ದಿನ ಭವಿಷ್ಯ, ಮೇ 07: ಈ ರಾಶಿಯವರಿಗಿಂದು ಪ್ರೇಮಸಂಭಾಷಣೆ ಸಾಧ್ಯತೆ

Astrology: Likely to be a memorable day

Astrology ಬುಧವಾರ, ಮೇ 07, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು.

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುದು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು.

ಮಿಥುನ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಕಟಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ.

ಸಿಂಹ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವೃಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.

ಕನ್ಯಾ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ.ಕೆಲಸದಲ್ಲಿ ಸ್ಪಷ್ಟತೆ ಇರಲಿ.ಅಲ್ಪ ಧನ ಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿ ಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು.

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವುದು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.

ವೃಶ್ಚಿಕ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.

ಧನಸ್ಸು: ವಾದ-ವಿವಾದ, ಹಠ ಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು.ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ.

ಮಕರ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.

ಕುಂಭ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವುದು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವುದು.

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ.

ರಾಹುಕಾಲ: 12:28 ರಿಂದ 01:54
ಗುಳಿಕಕಾಲ:
11:02 ರಿಂದ 12:28
ಯಮಗಂಡಕಾಲ: 08:10 ರಿಂದ 09:36

ರಾಜಕೀಯ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ

"ಸಿದ್ದರಾಮಯ್ಯ (Siddaramaiah) ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ನೀವುಗಳೇ (ನ್ಯೂಸ್ ಚಾನಲ್) ನಮ್ಮನ್ನು ಇಬ್ಭಾಗ ಮಾಡುತ್ತಿವೆ" ಎಂದು ಡಿಸಿಎಂ

[ccc_my_favorite_select_button post_id="121064"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!