾರ್ನಿಂಗ್ ನ್ಯೂಸ್: 19 ಸಾವಿರ ಶಿಕ್ಷಕರ ನೇಮಕ ಶೀಘ್ರ..

ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಶಿಕ್ಷಕರ (Teachers) ಅಭಾವವಿದ್ದು, ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರಿ ಶಾಲೆಗಳಲ್ಲಿ ಕೆಲ ಮೂಲಸೌಕರ್ಯಗಳ ಅಭಾವವಿದ್ದು, ಹಂತ ಹಂತವಾಗಿ ಇದನ್ನು ಬಗೆಹರಿಸಲಾಗುವುದು. ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು.

ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು, ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊ ಳ್ಳುವುದಾಗಿ ಈಗಾಗಲೇ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರ ಜತೆಗೆ ಇನ್ನೂ ಒಂಬತ್ತು ಹುದ್ದೆಗಳು ಸೇರಿ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಒತ್ತಡಕ್ಕೆ ಮಣಿದು ಕೇಂದ್ರ ಸರಕಾರ ಜನ ಗಣತಿಯ ಜತೆ ಜಾತಿ ಗಣತಿಯನ್ನು ಮಾಡುವುದಾಗಿ ಘೋಷಿಸಿರುವುದು ಸ್ವಾಗತಾರ್ಹ. ಜಾತಿ ಗಣತಿ ನಡೆಸಲು ಬಿಜೆಪಿ ಸರಕಾರದ ಈ ನಿರ್ಧಾರವು ನಮ್ಮ ನಾಯಕ ರಾಹುಲ್ ಗಾಂಧಿಯವರ ಅಚಲ ಬದ್ಧತೆಗೆ ಸಾಕ್ಷಿಯಾಗಿದೆ.

ನಮ್ಮ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಮತ್ತು ಎಲ್ಲ ಹಿರಿಯ ಕಾಂಗ್ರೆಸ್ ನಾಯಕರ ಅವಿರತ ಪ್ರತಿಪಾದನೆಯಿಂದಾಗಿ ಅಂತಿಮವಾಗಿ 11 ವರ್ಷಗಳ ಬಳಿಕ ಈ ನಿರ್ಣಾಯಕ ವಿಷಯ ಮುನ್ನೆಲೆಗೆ ಬಂದಿದೆ.

ಈ ಗಣತಿಯು ದುರ್ಬಲ ವರ್ಗಗಳ ಸಬಲೀಕರಣ ಹಾಗೂ ವಿವಿಧ ಜಾತಿಗಳು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಸಮಾನತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪಾರದರ್ಶಕವಾಗಿ ಪರಿಶೀಲಿಸಿ, ವ್ಯವಸ್ಥಿತವಾಗಿ ಅಸಮಾನತೆಗಳನ್ನು ಪರಿಹರಿಸಲು ಜಾತಿ ಜನಗಣತಿ ಮುಖ್ಯ. ಆಗ ಮಾತ್ರ ನಾವೆಲ್ಲರೂ ದುರ್ಬಲರನ್ನು ಮೇಲೆತ್ತುವ ಮತ್ತು ನಿಜವಾಗಿಯೂ ಸಮಾನತೆಯ ಸಮಾಜವನ್ನು ಸೃಷ್ಟಿಸುವ ಪರಿಣಾಮಕಾರಿ ನೀತಿಗಳನ್ನು ರೂಪಿಸಲು ಸಾಧ್ಯವಾಗುವುದು ಎಂದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!