Astrology: Likely to be a memorable day

ದಿನ ಭವಿಷ್ಯ, ಮೇ.19: ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಸಾಧ್ಯತೆ

Astrology: ಸೋಮವಾರ, ಮೇ, 19, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಸ್ವಯಂಕೃತ ಅಪರಾಧಗಳು, ವಾಹನ ಸ್ಥಿರಾಸ್ತಿ ತೊಂದರೆಗಳು, ಅನಾರೋಗ್ಯ,ಶತ್ರು ಕಾಟಗಳು, ಸಾಲದ ಚಿಂತೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆಯುಷ್ಯದ ಭೀತಿ ಕಲಹಗಳು, ಆರ್ಥಿಕ ತೊಂದರೆಗಳು

ವೃಷಭ: ದಾಂಪತ್ಯ ಕಲಹಗಳು, ಮಕ್ಕಳಿಂದ ಅನುಕೂಲ, ಆರ್ಥಿಕ ಚೇತರಿಕೆ,ಅನಿರೀಕ್ಷಿತ ಧನಾಗಮನ, ಪಾಲುದಾರಿಕೆಯಲ್ಲಿ ಸಮಸ್ಯೆ, ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಆಹಾರದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅಧಿಕ ಕೋಪತಾಪಗಳು, ಮಾತಿನಿಂದ ತೊಂದರೆ, ಪೂರ್ವದ ಪುಣ್ಯ ಫಲ,ದೂರ ಪ್ರಯಾಣ

ಮಿಥುನ: ಕೆಲಸಗಾರರೊಂದಿಗೆ ಕಲಹ, ಶತ್ರುಕಾಟ, ಸಾಲದ ಚಿಂತೆ, ಅತಿ ಬುದ್ಧಿವಂತಿಕೆ, ಆಯಾಸ, ಸಂಕಟ, ಚರ್ಮ ಸಮಸ್ಯೆ, ಬಂಧುಗಳಿಂದ ಸಮಸ್ಯೆ, ವಾಹನ ಅಪಘಾತಗಳು, ಕೋರ್ಟ್‍ ಕೇಸ್‍ಗಳ ಚಿಂತೆ, ಸೋಲು ನಷ್ಟ ನಿರಾಸೆಗಳು.

ಕಟಕ: ಗರ್ಭ ಸಮಸ್ಯೆಗಳು, ಮಕ್ಕಳ ಭವಿಷ್ಯದ ಚಿಂತೆ, ಅನಗತ್ಯ ಖರ್ಚುಗಳು,ಗುಲಾಮಗಿರಿಯ ನಡವಳಿಕೆ, ಪಾಪಕರ್ಮಗಳ ಕಾಟ, ಆರ್ಥಿಕ ಹಿನ್ನಡೆ, ಪಾಲುದಾರಿಕೆಯಲ್ಲಿ ಸಂಶಯಗಳು.

ಸಿಂಹ: ಸ್ಥಿರಾಸ್ತಿ ವಾಹನ ಯೋಗ, ಸಾಲ ದೊರೆಯುವುದು, ಮಿತ್ರರು ದೂರ, ಉತ್ತಮ ಹೆಸರುಗಳಿಸುವ ಹಂಬಲ, ತಂದೆಯಿಂದ ಲಾಭ, ಧನ ಸಂಗ್ರಹಣೆ, ಆರ್ಥಿಕ ಚೇತರಿಕೆ, ಕೆಲಸಗಾರರೊಂದಿಗೆ ಉತ್ತಮ ಬಾಂಧವ್ಯ

ಕನ್ಯಾ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆಕಸ್ಮಿಕ ಪ್ರಯಾಣ, ಪ್ರೀತಿ-ಪ್ರೇಮದಲ್ಲಿ ಆಸಕ್ತಿ,ಧಾರ್ಮಿಕ ಆಚರಣೆಗಳು, ಸಭ್ಯತೆಯ ನಡವಳಿಕೆ, ದುಂದುವೆಚ್ಚ, ಉದ್ಯೋಗ ನಷ್ಟದ ಚಿಂತೆ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ದುಶ್ಚಟಗಳಿಂದ ತೊಂದರೆ, ಮಾಟ ಮಂತ್ರ ತಂತ್ರದ ಭೀತಿ

ತುಲಾ: ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ದೂರ ಪ್ರಯಾಣ, ಆರ್ಥಿಕ ಚೇತರಿಕೆ, ಆಧ್ಯಾತ್ಮಿಕ ಚಿಂತನೆ, ಹಿರಿಯರ ಮಾರ್ಗದರ್ಶನ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಪ್ರಗತಿ, ಮಾತಿನಿಂದ ವಿರೋಧ

ವೃಶ್ಚಿಕ: ಆಕಸ್ಮಿಕ ಪ್ರಯಾಣ, ಬಂಧು ಬಾಂಧವರಿಂದ ಸಹಾಯ, ಸ್ಥಿರಾಸ್ತಿ ವಾಹನ ನಷ್ಟ, ಚಿಂತೆಗಳು, ಶತ್ರುಗಳೊಂದಿಗೆ ಕಲಹ, ಸಾಲಗಾರರಿಂದ ಕಿರಿಕಿರಿ

ಧನಸ್ಸು: ದಾಂಪತ್ಯ ಕಲಹಗಳು, ಮಕ್ಕಳೊಂದಿಗೆ ಕಿರಿಕಿರಿ, ಉದ್ಯೋಗ ಅನುಕೂಲ, ಸಂಗಾತಿಯಿಂದ ಲಾಭ, ಉತ್ತಮ ಹೆಸರು, ಉದ್ಯೋಗದ ಹುಡುಗಾಟ, ಬಂಧುಗಳಿಂದ ನಷ್ಟ,ಪ್ರಯಾಣ ಹಿನ್ನಡೆ, ಗೌರವಯುತ ಜೀವನಕ್ಕೆ ಪೆಟ್ಟು

ಮಕರ: ಸಂಗಾತಿಯೊಂದಿಗೆ ಶತ್ರುತ್ವ, ನಷ್ಟ, ಋಣ ಭಾದೆಗಳು, ಅನಾರೋಗ್ಯ, ವಾಹನದಿಂದ ತೊಂದರೆ, ತಂದೆಯಿಂದ ಸಹಾಯದ ನಿರೀಕ್ಷೆ.

ಕುಂಭ: ಸಾಲ ತೀರಿಸುವಿರಿ, ಏಕಾಗ್ರತೆಯ ಕೊರತೆ, ಕಾನೂನುಬಾಹಿರ ಚಟುವಟಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪೂರ್ವಪುಣ್ಯ ಫಲಗಳು, ಜೈಲುವಾಸ, ಉದ್ಯೋಗದಲ್ಲಿ ಪ್ರಗತಿ, ದಾಯಾದಿಗಳಿಂದ ನಷ್ಟ

ಮೀನ: ಮಕ್ಕಳಿಂದ ಆರ್ಥಿಕ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಉದ್ಯೋಗದಲ್ಲಿ ಅನುಕೂಲ, ಸಂಗಾತಿಯಿಂದ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಕುಟುಂಬದಿಂದ ಸಹಕಾರ, ಶುಭ ಕಾರ್ಯ ಪ್ರಗತಿ, ಗುಪ್ತ ಯೋಚನೆಗಳಿಂದ ತೊಂದರೆ.

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!