Lakhs of rupees in tax arrears; Officials lock down Movie theater..!

ಲಕ್ಷಾಂತರ ರೂ. ತೆರಿಗೆ ಬಾಕಿ; ಚಿತ್ರಮಂದಿರಕ್ಕೆ ಬೀಗ ಜಡಿದ ಅಧಿಕಾರಿಗಳು..!

ಕೊರಟಗೆರೆ: ಲಕ್ಷಾಂತರ ರೂ. ತೆರಿಗೆ ಹಣ ಪಾವತಿ ಮಾಡದ ಆರೋಪದ ಹಿನ್ನೆಲೆಯಲ್ಲಿ ಪಟ್ಟಣದ ಶ್ರೀ ಶಿವಗಂಗ ಚಿತ್ರ ಮಂದಿರ (Shivaganga Movie theater), ಕಲ್ಯಾಣಮಂಟಪ (Wedding hall) ಹಾಗೂ ಹೋಟೆಲ್ ಗೆ (Hotel) ಬೀಗ ಹಾಕಿ, ಸೀಲ್ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.

ಪಟ್ಟಣದ ಮುಖ್ಯರಸ್ತೆಯಲ್ಲಿರುವ ಶ್ರೀ ಶಿವಗಂಗಚಿತ್ರಮಂದಿರ, ಕಲ್ಯಾಣ ಮಂಟಪ, ಹೋಟೆಲ್ ಗಳಿಗೆ ಪಟ್ಟಣ ಪಂಚಾಯಿತಿ ನೋಟಿಸ್ ನೀಡಿದ್ದು, ಮಾಲೀಕರು ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬೀಗಜಡಿದು, ಬಂದ್ ಮಾಡಿಸಿದ್ದಾರೆ.

ಅನೇಕ ಬಾರಿ ನೋಟಿಸ್ ನೀಡಿದರು ಸುಮಾರು 10ಲಕ್ಷ ರೂಗಳಷ್ಟು ತೆರಿಗೆ ಹಣವನ್ನು ಪಾವತಿ ಮಾಡದೆ ನಿರ್ಲಕ್ಷ್ಯ ವಹಿಸಿದ್ದ ಮಾಲೀಕರಿಗೆ ಎಚ್ಚರಿಕೆ ನೀಡುವ ಮೂಲಕ ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ಉಮೇಶ್ ತೆರಿಗೆ ಹಣ ಪಾವತಿ ಮಾಡುವವರೆಗೂ ಚಿತ್ರಮಂದಿರ ಸೇರಿದಂತೆ ಕಲ್ಯಾಣ ಮಂಟಪ ಮತ್ತು ಹೋಟೆಲ್ ನಡೆಸದಂತೆ ಕ್ರಮಕೈಗೊಂಡಿದ್ದಾರೆ.

ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯಿತಿ ಹೆಲ್ತ್ ಇನ್ಸ್ಪೆಕ್ಟರ್ ಮಹಮ್ಮದ್ ಹುಸೇನ್, ಆರ್‌ಐ ವೇಣುಗೋಪಾಲ್, ಶೈಲೇಂಧ್ರ, ವೆಂಕಟೇಶ್ ಸೇರಿದಂತೆ ಸಿಬ್ಬಂದಿಗಳು ಇದ್ದರು.

ನೋಟಿಸ್ ನೀಡಿಲ್ಲ

ಯಾವುದೇ ನೋಟಿಸ್ ನೀಡದೇ ಏಕಾಏಕಿ ಬಂದು ಪಟ್ಟಣ ಪಂಚಾಯಿತಿಯವರು ಬೀಗ ಹಾಕಿಸಿ ಬಾಗಿಲು ಮುಚ್ಚಿಸಿದ್ದು, ಚಿತ್ರಮಂದಿರಕ್ಕೆ ಇಂದು ಶುಕ್ರವಾರ ವಾದಕಾರಣ ಚಲನಚಿತ್ರವನ್ನು ಪ್ರರ್ದಶನ ಮಾಡಲಾಗಿತ್ತು, ಸಿನಿಮಾ ವೀಕ್ಷಣೆಗೆ ಬಂದ ಪ್ರೇಕ್ಷಕರು ವಾಪಾಸ್ಸು ಹೋಗಿದ್ದರಿಂದ ನಮಗೆ ನಷ್ಟ ಉಂಟಾಗಿದೆ ಎಂದು ಚಿತ್ರಮಂದಿರದ ವ್ಯವಸ್ಥಾಪಕ ಆರೋಪಿಸಿದ್ದಾರೆ.

ನೋಟಿಸ್ ನಲ್ಲಿರುವ ಪ್ರಕಾರ ಕಳೆದ 3 ದಿನಗಳ ಹಿಂದೆ ನೋಟಿಸ್ ನೀಡಬೇಕಿತ್ತು ಆದರೆ ಗುರುವಾರ ನೋಟಿಸ್ ಅಂಟಿಸಿ ಮರುದಿನ ಏಕಾಏಕಿ ಬಂದು ಗಡುವು ನೀಡದೆ ಬಾಗಿಲು ಮುಚ್ಚಿಸುವ ಕೆಲಸ ಮಾಡಿದ್ದಾರೆ.

ನಮಗೆ ಇಲ್ಲಿಯವರೆಗೂ ಯಾವುದೇ ನೋಟಿಸ್ ಬಂದಿಲ್ಲ, ಕೋರ್ಟ್ ನಲ್ಲಿ ತಡೆಯಾಜ್ಞೆ ಇರುವ ಕಾರಣ ಕಂದಾಯ ಕಟ್ಟಿಲ್ಲ. ಕೋರ್ಟ್ ಆದೇಶದ ಬಳಿಕ ಪಟ್ಟಣಪಂಚಾಯಿತಿಗೆ ಕಂದಾಯ ಪಾವತಿಸುತ್ತೇವೆ ಎಂದು ವ್ಯವಸ್ಥಾಪಕ ಅನಿಲ್ ಕುಮಾರ್ ಹೇಳಿದ್ದಾರೆ.

ಅನೇಕ ಬಾರಿ ನೋಟಿಸ್

ಅನೇಕ ಬಾರಿ ನೋಟಿಸ್ ನೀಡಿದರೂ ಸರಿಯಾದ ರೀತಿ ತೆರಿಗೆ ಹಣಪಾವತಿ ಮಾಡಿದೆ ಸುಮಾರು 10ಲಕ್ಷ ರೂಪಾಯಿಗಳಷ್ಟು ಹಣ ಬಾಕಿ ಉಳಿಸಿಕೊಂಡಿದ್ದರು.

ಕಳೆದ ಬಾರಿ ಮಾಲೀಕರ ಮನವಿಗೆ ಕಾಲಾವಕಾಶ ನೀಡಿದ್ದು, ಆದರೆ ಮತ್ತೊಮ್ಮೆ ನೋಟಿಸ್ ನೀಡಲು ಬಂದಾಗ ನಿರಾಕರಿಸಿರುತ್ತಾರೆ ಆದ ಕಾರಣಕ್ಕೆ ಬಾಗಿಲು ಹಾಕಿಸುವ ಕೆಲಸ ಮಾಡಿದ್ದೇವೆ.

ಪಟ್ಟಣದ ಅಂಗಡಿ, ಮಳಿಗೆಗಳ ಮಾಲೀಕರು ಬಾಕಿ ಉಳಿಸಿಕೊಂಡಿರುವ ಕಂದಾಯವನ್ನು ಪಾವತಿಸಲು ಈ ಮೂಲಕ ಮನವಿ ಮಾಡುತ್ತೇವೆ ಎಂದು ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ಕೆ.ಎಸ್ ಉಮೇಶ್ ಹೇಳಿದ್ದಾರೆ.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!