Mussanje Matu movie turns 17: This is what Sudeep said

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಬೆಂಗಳೂರು: ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ ಕಳೆದಿದೆ.

2008 ಮೇ 16 ರಂದು ಬಿಡುಗಡೆಯಾಗಿದ್ದ ಮುಸ್ಸಂಜೆ ಮಾತು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಂಡಿತ್ತು. ಮುಸ್ಸಂಜೆ ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸುರೇಶ್‌ ಜೈನ್ ನಿರ್ಮಿಸಿದ್ದರು.

ಈ ಸಿನಿಮಾ ಸಿನಿಮಾ ಚಿತ್ರರಸಿಕರ ಮನ ಗೆದ್ದಿದ್ದಲ್ಲದೇ, ಸುದೀಪ್ ಅವರ ವೃತ್ತಿ ಜೀವನಕ್ಕೆ ತಿರುವ ನೀಡಿತ್ತು. ಹಿನ್ನೆಲೆಯಲ್ಲಿ ಇಂದು ನಟ ಸುದೀಪ್ ವಿಡಿಯೋ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸುದೀಪ್, ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಕಳೆದರು ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ.

ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್.

ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ.

ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಗತಿಸಿದರೂ ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ ಎಂದಿದ್ದಾರೆ.

ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್. ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ ಎಂದಿದ್ದಾರೆ.

ಮುಸ್ಸಂಜೆ ಮಾತು ಸಿನಿಮಾ ಶೂಟಿಂಗ್ ಸಮಯದಲ್ಲಿ ನಾನು ದಪ್ಪಗಾಗಿದ್ದೆ. ಆದರೆ, ರೇಡಿಯೊ ಜಾಕಿ ಪಾತ್ರ ಮಾಡುವಾಗ ಬೆಂಗಳೂರಿನಲ್ಲಿರುವ ಎಲ್ಲ ರೇಡಿಯೊ ಜಾಕಿಗಳನ್ನು ಭೇಟಿಯಾಗಿದ್ದೆ.

ಅವರ ಉಡುಗೆ ತೊಡುಗೆಗಳು ನನ್ನ ಆಕರ್ಷಿಸಿದ್ದವು. ಸಡಿಲವಾದ ಶರ್ಟ್, ಪ್ಯಾಂಟ್ ತೊಡುತ್ತಿದ್ದರು. ಆದರೆ, ದಪ್ಪಗಿದ್ದ ನನಗೆ ಆ ಉಡುಗೆಗಳು ಹೊಂದುತ್ತಿರಲಿಲ್ಲ. ನಂತರ ಸಾಕಷ್ಟು ವರ್ಕೌಟ್ ಮಾಡಿ ತುಂಬಾ ತೆಳ್ಳಗಾಗಿದ್ದೆ. ಆ ಪಾತ್ರದಲ್ಲಿ ನನ್ನನ್ನು ಜನ ಸ್ವೀಕರಿಸಿದ್ದು ಅದ್ಭುತವಾಗಿದ್ದು ಎಂದಿದ್ದಾರೆ.

ಇಂದಿಗೂ ಕನ್ನಡ ಸಿನಿಪ್ರಿಯರು ಗುನುಗುವಂತ ಅದ್ಭುತ ಹಾಡನ್ನು ನೀಡಿದ್ದ ಸಂಗೀತ ನಿರ್ದೇಶಕ ವಿ ಶ್ರೀಧ‌ರ್ ಅವರಿಗೆ, ಹಾಗೂ ನಿರ್ದೇಶಕ ಮುಸ್ಸಂಜೆ ಮಹೇಶ್, ನಟಿ ರಮ್ಯ, ಅನು ಪ್ರಭಾಕ‌ರ್ ಸೇರಿದಂತೆ ಚಿತ್ರತಂಡದವನ್ನು, ರೇಡಿಯೊ ಜಾಕಿಗಳನ್ನು ಸುದೀಪ್ ಸ್ಮರಿಸಿಕೊಂಡು ಧನ್ಯವಾದ ಸಲ್ಲಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು

[ccc_my_favorite_select_button post_id="118571"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಜಗಳ ಮಾಡುತ್ತಿದ್ದ ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ ಮಗಳು ಮೃತಪಟ್ಟಿರುವ ದಾರುಣ ಘಟನೆ (Suicide) ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="118543"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!