Breaking News: IPL ಪಂದ್ಯಾವಳಿಗಳು ಅಮಾನತು..!

IPL starts again from May 17th.. here is the schedule

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಮಿಲಿಟರಿ ಕಾರ್ಯಾಚರಣೆ ತೀವ್ರವಾದ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ಬಾಕಿ ಪಂದ್ಯಾವಳಿಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಕುರಿತಂತೆ BCCI ಮೂಲಗಳು ತೀರ್ಮಾನಿಸಿದೆ ಎನ್ನಲಾಗಿದ್ದು, ಐಪಿಎಲ್‌ನ ಬಾಕಿ ಉಳಿದ ಎಲ್ಲಾ ಪಂದ್ಯಗಳನ್ನು ಭದ್ರತೆ ಕಾರಣ ಅಮಾನತು ಮಾಡಲಾಗಿದೆ ಎನ್ನಲಾಗುತ್ತಿದೆ.

ನಿನ್ನೆಯಷ್ಟೇ ಪಾಕ್ ಕ್ಷಿಪಣಿ ದಾಳಿ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯವನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: Operation Sindoora: ಕಾರ್ಯಾಚರಣೆಯ ನೇರ ಪ್ರಸಾರ ಸ್ಥಗಿತಗೊಳಿಸಿ – ಮಾಧ್ಯಮಗಳಿಗೆ ರಕ್ಷಣಾ ಸಚಿವಾಲಯ ಆದೇಶ

ಪಂಜಾಬ್ ಕಿಂಗ್ಸ್ ತಂಡ ಗುರುವಾರ ರಾತ್ರಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ರಾತ್ರಿ 9 ಗಂಟೆ 29 ನಿಮಿಷಕ್ಕೆ ಏಕಾಏಕಿ ಮೈದಾನದ ದೀಪಗಳನ್ನು ಆಫ್ ಮಾಡಲಾಯಿತು. ಹೀಗಾಗಿ ಮೈದಾನದಲ್ಲಿದ್ದ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದರೆ, ಇತ್ತ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ಪ್ರೇಕ್ಷಕರು ಮೈದಾನದಿಂದ ನಿರ್ಗಮಿಸಿದ್ದರು‌.

ಶೀಘ್ರದಲ್ಲೇ ಮರು ನಿಗದಿ

ಮುನ್ನೇಚ್ಚರಿಕೆಯ ಕ್ರಮವಾಗಿ ಐಪಿಎಲ್ ಪಂದ್ಯಾವಳಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಕೇಂದ್ರ ಮತ್ತು ಎಲ್ಲಾ ಫ್ರಾಂಚೈಸಿಗಳು ಮತ್ತು ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ, ಐಪಿಎಲ್ ಪಂದ್ಯಾವಳಿನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರರ್ಥ ಈ ಆವೃತ್ತಿಯಲ್ಲಿ ಉಳಿದ ಪಂದ್ಯಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು. ಆದರೆ ಉಳಿದ ಪಂದ್ಯಗಳನ್ನು ಯಾವಾಗ ಮತ್ತು ಎಲ್ಲಿ ನಡೆಸಲಾಗುವುದು ಎಂಬುದರ ಕುರಿತು ಇನ್ನೂ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]