You should not eat Meal with your plate on your lap..!

ಹರಿತಲೇಖನಿ ದಿನಕ್ಕೊಂದು ಕಥೆ: ತಟ್ಟೆಯನ್ನು ತೊಡೆಯ ಮೇಲಿಟ್ಟಿಕೊಂಡು ಊಟ ಮಾಡಬಾರದು..!

ಅನ್ನವು ‘ಪೂರ್ಣಬ್ರಹ್ಮ’ವಾಗಿರುವುದರಿಂದ ಅದಕ್ಕೆ ದೇವತ್ವದ ಗೌರವವನ್ನು ಕೊಡಬೇಕು. ತೊಡೆಯ ಮೇಲೆ ಅನ್ನವನ್ನಿಟ್ಟುಕೊಂಡು ಊಟ (Meal) ಮಾಡಿದರೆ ಅನ್ನದಲ್ಲಿರುವ ದೇವತ್ವಕ್ಕೆ ಅಗೌರವ ತೋರಿದಂತಾಗಿ ಅನ್ನಬ್ರಹ್ಮದ ಸಾತ್ತ್ವಿಕತೆಯ ಲಾಭವು ಅಪೇಕ್ಷಿತ ರೀತಿಯಲ್ಲಾಗುವುದಿಲ್ಲ.

ತೊಡೆಯ ಮೇಲೆ ತಟ್ಟೆಯನ್ನಿಟ್ಟು ಅನ್ನವನ್ನು ಸೇವಿಸಿದರೆ, ಶರೀರದ ಸಂಪರ್ಕವು ಅನ್ನದೊಂದಿಗೆ ಹೆಚ್ಚಿನ ಪ್ರಮಾಣದಲ್ಲಾಗುತ್ತದೆ. ಇದರಿಂದ ಜೀವದ ಅಂತರ್ಮನಸ್ಸಿನ ವಾಸನೆಯ ವಿಚಾರಗಳಿಗನುಸಾರ ಪ್ರಕ್ಷೇಪಿತವಾಗುವ ಲಹರಿಗಳು ಅನ್ನದ ಮೂಲಕ ದೇಹದಲ್ಲಿ ಸಂಕ್ರಮಿತವಾಗುತ್ತವೆ.

ಈ ಪ್ರಕ್ರಿಯೆಯಲ್ಲಿ ಜೀವವು ತನ್ನ ರಜ-ತಮಾತ್ಮಕ ಲಹರಿಯುಕ್ತ ಕೋಶದಲ್ಲಿ ಅನ್ನವನ್ನಿಟ್ಟುಕೊಂಡು ಸೇವಿಸುತ್ತಿರುತ್ತದೆ. ಇದರಿಂದ ಜೀವವು ಅನ್ನದಿಂದ ಸಿಗುವ ಭೂಮಿ ಲಹರಿಗಳ ಲಾಭದಿಂದ ವಂಚಿತವಾಗುತ್ತದೆ.

ಪಾದಗಳ ಸ್ಪರ್ಶದಿಂದ ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳು ಹೆಚ್ಚಾಗಿ ಮಂಡಿಗಳ ಟೊಳ್ಳಿನಲ್ಲಿ ತಮ್ಮ ಸ್ಥಾನವನ್ನು ಮಾಡಿಕೊಳ್ಳುತ್ತವೆ.

ತೊಡೆಯ ಮೇಲೆ ತಟ್ಟೆಯನ್ನಿಟ್ಟು ಊಟವನ್ನು ಮಾಡುವುದರಿಂದ ಸ್ಪರ್ಶದ ಮಾಧ್ಯಮದಿಂದ ಕಾಲು, ಮಂಡಿ ಮತ್ತು ತೊಡೆಗಳಲ್ಲಿ ಸುಪ್ತವಾಗಿರುವ ಸ್ಪಂದನಗಳು ಕಾರ್ಯನಿರತವಾಗಿ ಅನ್ನವು ಅಪವಿತ್ರವಾಗಬಹುದು, ಆದುದರಿಂದ ಊಟದ ತಟ್ಟೆಯನ್ನು ತೊಡೆಗಳ ಮೇಲೆ ಇಟ್ಟುಕೊಂಡು ಊಟವನ್ನು ಮಾಡಬಾರದು.

ಕೃಪೆ: ಸನಾತನ ಸಂಸ್ಥೆ. (ಸಾಮಾಜಿಕ ಜಾಲತಾಣ)

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!