IPL starts again from May 17th.. here is the schedule

Breaking News: IPL ಪಂದ್ಯಾವಳಿಗಳು ಅಮಾನತು..!

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಮಿಲಿಟರಿ ಕಾರ್ಯಾಚರಣೆ ತೀವ್ರವಾದ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ಬಾಕಿ ಪಂದ್ಯಾವಳಿಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಕುರಿತಂತೆ BCCI ಮೂಲಗಳು ತೀರ್ಮಾನಿಸಿದೆ ಎನ್ನಲಾಗಿದ್ದು, ಐಪಿಎಲ್‌ನ ಬಾಕಿ ಉಳಿದ ಎಲ್ಲಾ ಪಂದ್ಯಗಳನ್ನು ಭದ್ರತೆ ಕಾರಣ ಅಮಾನತು ಮಾಡಲಾಗಿದೆ ಎನ್ನಲಾಗುತ್ತಿದೆ.

ನಿನ್ನೆಯಷ್ಟೇ ಪಾಕ್ ಕ್ಷಿಪಣಿ ದಾಳಿ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯವನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: Operation Sindoora: ಕಾರ್ಯಾಚರಣೆಯ ನೇರ ಪ್ರಸಾರ ಸ್ಥಗಿತಗೊಳಿಸಿ – ಮಾಧ್ಯಮಗಳಿಗೆ ರಕ್ಷಣಾ ಸಚಿವಾಲಯ ಆದೇಶ

ಪಂಜಾಬ್ ಕಿಂಗ್ಸ್ ತಂಡ ಗುರುವಾರ ರಾತ್ರಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ರಾತ್ರಿ 9 ಗಂಟೆ 29 ನಿಮಿಷಕ್ಕೆ ಏಕಾಏಕಿ ಮೈದಾನದ ದೀಪಗಳನ್ನು ಆಫ್ ಮಾಡಲಾಯಿತು. ಹೀಗಾಗಿ ಮೈದಾನದಲ್ಲಿದ್ದ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದರೆ, ಇತ್ತ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ಪ್ರೇಕ್ಷಕರು ಮೈದಾನದಿಂದ ನಿರ್ಗಮಿಸಿದ್ದರು‌.

ಶೀಘ್ರದಲ್ಲೇ ಮರು ನಿಗದಿ

ಮುನ್ನೇಚ್ಚರಿಕೆಯ ಕ್ರಮವಾಗಿ ಐಪಿಎಲ್ ಪಂದ್ಯಾವಳಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಕೇಂದ್ರ ಮತ್ತು ಎಲ್ಲಾ ಫ್ರಾಂಚೈಸಿಗಳು ಮತ್ತು ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ, ಐಪಿಎಲ್ ಪಂದ್ಯಾವಳಿನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರರ್ಥ ಈ ಆವೃತ್ತಿಯಲ್ಲಿ ಉಳಿದ ಪಂದ್ಯಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು. ಆದರೆ ಉಳಿದ ಪಂದ್ಯಗಳನ್ನು ಯಾವಾಗ ಮತ್ತು ಎಲ್ಲಿ ನಡೆಸಲಾಗುವುದು ಎಂಬುದರ ಕುರಿತು ಇನ್ನೂ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ.

ರಾಜಕೀಯ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ (Budget) ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್

[ccc_my_favorite_select_button post_id="119957"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!