Anil Kumble appointed as ambassador for the Forest Department

ಅರಣ್ಯ ಇಲಾಖೆಗೆ ರಾಯಭಾರಿಯಾಗಿ ಅನಿಲ್ ಕುಂಬ್ಳೆ ನೇಮಕ

ಬೆಂಗಳೂರು; ಕೆಎಸ್ಡಿಎಲ್‌ಗೆ ತಮನ್ನಾ ಭಾಟಿಯಾ (Tamannaah Bhatia) ರಾಯಭಾರಿ ವಿವಾದ ತೀವ್ರ ಸದ್ದು ಮಾಡಿದ್ದ ಬೆನ್ನಲ್ಲೇ, ಅರಣ್ಯ ಇಲಾಖೆಯಿಂದ ಶುಭ ಸುದ್ದಿಯೊಂದು ಬಂದಿದ್ದು, ಖ್ಯಾತ ಮಾಜಿ ಕ್ರಿಕೆಟಿಗೆ ಅನಿಲ್ ಕುಂಬ್ಳೆ (Anil Kumble) ಅವರನ್ನು ರಾಯಭಾರಿಯಾಗಿ ನೇಮಿಸಲಾಗಿದೆ.

ಈ ವಿಷಯವನ್ನು ಸಚಿವ ಈಶ್ವರ್ ಬಿ ಖಂಡ್ರೆ (Ishwar B Khandre) ಖಚಿತ ಪಡಿಸಿದ್ದು, ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಹಿತಾಸಕ್ತಿಯಿಂದ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ಖ್ಯಾತ ಕ್ರಿಕೆಟಿಗ ಮತ್ತು ಮಾಜಿ ಭಾರತ ತಂಡದ ನಾಯಕರಾದ ಅನಿಲ್ ಕುಂಬ್ಳೆ (Anil Kumble) ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶಿಸಲು ನಿರ್ಧರಿಸಿದ್ದೇವೆ.

ಕುಂಬ್ಳೆ ಅವರು ಇತ್ತೀಚೆಗೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ವನ್ಯಜೀವಿಗಳ ಮೇಲಿನ ಅಪಾರ ಕಾಳಜಿ, ಅರಣ್ಯದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅವರು ಹೊಂದಿರುವ ಖ್ಯಾತಿಯಿಂದಾಗಿ ಅವರು ಈ ಜವಾಬ್ದಾರಿಗೆ ಅತ್ಯಂತ ಸೂಕ್ತ ವ್ಯಕ್ತಿಯಾಗಿದ್ದಾರೆ.

ಅವರು ಯಾವುದೇ ಸಂಭಾವನೆ ಪಡೆಯದೇ, ಸಂಪೂರ್ಣವಾಗಿ ಸಮಾಜಮುಖಿ ಉದ್ದೇಶದಿಂದ ಈ ಸೇವೆಗಾಗಿ ಸಮ್ಮತಿಸಿರುವುದು ಹೆಮ್ಮೆಯ ವಿಷಯವಾಗಿದೆ.

ಈ ನಿರ್ಧಾರದಿಂದ ನಮ್ಮ ರಾಜ್ಯದ ಅರಣ್ಯ ಸಂರಕ್ಷಣೆ, ವನ್ಯಜೀವಿ ರಕ್ಷಣೆ ಮತ್ತು ಪರಿಸರ ಜಾಗೃತಿಗೆ ಹೊಸ ದಿಕ್ಕು ಮತ್ತು ಚೈತನ್ಯ ದೊರೆಯಲಿದೆ ಎಂಬ ಭರವಸೆ ನನಗಿದೆ ಎಂದಿದ್ದಾರೆ.

ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: Basavaraj Bommai

[ccc_my_favorite_select_button post_id="111273"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!