Harithalekhani story: The evil effect of greed

ಹರಿತಲೇಖನಿ ದಿನಕ್ಕೊಂದು ಕಥೆ: ದುರಾಸೆಯ ದುಷ್ಪರಿಣಾಮ

Harithalekhani story: ಓರ್ವ ಭಿಕ್ಷುಕನಿದ್ದನು. ದೇವರ ಮೇಲೆ ಶ್ರದ್ಧೆ ಇದ್ದ ಕಾರಣ ಅವನು ದಿನಪೂರ್ತಿ ನಾಮಜಪ ಮಾಡುತ್ತಿದ್ದನು. ಭಗವಂತನು ಅವನ ನಾಮಜಪದಿಂದ ಪ್ರಸನ್ನನಾಗಿ ಒಂದು ದಿನ ಅವನೆದುರು ಪ್ರಕಟವಾದನು.

ಭಗವಂತನು ‘ನಾನು ನಿನ್ನ ನಾಮಜಪದಿಂದ ಬಹಳ ಪ್ರಸನ್ನನಾಗಿದ್ದೇನೆ, ನಿನಗೆ ಬೇಕಾದದ್ದನ್ನು ಕೇಳು’ ಎಂದು ಹೇಳಿದನು. ಆಗ ಭಿಕ್ಷುಕನು ದುರಾಸೆಯಿಂದ ಚಿನ್ನದ ನಾಣ್ಯಗಳನ್ನು ಕೇಳಿದನು. ಭಗವಂತನು ‘ಚಿನ್ನದ ನಾಣ್ಯಗಳನ್ನು ಯಾವ ಪಾತ್ರೆಯಲ್ಲಿ ತೆಗೆದುಕೊಳ್ಳುವೆ ?’ ಎಂದು ಕೇಳಿದಾಗ ಭಿಕ್ಷುಕನು ತನ್ನ ಅಂಗಿಯನ್ನು ಮುಂದೆಮಾಡಿದನು.

ಭಗವಂತನು ಚಿನ್ನದ ನಾಣ್ಯಗಳನ್ನು ಕೊಡುವ ಮೊದಲು ‘ಎಲ್ಲಿಯ ವರೆಗೆ ನೀನು ಚಿನ್ನದ ನಾಣ್ಯಗಳನ್ನು ಕೇಳುವುದು ಬಿಡುವುದಿಲ್ಲ ಅಲ್ಲಿಯ ವರೆಗೆ ನಾನು ನಿನ್ನ ಅಂಗಿಯಲ್ಲಿ ಚಿನ್ನದ ನಾಣ್ಯಗಳನ್ನು ಹಾಕುತ್ತಲೇ ಇರುವೆನು ಆದರೆ ಭೂಮಿಯ ಮೇಲೆ ಚಿನ್ನದ ನಾಣ್ಯಗಳು ಬೀಳಬಾರದು. ನೆಲದ ಮೇಲೆ ಬಿದ್ದರೆ ಈ ನಾಣ್ಯಗಳು ಮಣ್ಣಾಗುವವು’ ಎಂದು ಹೇಳಿದನು.

ಭಿಕ್ಷುಕನು ಒಪ್ಪಿಕೊಂಡ. ಭಗವಂತನು ಭಿಕ್ಷುಕನ ಅಂಗಿಯಲ್ಲಿ ಚಿನ್ನದ ನಾಣ್ಯಗಳನ್ನು ಹಾಕತೊಡಗಿದ. ಅಂಗಿಯು ತುಂಬುತ್ತ ಹೋಯಿತು ಹಾಗೂ ಭಿಕ್ಷುಕನ ದುರಾಸೆಯು ಹೆಚ್ಚುತ್ತ ಹೋಯಿತು. ಅವನು ‘ಸಾಕು’ ಎಂದು ಹೇಳಲಿಲ್ಲ, ದೇವರು ಕೊಡುವುದನ್ನು ನಿಲ್ಲಿಸಲಿಲ್ಲ.

ಕೊನೆಯಲ್ಲಿ ಚಿನ್ನದ ನಾಣ್ಯಗಳ ಭಾರವನ್ನು ಆ ಅಂಗಿಯು ತಡೆದುಕೊಳ್ಳಲಿಲ್ಲ, ಅಂಗಿಯು ಹರಿದು ಹೋಯಿತು. ಇದರಿಂದ ಎಲ್ಲ ನಾಣ್ಯಗಳು ನೆಲದ ಮೇಲೆ ಬಿದ್ದು ಮಣ್ಣಾದವು.

ಮನಸ್ಸಿನಲ್ಲಿ ದುರಾಸೆ ಇರುವುದರಿಂದ ಇಷ್ಟೊಂದು ನಾಣ್ಯಗಳು ದೊರೆತರೂ ಭಿಕ್ಷುಕನು ಬಡವನಾಗಿಯೇ ಉಳಿದನು.

ಕೃಪೆ: ಹಿಂದೂ ಜಾಗೃತಿ. (ಕೃಪೆ ಸಾಮಾಜಿಕ ಜಾಲತಾಣ)

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!