Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರಿಗೆ ಆಕಸ್ಮಿಕ ದೂರ ಪ್ರಯಾಣ ಸಾಧ್ಯತೆ

Astrology: ಮಂಗಳವಾರ, ಜೂ. 10, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಈ ರಾಶಿಯವರು ಬೇರೆಯವರ ಬಗ್ಗೆ ಅನಗತ್ಯ ಮಾತು, ಚರ್ಚೆಗಳು ಬೇಡ. ನಿಮ್ಮ ವೃತ್ತಿರಂಗದಲ್ಲಿ ಸ್ಥಾನ ಮಾನ ಸುಧಾರಣೆಗೆ ಪ್ರಯತ್ನ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ವೃಷಭ: ಈ ರಾಶಿಯವರು ಕೌಟುಂಬಿಕವಾಗಿ ನಡೆಸುವ ಕೆಲವೊಂದು ನಿರ್ಧಾರಗಳು ವೈಯಕ್ತಿಕವಾಗಿ ನಿಮಗೆ ಕಿರಿ ಕಿರಿಯೆನಿಸೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ತಾಳ್ಮೆಯಿರಲಿ.

ಮಿಥುನ: ಈ ರಾಶಿಯವರು ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಗಳು ನಿಮ್ಮದಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಕಟಕ: ಈ ರಾಶಿಯವರು ಗಣ್ಯರ ಭೇಟಿ ಮಾಡಲಿದ್ದು, ಸಾಮಾಜಿಕವಾಗಿ ನಿಮ್ಮ ಕೀರ್ತಿ ಹೆಚ್ಚಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಈ ರಾಶಿಯವರು ವ್ಯಾಪಾರಿಗಳಿಗೆ ನಿವ್ವಳ ಲಾಭ ಗಳಿಸಲು ಸಕಾಲ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸ್ನೇಹಿತರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಾತಿನ ಮೇಲೆ ಸಂಯಮವಿರಲಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಈ ರಾಶಿಯವರಿಗೆ ಬಹುದೂರದ ಸಂಬಂಧಿಗಳು ಹತ್ತಿರವಾಗಲಿದ್ದಾರೆ. ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದ್ದು, ಇಷ್ಟ ಭೋಜನ ಮಾಡಲಿದ್ದೀರಿ. ಯಂತ್ರೋಪಕರಣಗಳಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ. ಆಕಸ್ಮಿಕ ದೂರ ಪ್ರಯಾಣ ಸಾಧ್ಯತೆ.

ತುಲಾ: ಈ ರಾಶಿಯವರು ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ವ್ಯಾವಹಾರಿಕವಾಗಿ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಭೂಮಿ, ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗಲಿದೆ.

ವೃಶ್ಚಿಕ: ಈ ರಾಶಿಯವರ ದೂರ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಆಪ್ತರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ.

ಧನಸ್ಸು: ಈ ರಾಶಿಯವರ ನೂತನ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಬೆಲೆ ಕೊಡುವುದು ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಈ ರಾಶಿಯವರು ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಮನೆಯಲ್ಲಿ ಶುಭ ಮಂಗಳ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಈ ರಾಶಿಯವರು ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ನೆಂಟರಿಷ್ಟರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಈ ರಾಶಿಯವರು ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಿರಿ. ವ್ಯಾಪಾರಿ ವರ್ಗದವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ.

ರಾಹುಕಾಲ: 03:02 ರಿಂದ 04:29
ಗುಳಿಕಕಾಲ: 12:08 ರಿಂದ 1:35
ಯಮಗಂಡಕಾಲ: 09:14 ರಿಂದ 10:41

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!