ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಜನ್ಮದಿನ: ಶುಭಕೋರಿದ ಸಿಎಂ

CM wishes former Prime Minister HD Deve Gowda on his birthday

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಹಿರಿಯ ರಾಜಕೀಯ ಮುತ್ಸದ್ಧಿ ಹೆಚ್.ಡಿ.ದೇವೇಗೌಡ (H.D.Deve Gowda) ಅವರಿಗೆ ಇಂದು ಜನ್ಮದಿನದ ಸಂಭ್ರಮ

ಈ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದು, ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಹೆಚ್.ಡಿ. ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು.

ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ ಎಂದಿದ್ದಾರೆ.

ಇನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಇತರೆ ಮುಖಂಡರೊಂದಿಗೆ ತೆರಳಿ ಗೌಡರನ್ನು ಗೌರವಿಸಿ, ಶುಭಾಶಯ ಕೋರಿದರು.

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಜನ್ಮದಿನ: ಶುಭಕೋರಿದ ಸಿಎಂ

ಮತ್ತೊಂದೆಡೆ ಪಕ್ಷದ ವರುಷ್ಠರಿಗೆ ಜೆಡಿಎಸ್ ವಿಶಿಷ್ಟವಾದ ವಿಡಿಯೋ ಮೂಳ ಟ್ವಿಟ್ ಮಾಡಿ ಶುಭಕೋರಿದ್ದು, ಕರುನಾಡಿನ ಸುಪುತ್ರ, ಮಾಜಿ ಪ್ರಧಾನಮಂತ್ರಿಗಳು, ಪಕ್ಷದ ವರಿಷ್ಠರಾದ ಶ್ರೀ @H_D_Devegowda ಅವರಿಗೆ ಎಲ್ಲಾ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ನಾಡಿನ ಸಮಸ್ತ ಜನತೆಯ ಪರವಾಗಿ ಹುಟ್ಟಹಬ್ಬದ ಶುಭಾಶಯಗಳು. 

ನಾಡು, ನುಡಿ, ಜಲ ವಿಷಯಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕನ್ನಡಿಗರಿಗೆ ಗಟ್ಟಿ ಧ್ವನಿಯಾಗಿರುವ ಧೀಮಂತ ನಾಯಕ, ಪ್ರಧಾನಿ ಹುದ್ದೆಗೇರಿದಾಗ ಮಹಿಳೆಯರಿಗಾಗಿ ಮೊದಲ ಬಾರಿಗೆ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದ ರಾಷ್ಟ್ರಕಂಡ ಅಪರೂಪದ ರಾಜಕಾರಣಿ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಹೀಗೆ ಎಲ್ಲ ವರ್ಗದವರಿಗೂ ಸೌಲಭ್ಯ ಸಿಗುವಂತೆ ಮೀಸಲಾತಿ ಯೋಜನೆಯನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಿದ ರಾಜಕೀಯ ಮುತ್ಸದ್ಧಿ. 

ಕರ್ನಾಟಕ ಸೇರಿ ದೇಶಾದ್ಯಂತ ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ “ನೀರಾವರಿ ಪಿತಾಮಹ”, ನೀರಾವರಿ ತಜ್ಞ, ಪ್ರಧಾನಿಯಾಗಿ ತವರು ಕರ್ನಾಟಕಕ್ಕೂ ಹೆಚ್.ಡಿ ದೇವೇಗೌಡರ ಕೊಡುಗೆ ಅಜರಾಮರ. ರೈಲ್ವೇ, ನೀರಾವರಿ, ವಿದ್ಯುತ್, ಕೈಗಾರಿಕೆ , ಕೃಷಿ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಎಂದಿದೆ.

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]