Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರ ಉದ್ಯೋಗದ ಸಮಸ್ಯೆಗೆ ಪರಿಹಾರ ಸಾಧ್ಯತೆ

Astrology: ಗುರುವಾರ, ಜನವರಿ 22, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮ ದೆಡೆಗೆ ಸಾಗುವ ಸೂಚನೆ ಇದೆ.

ವೃಷಭ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವುದು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು.

ಮಿಥುನ: ಹೊಟ್ಟೆ ಕಿಚ್ಚು ಪಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರ ಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.

ಕಟಕ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು.

ಸಿಂಹ: ಪೂರ್ವ ತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು.

ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲಿ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ.

ತುಲಾ: ಹೊಸ ಯೋಜನೆಗೆ ಸಂಬಂಧಿಸಿದಂತೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ.

ವೃಶ್ಚಿಕ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವುದು.

ಧನಸ್ಸು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿ ಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು.

ಮಕರ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ವಿದೇಶ ಪ್ರಯಾಣದ ಯೋಗವಿದೆ.

ಕುಂಭ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು.ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.

ಮೀನ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮ ವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲ ದಾನ ಮಾಡಿರಿ.

ರಾಹುಕಾಲ: 01:54 ರಿಂದ 03:20
ಗುಳಿಕಕಾಲ: 09:37 ರಿಂದ 11:03
ಯಮಗಂಡಕಾಲ: 06:46 ರಿಂದ 08:11

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!