A story for the day of the Harithalekhani: God

ಹರಿತಲೇಖನಿ ದಿನಕ್ಕೊಂದು ಕಥೆ: ದೇವರು

Harithalekhani: ಒಂದು ಬಂದರಿನಲ್ಲಿ ದೊಡ್ಡ ಹಡಗೊಂದು ನಿಂತಿತ್ತಂತೆ. ಅದರ ಸ್ಥಂಭದ ಮೇಲೆ ಒಂದು ಹಕ್ಕಿ ಬಂದು ಕುಳಿತಿತ್ತು. ಹಡಗಿನಲ್ಲೂ ಅದಕ್ಕೆ ಕಾಳುಕಡ್ಡಿ ಸಿಗುತ್ತಿದ್ದವು. ಆನಂದವಾಗಿ ಕಾಳುಕಡ್ಡಿ ತಿನ್ನುತ್ತ ಹಡಗಿನ ಪಟಗಳ ಮಧ್ಯೆ ಹಕ್ಕಿ ಹಾರಾಡಿಕೊಂಡಿತ್ತು.

ಈ ಮಧ್ಯೆ ಹಡಗು ಯಾನಕ್ಕೆ ಹೊರಟಿದ್ದು ಅದರ ಗಮನಕ್ಕೆ ಬರಲಿಲ್ಲ. ಎಷ್ಟೋ ಹೊತ್ತಿನ ನಂತರ ಅದು ಮತ್ತೆ ಪಟಸ್ಥಂಭದ ಮೇಲೆ ಬಂದು ಕುಳಿತಾಗ ಅದಕ್ಕೆ ಎಲ್ಲೆಲ್ಲೂ ನೀರೇ ಕಾಣಿಸುತ್ತಿತ್ತು. ದಡ ಕಾಣಿಸಲಿಲ್ಲ. ಅದಕ್ಕೆ ದಡದಲ್ಲಿದ್ದರೆ ತನಗೆ ಇನ್ನೂ ಹೆಚ್ಚು ಕಾಳುಕಡ್ಡಿ ಸಿಗಬಹುದು, ಇನ್ನೂ ಆನಂದವಾಗಿರಬಹುದು ಎನಿಸಿತು.

ಹರೆಯದಲ್ಲಿರುವ ಹಕ್ಕಿಗೆ ತನ್ನ ರೆಕ್ಕೆಗಳ ಮೇಲೆ ಅತೀವ ವಿಶ್ವಾಸ. ದಡವನ್ನು ಹುಡುಕಿಕೊಂಡು ಉತ್ತರದಿಕ್ಕಿಗೆ ಹಾರಿತು.
ರೆಕ್ಕೆಗಳು ಬಳಲುವಷ್ಟು ಹಾರಿದರೂ ದಡ ಕಾಣಲಿಲ್ಲ. ಅದು ಹಿಂದಕ್ಕೆ ಹಾರಿ ಬಂದು ಮತ್ತೆ ಹಡಗಿನ ಪಟಸ್ಥಂಭದ ಮೇಲೆಯೇ ಕುಳಿತಿತು. ಸ್ವಲ್ಪ ಹೊತ್ತು ದಣಿವಾರಿಸಿಕೊಂಡ ನಂತರ ದಕ್ಷಿಣ ದಿಕ್ಕಿಗೆ ಹೋದರೆ ದಡ ಸಿಗಬಹುದು ಎಂದುಕೊಂಡು ದಕ್ಷಿಣ ದಿಕ್ಕಿಗೂ ಹೋಯಿತು. ಹಾರಿಹಾರಿ ರೆಕ್ಕೆಗಳು ಬಳಲಿದವು. ಆದರೆ ದಡ ಕಾಣಲಿಲ್ಲ.

ಅದು ಮತ್ತೆ ಹಡಗಿನ ಪಟಸ್ಥಂಭದ ಮೇಲೆಯೇ ಬಂದು ಕುಳಿತಿತು. ಆನಂತರ ಅದು ಪೂರ್ವ ದಿಕ್ಕಿಗೆ ಹೋಗಿ ಬಂತು. ಪಶ್ಚಿಮ ದಿಕ್ಕಿಗೂ ಹೋಗಿ ಬಂತು. ಎಲ್ಲಿಯೂ ದಡ ಕಾಣಲಿಲ್ಲ…!

ಕೊನೆಗೆ ಪಟಸ್ಥಂಭದ ಮೇಲೆಯೇ ಕುಳಿತು ಕೆಳಗೆ ನೋಡಿತು. ಕೆಳಗೂ ಕಾಳು ಕಡ್ಡಿಗಳು ಕಂಡವು. ನಾನು ಎಲ್ಲೆಲ್ಲಿಯೋ ಹುಡುಕಿಕೊಂಡು ಹೋಗುವ ವಸ್ತುಗಳು ಇಲ್ಲಿಯೇ ಇವೆಯಲ್ಲ ಎಂದು ಸಮಾಧಾನಪಟ್ಟುಕೊಂಡು ನಂತರದ ದಿನಗಳನ್ನು ಅಲ್ಲಿಯೇ ಆನಂದವಾಗಿ ಕಳೆಯಿತು.

ಈ ಕತೆಯಲ್ಲಿ ದಡವನ್ನು ಅರಸಿಕೊಂಡು ನಾಲ್ಕೂ ದಿಕ್ಕಿಗೆ ಹಾರಿ ಬಳಲಿ ಮತ್ತೆ ಹಡಗಿಗೇ ಮರಳಿ ಬರುವ ಹಕ್ಕಿಯ ಪರಿಸ್ಥಿತಿ ನಮ್ಮೆಲ್ಲರದ್ದು.!

ನಾವು ಕೂಡ ದೇವರನ್ನು ಅರಸುತ್ತ ಎಲ್ಲ ದಿಕ್ಕುಗಳಿಗೂ ಹೋಗುತ್ತೇವೆ. ಇಲ್ಲಿ ಸಿಗಲಿಲ್ಲ, ಅಲ್ಲಿ ಸಿಗಬಹುದು ಎಂದು ಅಲ್ಲಿಗೆ ಹೋಗುತ್ತೇವೆ. ಅಲ್ಲಿಯೂ ಸಿಗದಿದ್ದರೆ ಮತ್ತೆಲ್ಲಿಯೋ ಸಿಗಬಹುದೆಂದು ಮತ್ತೆಲ್ಲಿಗೋ ಹೋಗುತ್ತೇವೆ. ಆದರೆ ದೇವರು ನಾವೆಲ್ಲಿದ್ದೇವೆಯೋ, ಅಲ್ಲಿಯೇ ನಮಗೆ ಸಿಗುತ್ತಾನೆ! ದೇವರು ಬೇರೆಲ್ಲಿಯೋ ಇದ್ದಾನೆ ಎಂದು ಭಾವಿಸುವ ಮಾನವರು, ದೇವರು ನಾವೆಲ್ಲಿದ್ದೇವೆಯೋ ಅಲ್ಲಿಯೇ ಇದ್ದಾನೆಂದು ಅರಿತು ಕೊಳ್ಳೊಣ ನಾವು ದೇವರನ್ನು ಹುಡುಕುತ್ತಿಲ್ಲ.

ನಾವು ಹುಡುಕುತ್ತಿರುವುದು ಮನಃಶಾಂತಿಯನ್ನು, ತೃಪ್ತಿಯನ್ನು, ಆನಂದವನ್ನೂ ಎನ್ನುವವರು ನಾವಾದರೆ, ಅದನ್ನು ಎಲ್ಲೆಲ್ಲಿಯೋ ಹುಡುಕಿಕೊಂಡು ಹೋಗುವುದರಲ್ಲಿ ಅರ್ಥವಿದೆಯೇ? ನಾವಿರುವಲ್ಲಿಯೇ ಲಭ್ಯವಿರುವ ಅವುಗಳನ್ನು ಎಲ್ಲೆಲ್ಲಿಯೋ ಅರಸಿಕೊಂಡು ಹೋಗುವುದು ವ್ಯರ್ಥವಲ್ಲವೇ?

ಕೃಪೆ: ಲೇಖಕರ ಮಾಹಿತಿ ಲಭ್ಯವಿಲ್ಲ. (ಸಾಮಾಜಿಕತಾಣ)

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]