Pahalgam terrorist attack; MP Basavaraj Bommai objects to Congress leaders' allegations

ಪಹಲ್ಗಾಮ್ ಉಗ್ರರ ದಾಳಿ; ಕಾಂಗ್ರೆಸ್ ನಾಯಕರ ಆರೋಪಗಳಿಗೆ ಸಂಸದ ಬಸವರಾಜ ಬೊಮ್ಮಾಯಿ ಆಕ್ಷೇಪ

ಬೆಂಗಳೂರು: ನಮ್ಮ ದೇಶದ ಮೇಲೆ ಭಯೋತ್ಪಾದನೆಯ ದಾಳಿ ನಡೆದ ಸಂದರ್ಭದಲ್ಲಿ ಭಾರತ ಪಾಕ್ ನಡುವೆ ಯುದ್ದದ ಕಾರ್ಮೋಡ ದಟ್ಟವಾಗಿರುವಾಗ ಕಾಂಗ್ರೆಸ್ ನ ಹಿರಿಯ ನಾಯಕರ ಹೇಳಿಕೆ ನೋಡಿದಾಗ ಇವರು ಈ ದೇಶವನ್ನು 55 ವರ್ಷ ಆಳಿದ್ದಾರೊ ಇಲ್ಲವೊ ಎಂಬ ಸಂಶಯ ಮೂಡುತ್ತದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರ ಪ್ರೇಮ ಅಧಪತನವಾಗಿರುವುದು ಸ್ಪಷ್ಟ ವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಚೀನಾ ಯುದ್ದದಲ್ಲಿ ಭಾರತಕ್ಕೆ ಸೋಲುಂಟಾಗಿರುವುದು ಮತ್ತು ಭಾರತದಲ್ಲಿ ಮುಂಬೈ, ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವಾರು ಕಡೆ ಭಯೋತ್ಪಾದಕ ದಾಳಿಗಳು ನಡೆದಾಗ ಕ್ರಮ ತೆಗೆದುಕೊಳ್ಳದಿರುವುದು, ಮುಂಬೈ ಮೇಲೆ 2008 ರಲ್ಲಿ ನಡೆದ 26/11 ದಾಳಿಯಲ್ಲಿ 130 ಅಮಾಯಕರ ಸಾವುಂಟಾದಾಗ ಘಟನೆ ಪೂರ್ವದಲ್ಲಿ ಇಂಟಲಿಜೆನ್ಸ್ ವೈಫಲ್ಯ ಆಗಿದ್ದು, ಘಟನೆ ನಂತರ ಉಗ್ರರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎನ್ನುವ ತೀರ್ಮಾನ ತೆಗೆದುಡಿದ್ದನ್ನು ಕಾಂಗ್ರೆಸ್ ನಾಯಕರು ಮರೆತಂತಿದೆ.

ಕನಿಷ್ಠ ಅವರ ಪ್ರಧಾನಮಂತ್ರಿ ಇಂದಿರಾ ಗಾಂಧಿ ಯುದ್ದ ಮಾಡುವಾಗ ಅಂದಿನ ಸೇನೆಯ ಮುಖ್ಯಸ್ಥ ಮಾಣಿಕ್ ಷಾ ಅವರ ಮಾತು ಹೇಗೆ ಕೇಳಿದರೊ ಆ ಸಂದರ್ಭದಲ್ಲಿ ಎಲ್ಲ ವಿರೋದ ಪಕ್ಷಗಳು ಸರ್ಕಾರದ ಪರವಾಗಿ ನಿಂತಿರುವುದು ನೆನಪಿನಲ್ಲಿ ಇಷ್ಟುಕೊಳ್ಳದೆ ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಾಗಿ ನಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷದ ರಾಷ್ಟ್ರ ಪ್ರೇಮ ಅಧಪತನವಾಗಿರುವುದು ಸ್ಪಷ್ಟವಾಗಿದೆ.

ಇಂಥ ಸಂದರ್ಭದಲ್ಲಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಬರುವ ದಿನಗಳಲ್ಲಿ ಜನರಿಗೆ ಉತ್ತರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ ಆಯಾಮಗಳನ್ನು ಮನಗಂಡು ಯುದ್ದಕ್ಕೆ ಬೇಕಾಗಿರುವ ತಯಾರಿ ಮಾಡಿ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಣಯ ತೆಗೆದುಕೊಳ್ಳಲು ಈಗಾಗಲೇ ಮೂರು ಸೇನಾಪಡೆಗಳಿಗೆ ಅಧಿಕಾರ ಕೊಟ್ಡಿರುವುದು ನಾವೆಲ್ಲ ನೋಡಿದ್ದೇವೆ.

ಇಡೀ ರಾಷ್ಟ್ರ ಒಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲುವುದು ಕರ್ತವ್ಯ. ಕಾಂಗ್ರೆಸ್ ಕನಿಷ್ಠ ಜವಾಬ್ದಾರಿಯನ್ನಾದರೂ ಅರ್ಥಮಾಡಿಕೊಳ್ಳಲಿ. ಅವರ ಪ್ರತಿಯೊಂದು ಹೇಳಿಕೆಗಳಿಂದ ಪಾಕಿಸ್ತಾನಕ್ಕೆ ಪುಷ್ಠಿ ಕೊಡುತ್ತಿರುವುದು ಕಾಂಗ್ರೆಸ್ ಪಕ್ಷ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!