ED shocks Home Minister Dr.G.Parameshwar.. Siddhartha College attacked

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಗೆ ಇ.ಡಿ ಶಾಕ್.‌. ಸಿದ್ದಾರ್ಥ ಕಾಲೇಜಿನ ಮೇಲೆ ದಾಳಿ

ತುಮಕೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwar) ಅವರ ಒಡೆಯತನದ ಸಿದ್ದಾರ್ಥ ಕಾಲೇಜ್ (Siddhartha College) ಮೇಲೆ ಬುಧವಾರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿ, ದಾಖಲೆ ನಡೆಸುತ್ತಿದ್ದಾರೆ.

ಐದು ಕಾರುಗಳಲ್ಲಿ ಕಾಲೇಜಿಗೆ ಆಗಮಿಸಿದ ಇ.ಡಿ ಅಧಿಕಾರಿಗಳು, ದಾಖಲೆಗಳ ಪರಿಶೀಲನೆಗೆ ಕೈಹಾಕಿದ್ದಾರೆ.

ವಿದ್ಯಾರ್ಥಿಗಳಿಂದ ಸಂಗ್ರಹಿಸಿರುವ ಶುಲ್ಕ, ಕಾಲೇಜು ಸಿಬ್ಬಂದಿಗಳ ವೆಚ್ಚ, ಡೊನೇಷನ್ ಮೊತ್ತ, ಸಂಸ್ಥೆಯ ವಾರ್ಷಿಕ ಆದಾಯ-ಖರ್ಚು ವಿವರಗಳು ಸೇರಿದಂತೆ ಹಲವಾರು ಆರ್ಥಿಕ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ ಪ್ರಾಂಶುಪಾಲರನ್ನು ಒಂದು ಕೋಣೆಯಲ್ಲಿ ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.

ಇನ್ನೂ ವಿದ್ಯಾರ್ಥಿಗಳ ದಾಖಲಾತಿ ಸಮಯದಲ್ಲೇ ನಡೆಯುತ್ತಿರುವುದರಿಂದ ಕಾಲೇಜಿನಲ್ಲಿ ಜನಜಂಗುಳಿ ಹೆಚ್ಚಾಗಿದ್ದ ವೇಳೆಯೇ ದಾಳಿ ನಡೆದಿದೆ. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಹಾಜರಾತಿಯಿಂದ ಆತಂಕದ ವಾತಾವರಣ ಸೃಷ್ಟಿಯಾಯಿತು.

ಇ.ಡಿ ಅಧಿಕಾರಿಗಳು ಈಗಾಗಲೇ ಹಲವಾರು ದಾಖಲೆಗಳನ್ನು ಸಂಗ್ರಹಿಸಿ ತನಿಖೆ ಮುಂದುವರೆಸಿದ್ದಾರೆ.

ಈ ಸಂಬಂಧ ಗೃಹಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]