ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರ ಸೇರಿ ಹಲವು ಶಾಲೆಗಳಿಗೆ ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Registration for skills training

ಬೆಂ.ಗ್ರಾ.ಜಿಲ್ಲೆ: 2025-26ನೇ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 36 ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ (Guest teacher) ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಅತಿಥಿ ಶಿಕ್ಷಕ ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗೆ ಬಿಎ, ಬಿಎಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಮತ್ತು ಎಂ.ಎ, ಎಂ.ಎಸ್.ಸಿ ಹಾಗೂ ಬಿ.ಎಡ್ ಸೇರಿ ಸಂಬಂಧಪಟ್ಟ ವಿಷಯವಾರು ವಿದ್ಯಾರ್ಹತೆ ಹೊಂದಿರಬೇಕು.

ಹುದ್ದೆಗಳು ಖಾಲಿಯಿರುವ ಶಾಲೆಗಳ ಪಟ್ಟಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ,(1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, (1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ವಿಜಯಪುರ,ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾಲ್ಲೂಕು.

ಮೇಲ್ಕಂಡ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವಾದ https://dom.karnataka.gov.in ಅಥವಾ ನೇರವಾಗಿ ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ ಜಿಲ್ಲಾಡಳಿತ ಭವನದಲ್ಲಿ ತಮ್ಮ ದಾಖಲೆಗಳೊಂದಿಗೆ ಕೊನೆಯ ದಿನಾಂಕ ಮೇ 19 ರ ಒಳಗಾಗಿ ಕಛೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ,ದೂರವಾಣಿ ಸಂಖ್ಯೆ:080-29787455 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ

"ಸಿದ್ದರಾಮಯ್ಯ (Siddaramaiah) ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ನೀವುಗಳೇ (ನ್ಯೂಸ್ ಚಾನಲ್) ನಮ್ಮನ್ನು ಇಬ್ಭಾಗ ಮಾಡುತ್ತಿವೆ" ಎಂದು ಡಿಸಿಎಂ

[ccc_my_favorite_select_button post_id="121064"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!