ಮಂಡ್ಯದಲ್ಲಿ ಬಾಲಕಿಯ ದುರ್ಮರಣ ಮನಸ್ಸನ್ನು ಕಲಕಿದೆ, ಪೊಲೀಸರು ಸೂಕ್ಷ್ಮವಾಗಿ ವರ್ತಿಸಿ; ಹೆಚ್.ಡಿ.ಕುಮಾರಸ್ವಾಮಿ

H.D. Kumaraswamy appeals to companies not to leave Bengaluru

ನವದೆಹಲಿ: ಮಂಡ್ಯದಲ್ಲಿ ಸಂಭವಿಸಿರುವ ಮುಗ್ಧ ಬಾಲಕಿಯ ದುರ್ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ. ನಾಯಿ ಕಡಿತದ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತನ್ನ ತಂದೆ-ತಾಯಿ ಜತೆಯಲ್ಲಿ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದ ಹಸುಕಂದ ಹೀಗೆ ಅಕಾಲ ಮರಣಕ್ಕೆ ತುತ್ತಾಗಿರುವುದು ನನ್ನ ಮನಸ್ಸನ್ನು ಕಲಕಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಸಂಚಾರಿ ಪೊಲೀಸರು ಕರ್ತವ್ಯದಲ್ಲಿದ್ದಾಗ ಅತ್ಯಂತ ಸೂಕ್ಷ್ಮವಾಗಿ ವರ್ತಿಸಬೇಕು. ವಾಹನಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರನ್ನು ಏಕಾಏಕಿ ರಸ್ತೆಯಲ್ಲಿ ತಡೆದು ನಿಲ್ಲಿಸುವ ಅಥವಾ ಅವರಿಗೆ ಗಾಬರಿ ಉಂಟು ಮಾಡುವ ರೀತಿಯಲ್ಲಿ ವರ್ತಿಸಬಾರದು. ಸ್ವಲ್ಪ ಎಚ್ಚರ ವಹಿಸಿದ್ದಿದ್ದರೆ ಮಗುವಿನ ಸಾವನ್ನು ತಪ್ಪಿಸಬಹುದಿತ್ತು. ಭವಿಷ್ಯದಲ್ಲಿ ಇಂಥ ಅಚಾತುರ್ಯದ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು.

ಸಾರ್ವಜನಿಕರು ಕೂಡ ಸಂಚಾರ ನಿಯಮಗಳನ್ನು ಪಾಲಿಸಬೇಕು. ತಮ್ಮ ಜೀವದ ರಕ್ಷಣೆಗಾಗಿಯೇ ನಿಯಮಗಳನ್ನು ಮೀರಬಾರದು ಎಂಬುದು ನನ್ನ ವಿನಮ್ರ ಮನವಿ. ಈ ನಿಟ್ಟಿನಲ್ಲಿ ಪೊಲೀಸರು ಇನ್ನೂ ಹೆಚ್ಚಿನ ಜಾಗೃತಿಯನ್ನು ಮೂಡಿಸಬೇಕು.

ಮೃತಪಟ್ಟ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121806"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]