ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನ

Applications invited

ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ (PUC) ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಪ್ರಥಮ ಪಿಯುಸಿ (PUC) ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳು ಖಾಲಿ ಇದೆ.

ಯಾವುದೇ ವಸತಿ ಶಾಲೆ/ಸರ್ಕಾರಿ/ಅನುದಾನಿತ/ಅನುದಾನ ರಹಿತ/ಇತರೆ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ.

ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್. ಲೇಖನ ಸಾಮಗ್ರಿ, ಕ್ರೀಡಾ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ಅರ್ಜಿ ಸಲ್ಲಿಸುವರು ವಸತಿ ಶಾಲೆಯ ಅಧಿಕಾರಿ/ಸಿಬ್ಬಂದಿರವರನ್ನು ಸಂಪರ್ಕಿಸಿ ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಮತ್ತು ಪ್ರಥಮ ಪಿ.ಯು.ಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗಳಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿ ಪಡೆದು. ಜಿಲ್ಲಾ ಕಛೇರಿ/ವಸತಿ ಶಾಲೆಗೆ ಅರ್ಜಿ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ, ದೂ.ಸಂ- 9900945262. 9742651522. 8073617143. 9986417499. 9742998287. ಪ್ರಾಂಶುಪಾಲರು, ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂ.ಸಂ- 9632933397, 8660971267 ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದು ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ದೂ.ಸಂ- 080-27682882, 27627444, 27931899, 27725445, 8317403213 ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತುಂಬಿದ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಿದ ಆಂಧ್ರದ ಸಚಿವ ನಾ.ರಾ. ಲೋಕೇಶ್

ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತುಂಬಿದ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಿದ ಆಂಧ್ರದ ಸಚಿವ ನಾ.ರಾ.

ಬಹುತೇಕ ಖಾಸಗಿಯವರ ಪಾಲಾಗಲಿದ್ದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಉಳಿಸಿದ ಘನಕೀರ್ತಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರಿಗೆ ಸಲ್ಲುತ್ತದೆ ಎಂದು ಆಂಧ್ರ

[ccc_my_favorite_select_button post_id="120730"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಸರಣಿ ಅಪಘಾತ.. ಟೋಲ್ ಸಿಬ್ಬಂದಿಯೊಂದಿಗೆ ಸ್ಥಳ ಪರಿಶೀಲಿಸಿದ ಪೊಲೀಸರು

ದೊಡ್ಡಬಳ್ಳಾಪುರ: ಸರಣಿ ಅಪಘಾತ.. ಟೋಲ್ ಸಿಬ್ಬಂದಿಯೊಂದಿಗೆ ಸ್ಥಳ ಪರಿಶೀಲಿಸಿದ ಪೊಲೀಸರು

ನಾಯಿಗಳ ಹಾವಳಿ, ರಸ್ತೆಯಲ್ಲಿ ವಾಹನ ನಿಲ್ಲಿಸುವುದು, ಪದೇ ಪದೇ ಕೆಟ್ಟು ಹೋಗುವ ಟ್ರಾಫಿಕ್ ಸಿಗ್ನಲ್ ಸೇರಿದಂತೆ ಅನೇಕ ಸಮಸ್ಯೆ ವಾಹನ ಸವಾರರು, ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದು ಈ ರಸ್ತೆಯಲ್ಲಿ ಓಡಾಡಬೇಕಾದ ಅನಿರ್ವಾರ್ಯತೆ ಇದೆ.

[ccc_my_favorite_select_button post_id="120705"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]