ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Admission to 6th class in Jawahar Navodaya Vidyalayas

ಬೆಂಗಳೂರು; ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ (Jawahar Navodaya Vidyalaya) 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ ಜಿಲ್ಲೆಯ ನಿವಾಸಿಗಳು ಆಗಿರಬೇಕು ಮತ್ತು 2025-26 ನೇ ಶೈಕ್ಷಣಿಕ ವರ್ಷದಲ್ಲಿ ಅದೇ ಜಿಲ್ಲೆಯ ಸರ್ಕಾರಿ/ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು.

ವಿದ್ಯಾರ್ಥಿಯು 3 ಮತ್ತು 4 ನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷವನ್ನು ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಪೂರ್ಣಾವಧಿ ಶಾಲಾ ಶಿಕ್ಷಣ ಪಡೆದು ತೇರ್ಗಡ ಹೊಂದಿರಬೇಕು. ದಿನಾಂಕ:01-05-2014 ರಿಂದ ದಿನಾಂಕ: 31-07-2016 ಮಧ್ಯೆ ಜನಿಸಿದವರಾಗಿರಬೇಕು.

ಪ್ರತಿ ಜಿಲ್ಲೆಯಲ್ಲಿ ಸಹ ಶಿಕ್ಷಣ ವಸತಿ ಶಾಲೆಗಳು, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ, ಉಚಿತ ಶಿಕ್ಷಣ, ಆಹಾರ ಮತ್ತು ವಸತಿ ವ್ಯವಸ್ಥೆ, ವಲಸೆ ಯೋಜನೆಯ ಮೂಲಕ ವೈವಿಧ್ಯಮಯ ಸಾಂಸ್ಕøತಿಕ ವಿನಿಮಯ, ಕ್ರೀಡೆ ಮತ್ತು ಆಟೋಟಗಳಿಗೆ ಉತ್ತೇಜನ ನೀಡಲಾಗುತ್ತಿದೆ.

ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್ ಎನ್.ಎಸ್.ಎಸ್. ತರಬೇತಿ ನೀಡಲಾಗುವುದು.

ಜಿಲ್ಲೆಯಲ್ಲಿ ಕನಿಷ್ಠ ಶೇ. 75% ರಷ್ಟು ಸ್ಥಾನಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಂದ ತುಂಬಲಾಗುವುದು.

ಸರ್ಕಾರದ ನಿಯಮದನ್ವಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ದಿವ್ಯಾಂಗ ವಿದ್ಯಾರ್ಥಿಗಳಿಗೆ ಮೀಸಲಾತಿ ಇದೆ. ಕನಿಷ್ಠ 1/3 ರಷ್ಟು ಸ್ಥಾನಗಳು ಬಾಲಕಿಯರಿಗೆ ಮೀಸಲಾಗಿರುತ್ತವೆ.

ಆಯ್ಕೆ ಪರೀಕ್ಷೆ ದಿನಾಂಕ ಬೇಸಿಗೆಕಾಲ 2025 ನೇ ಡಿಸೆಂಬರ್ 13 ಹಾಗೂ ಚಳಿಗಾಲದಲ್ಲಿ 2026 ಏಪ್ರಿಲ್ 11 ರಂದು ಆಯ್ಕೆ ಪರೀಕ್ಷೆಗಳು ನಡೆಯುತ್ತವೆ ನೋಂದಣಿ ಮತ್ತು ವಿವರಗಳಿಗಾಗಿ ವೆಬ್ಸೈ್ಟ್ https://navodaya.gov.in/NVS.htmlನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ರಾಜಕೀಯ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ಜೆಡಿಎಸ್ (JDS) ಪಕ್ಷದ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕವೇ ಮೇ.8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

[ccc_my_favorite_select_button post_id="121754"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]