Doddaballapura Police should follow this action

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ದಂಡ: ದೊಡ್ಡಬಳ್ಳಾಪುರ ಪೊಲೀಸರು ಆರಂಭಿಸಬೇಕಿದೆ ಈ ಕ್ರಮ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಚಾಲಕರಿಗೆ ವಿಶ್ವನಾಥಪುರ ಠಾಣೆ ಪೊಲೀಸರು (Police) ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.

ವಾಹನ ಸವಾರರು ಸಂಚಾರನಿಯಮ ಉಲ್ಲಂಘನೆ ಮಾಡುತ್ತಿರುವ ಕುರಿತು ದೂರು ಹೆಚ್ಚಾದ ಹಿನ್ನೆಲೆಯಲ್ಲಿ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಕೆಪಿಎಸ್ ಶಾಲೆ ಮುಂಭಾಗ ಹಾದುಹೋಗುವ ರಾಹೆ 648ರಲ್ಲಿ ವಿಶ್ವನಾಥಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಟಿ. ಶ್ರೀನಿವಾಸ್‌ ನೇತೃತ್ವದಲ್ಲಿ ಪೊಲೀಸರು ಬ್ಯಾರಿಗೇಡ್‌ಗಳನ್ನು ಅಳವಡಿಸಿ, ಅತಿವೇಗ ವಾಹನಗಳ ತಪಾಸಣೆ ಮತ್ತು ಹೆಲೈಟ್ ಧರಿಸದೆ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಸಂಚಾರ ನಿಯಮ ಪಾಲಿಸುವಂತೆ ಸೂಚಿಸಿದರು. ಜತೆಗೆ ದಂಡ ವಿಧಿಸಿದರು.

ಪಿಐ ಟಿ.ಶ್ರೀನಿವಾಸ್ ಅವರು ಮಾತನಾಡಿ, ವಿಶ್ವನಾಥಪುರ ಪೊಲೀಸರ ಕಾರಾಚರಣೆ ಹದಿಹರೆಯದ, ಪರವಾನಿಗೆ ಇಲ್ಲದೆ, ಹೆಜ್ಜೆಟ್ ಧರಿಸದೆ ರಸ್ತೆಗಿಳಿದ ದ್ವಿಚ ಕ್ರವಾಹನ ಸವಾರರಿಗೆ ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು. ಕಾರು, ಇನ್ನಿತರೆ ವಾಹನಗಳ ಚಾಲಕರಿಗೆ ಸೀಟ್‌ಬೆಲ್ಟ್ ಉಪಯೋಗಿ ಸಲು ಸೂಚಿಸಿದರು.

ಸಂಚಾರ ನಿಯಮಗಳ ಕಡ್ಡಾಯ ಪಾಲನೆ ಚಾಲಕರ ಆದ್ಯ ಕರ್ತವ್ಯವಾಗಿರ ಬೇಕು ಎಂದು ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ವಿಶ್ವನಾಥಪುರ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿ ವಾಸ್, ವೆಂಕಟಾಚಲಯ್ಯ, ಹೆಡ್ ಕಾನ್ಸ್ ಟೆಬಲ್ ದೇವರಾಜ್, ನಾಗೇಶ್, ಹರಿಪ್ರ ಸಾದ್, ಈಶ್ವರ್, ಸಿಬ್ಬಂದಿ ಉಮೇಶ್, ನಾಗೇಶ್, ಅನಿಲ್, ಇದ್ದರು.

ವಿಶ್ವನಾಥಪುರ ಠಾಣೆ ಪೊಲೀಸರು ರಸ್ತೆ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರು ಮತ್ತು ಚಾಲಕರಿಗೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಿದರು.

ದೊಡ್ಡಬಳ್ಳಾಪುರ ಪೊಲೀಸರು ಅಳವಡಿಸಿಕೊಳ್ಳಿ: ದೊಡ್ಡಬಳ್ಳಾಪುರ ತಾಲೂಕು ಟೋಲ್ ಕೇಂದ್ರಗಳಿಂದ ಸುತ್ತುವರಿದಿದ್ದು, ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಓಡಾಟ ಹೆಚ್ಚಾಗಿದೆ.

ಅಂತೆಯೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಅಪಘಾತ ಪ್ರಕರಣಗಳು ತೀವ್ರವಾಗಿದ್ದು, ವಾಹನ ಸವಾರರ ನಿರ್ಲಕ್ಷ್ಯ ಪ್ರಮುಖ ಕಾರಣ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ವಿಶ್ವನಾಥಪುರ ಪೊಲೀಸರಂತೆ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ, ದೊಡ್ಡಬೆಳವಂಗಲ ವ್ಯಾಪ್ತಿಯ ಪೊಲೀಸರು ಬೇಕಾಬಿಟ್ಟಿ ವಾಹನ ಚಲಾವಣೆ ಮಾಡುವ ವಾಹನ ಸಾವರರಿಗೆ ದಂಡ ವಿಧಿಸಿ ಬಿಸಿ ಮುಟ್ಟಿಸಿದರೆ, ಅಪಘಾತ ಪ್ರಕರಣಗಳನ್ನು ತಡೆಯಲು ಸಾಧ್ಯವಾಗಬಹುದು ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!