ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

Mussanje Matu movie turns 17: This is what Sudeep said

ಬೆಂಗಳೂರು: ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ ಕಳೆದಿದೆ.

2008 ಮೇ 16 ರಂದು ಬಿಡುಗಡೆಯಾಗಿದ್ದ ಮುಸ್ಸಂಜೆ ಮಾತು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಂಡಿತ್ತು. ಮುಸ್ಸಂಜೆ ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸುರೇಶ್‌ ಜೈನ್ ನಿರ್ಮಿಸಿದ್ದರು.

ಈ ಸಿನಿಮಾ ಸಿನಿಮಾ ಚಿತ್ರರಸಿಕರ ಮನ ಗೆದ್ದಿದ್ದಲ್ಲದೇ, ಸುದೀಪ್ ಅವರ ವೃತ್ತಿ ಜೀವನಕ್ಕೆ ತಿರುವ ನೀಡಿತ್ತು. ಹಿನ್ನೆಲೆಯಲ್ಲಿ ಇಂದು ನಟ ಸುದೀಪ್ ವಿಡಿಯೋ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸುದೀಪ್, ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಕಳೆದರು ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ.

ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್.

ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ.

ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಗತಿಸಿದರೂ ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ ಎಂದಿದ್ದಾರೆ.

ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್. ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ ಎಂದಿದ್ದಾರೆ.

ಮುಸ್ಸಂಜೆ ಮಾತು ಸಿನಿಮಾ ಶೂಟಿಂಗ್ ಸಮಯದಲ್ಲಿ ನಾನು ದಪ್ಪಗಾಗಿದ್ದೆ. ಆದರೆ, ರೇಡಿಯೊ ಜಾಕಿ ಪಾತ್ರ ಮಾಡುವಾಗ ಬೆಂಗಳೂರಿನಲ್ಲಿರುವ ಎಲ್ಲ ರೇಡಿಯೊ ಜಾಕಿಗಳನ್ನು ಭೇಟಿಯಾಗಿದ್ದೆ.

ಅವರ ಉಡುಗೆ ತೊಡುಗೆಗಳು ನನ್ನ ಆಕರ್ಷಿಸಿದ್ದವು. ಸಡಿಲವಾದ ಶರ್ಟ್, ಪ್ಯಾಂಟ್ ತೊಡುತ್ತಿದ್ದರು. ಆದರೆ, ದಪ್ಪಗಿದ್ದ ನನಗೆ ಆ ಉಡುಗೆಗಳು ಹೊಂದುತ್ತಿರಲಿಲ್ಲ. ನಂತರ ಸಾಕಷ್ಟು ವರ್ಕೌಟ್ ಮಾಡಿ ತುಂಬಾ ತೆಳ್ಳಗಾಗಿದ್ದೆ. ಆ ಪಾತ್ರದಲ್ಲಿ ನನ್ನನ್ನು ಜನ ಸ್ವೀಕರಿಸಿದ್ದು ಅದ್ಭುತವಾಗಿದ್ದು ಎಂದಿದ್ದಾರೆ.

ಇಂದಿಗೂ ಕನ್ನಡ ಸಿನಿಪ್ರಿಯರು ಗುನುಗುವಂತ ಅದ್ಭುತ ಹಾಡನ್ನು ನೀಡಿದ್ದ ಸಂಗೀತ ನಿರ್ದೇಶಕ ವಿ ಶ್ರೀಧ‌ರ್ ಅವರಿಗೆ, ಹಾಗೂ ನಿರ್ದೇಶಕ ಮುಸ್ಸಂಜೆ ಮಹೇಶ್, ನಟಿ ರಮ್ಯ, ಅನು ಪ್ರಭಾಕ‌ರ್ ಸೇರಿದಂತೆ ಚಿತ್ರತಂಡದವನ್ನು, ರೇಡಿಯೊ ಜಾಕಿಗಳನ್ನು ಸುದೀಪ್ ಸ್ಮರಿಸಿಕೊಂಡು ಧನ್ಯವಾದ ಸಲ್ಲಿಸಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]