Waste problem in Doddaballapura court premises.. Complaint to the judge against the municipal council

ದೊಡ್ಡಬಳ್ಳಾಪುರ ನ್ಯಾಯಾಲಯ ಆವರಣದಲ್ಲಿ ತ್ಯಾಜ್ಯ ಸಮಸ್ಯೆ.. ನಗರಸಭೆ ವಿರುದ್ಧ ನ್ಯಾಯಾಧೀಶರಿಗೆ ದೂರು

ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದ (Court) ಆವರಣ ಕಸದರಾಶಿ, ತ್ಯಾಜ್ಯ ಗಿಡಗಳಿಂದ ಕೂಡಿದ್ದು ದೊಡ್ಡಬಳ್ಳಾಪುರ ನಗರಸಭೆ (Municipal Council) ಸ್ವಚ್ಛತೆಗೆ ಮುಂದಾಗದೆ ಉಳಿದಿದೆ ಎಂದು ಆರೋಪಿಸಿ, ನ್ಯಾಯಾಧೀಶರಿಗೆ ವಕೀಲರ ಸಂಘದಿಂದ ದೂರು ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ವಕೀಲರು, ನ್ಯಾಯಾಲಯದ ಆವರಣದ ಸ್ವಚ್ಛತೆ ನಗರಸಭೆಯ ಕರ್ತವ್ಯವಾಗಿದೆ. ಆದರೆ ನ್ಯಾಯಾಲಯದ ಒಳಂಗಣ ವಕೀಲ ಸಂಘ ಆವರಣದಲ್ಲಿ ಸ್ವಚ್ಚತೆ ಇಲ್ಲವಾಗಿದ್ದು, ತ್ಯಾಜ್ಯದಿಂದ ತುಂಬಿದೆ.

ಈ ಮುಂಚೆಕೂಡ ನ್ಯಾಯಾಲಯದ ಮುಂಭಾಗದ ಒಳಚರಂಡಿ ಅವ್ಯವಸ್ಥೆ ಕುರಿತು ಬೇಜವಬ್ದಾರಿ ತೋರಿದ ಕಾರಣ ನ್ಯಾಯಾಲಯ ಎಚ್ಚರಿಕೆ ನೀಡಿತ್ತು. ಆ ಬಳಿಕ ನಗರಸಭೆ ಎಚ್ಚರಗೊಂಡು ಕೆಲಸ ಮಾಡಿತ್ತು ಎನ್ನಲಾಗಿದೆ.

ಆದರೆ ನಗರಸಭೆ ಪದೇ ಪದೇ ತನ್ನ ಕೆಲಸ ಮರೆಯುತ್ತಿದ್ದು, ನ್ಯಾಯಾಲಯದ ಆವರಣವನ್ನೇ ಸ್ವಚ್ಛಗೊಳಿಸದ ನಗರಸಭೆ.. ದೊಡ್ಡಬಳ್ಳಾಪುರ ನಗರವನ್ನು ಹೇಗೆ ಸ್ವಚ್ಛ ಗೊಳಿಸುತ್ತದೆ ಎಂಬುದೇ ದೊಡ್ಡ ಪ್ರಶ್ನೆ ಯಾಗಿದೆ.

ಇಂದು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸದ ನಗರಸಭೆ ಕುರಿತಂತೆ ವಕೀಲರ ಸಂಘ ಪದಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದೆ. ನ್ಯಾಯಾಲಯ ನಗರಸಭೆಯ ಮೇಲೆ ಕ್ರಮ ಜರುಗಿಸುವ ಮುನ್ನ ಎಚ್ಚೆತ್ತು, ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ‌.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ,, ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಎಂ.ಮುನಿರಾಜು, ಜಂಟಿ ಕಾರ್ಯದರ್ಶಿ ವಿಜಯ್ ಕುಮಾರ್, ಸಯ್ಯದ್ ನಾಸಿಮ್, ವಕೀಲರಾದ ಮುಮ್ತಾಸ್, ಪ್ರವೀಣ್ ಕುಮಾರ್ ಗುಪ್ತ, ಚಂದೇಶ್ ಗೌಡ, ಪ್ರಭಾಕರ್, ಲೀಲಾವತಿ, ಅನಿತಾ, ಅನುಪಮಾ ಹೆಚ್, ಉಮೇಶ್, ಮೋಹನ್ ಕುಮಾರ್ ಇದ್ದರು.

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!