ಪಹಲ್ಗಾಮ್ ಉಗ್ರರ ದಾಳಿ; ಕಾಂಗ್ರೆಸ್ ನಾಯಕರ ಆರೋಪಗಳಿಗೆ ಸಂಸದ ಬಸವರಾಜ ಬೊಮ್ಮಾಯಿ ಆಕ್ಷೇಪ

Pahalgam terrorist attack; MP Basavaraj Bommai objects to Congress leaders' allegations

ಬೆಂಗಳೂರು: ನಮ್ಮ ದೇಶದ ಮೇಲೆ ಭಯೋತ್ಪಾದನೆಯ ದಾಳಿ ನಡೆದ ಸಂದರ್ಭದಲ್ಲಿ ಭಾರತ ಪಾಕ್ ನಡುವೆ ಯುದ್ದದ ಕಾರ್ಮೋಡ ದಟ್ಟವಾಗಿರುವಾಗ ಕಾಂಗ್ರೆಸ್ ನ ಹಿರಿಯ ನಾಯಕರ ಹೇಳಿಕೆ ನೋಡಿದಾಗ ಇವರು ಈ ದೇಶವನ್ನು 55 ವರ್ಷ ಆಳಿದ್ದಾರೊ ಇಲ್ಲವೊ ಎಂಬ ಸಂಶಯ ಮೂಡುತ್ತದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರ ಪ್ರೇಮ ಅಧಪತನವಾಗಿರುವುದು ಸ್ಪಷ್ಟ ವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಚೀನಾ ಯುದ್ದದಲ್ಲಿ ಭಾರತಕ್ಕೆ ಸೋಲುಂಟಾಗಿರುವುದು ಮತ್ತು ಭಾರತದಲ್ಲಿ ಮುಂಬೈ, ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವಾರು ಕಡೆ ಭಯೋತ್ಪಾದಕ ದಾಳಿಗಳು ನಡೆದಾಗ ಕ್ರಮ ತೆಗೆದುಕೊಳ್ಳದಿರುವುದು, ಮುಂಬೈ ಮೇಲೆ 2008 ರಲ್ಲಿ ನಡೆದ 26/11 ದಾಳಿಯಲ್ಲಿ 130 ಅಮಾಯಕರ ಸಾವುಂಟಾದಾಗ ಘಟನೆ ಪೂರ್ವದಲ್ಲಿ ಇಂಟಲಿಜೆನ್ಸ್ ವೈಫಲ್ಯ ಆಗಿದ್ದು, ಘಟನೆ ನಂತರ ಉಗ್ರರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎನ್ನುವ ತೀರ್ಮಾನ ತೆಗೆದುಡಿದ್ದನ್ನು ಕಾಂಗ್ರೆಸ್ ನಾಯಕರು ಮರೆತಂತಿದೆ.

ಕನಿಷ್ಠ ಅವರ ಪ್ರಧಾನಮಂತ್ರಿ ಇಂದಿರಾ ಗಾಂಧಿ ಯುದ್ದ ಮಾಡುವಾಗ ಅಂದಿನ ಸೇನೆಯ ಮುಖ್ಯಸ್ಥ ಮಾಣಿಕ್ ಷಾ ಅವರ ಮಾತು ಹೇಗೆ ಕೇಳಿದರೊ ಆ ಸಂದರ್ಭದಲ್ಲಿ ಎಲ್ಲ ವಿರೋದ ಪಕ್ಷಗಳು ಸರ್ಕಾರದ ಪರವಾಗಿ ನಿಂತಿರುವುದು ನೆನಪಿನಲ್ಲಿ ಇಷ್ಟುಕೊಳ್ಳದೆ ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಾಗಿ ನಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷದ ರಾಷ್ಟ್ರ ಪ್ರೇಮ ಅಧಪತನವಾಗಿರುವುದು ಸ್ಪಷ್ಟವಾಗಿದೆ.

ಇಂಥ ಸಂದರ್ಭದಲ್ಲಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಬರುವ ದಿನಗಳಲ್ಲಿ ಜನರಿಗೆ ಉತ್ತರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ ಆಯಾಮಗಳನ್ನು ಮನಗಂಡು ಯುದ್ದಕ್ಕೆ ಬೇಕಾಗಿರುವ ತಯಾರಿ ಮಾಡಿ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಣಯ ತೆಗೆದುಕೊಳ್ಳಲು ಈಗಾಗಲೇ ಮೂರು ಸೇನಾಪಡೆಗಳಿಗೆ ಅಧಿಕಾರ ಕೊಟ್ಡಿರುವುದು ನಾವೆಲ್ಲ ನೋಡಿದ್ದೇವೆ.

ಇಡೀ ರಾಷ್ಟ್ರ ಒಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲುವುದು ಕರ್ತವ್ಯ. ಕಾಂಗ್ರೆಸ್ ಕನಿಷ್ಠ ಜವಾಬ್ದಾರಿಯನ್ನಾದರೂ ಅರ್ಥಮಾಡಿಕೊಳ್ಳಲಿ. ಅವರ ಪ್ರತಿಯೊಂದು ಹೇಳಿಕೆಗಳಿಂದ ಪಾಕಿಸ್ತಾನಕ್ಕೆ ಪುಷ್ಠಿ ಕೊಡುತ್ತಿರುವುದು ಕಾಂಗ್ರೆಸ್ ಪಕ್ಷ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]