ದೊಡ್ಡಬಳ್ಳಾಪುರ: MSV ಶಾಲೆಯಲ್ಲಿ ಫ್ರೆಶರ್ಸ್ ಡೇ ಸಂಭ್ರಮ.. ಫೋಟೋಗಳಲ್ಲಿ ನೋಡಿ

Doddaballapura: Freshers' Day celebrations at MSV Public School.. See in photos

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) 2025-26 ನೇ ಸಾಲಿಗೆ ಹೊಸದಾಗಿ ಶಾಲೆಗೆ ದಾಖಲಾದ ಮಕ್ಕಳ ಸ್ವಾಗತಕ್ಕಾಗಿ “ಫ್ರೆಶರ್ಸ್ ಡೇ” (Freshers’ Day) ಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ದೊಡ್ಡಬಳ್ಳಾಪುರ: MSV ಶಾಲೆಯಲ್ಲಿ ಫ್ರೆಶರ್ಸ್ ಡೇ ಸಂಭ್ರಮ.. ಫೋಟೋಗಳಲ್ಲಿ ನೋಡಿ

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಸಬ್ ಇನ್ಪೆಕ್ಟರ್ ಶುಭಾ.ಎನ್ ಭಾಗವಹಿಸಿದ್ದರು.

ದೊಡ್ಡಬಳ್ಳಾಪುರ: MSV ಶಾಲೆಯಲ್ಲಿ ಫ್ರೆಶರ್ಸ್ ಡೇ ಸಂಭ್ರಮ.. ಫೋಟೋಗಳಲ್ಲಿ ನೋಡಿ

ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ಪಾಲಿಸಬೇಕಾದ ಶಿಸ್ತಿನ ಬಗ್ಗೆ ವಿವರಿಸಿದರು. ಅಲ್ಲದೆ ಸುರಕ್ಷತಾ ದೃಷ್ಟಿಯಿಂದ ಅವರಿಗೆ ಒಳ್ಳೆಯ ಸ್ಪರ್ಷ ಮತ್ತು ಕೆಟ್ಟ ಸ್ಪರ್ಷದ ಬಗ್ಗೆ ಪೋಷಕರು ಹಾಗೂ ಶಿಕ್ಷಕರು ತಿಳುವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.

ದೊಡ್ಡಬಳ್ಳಾಪುರ: MSV ಶಾಲೆಯಲ್ಲಿ ಫ್ರೆಶರ್ಸ್ ಡೇ ಸಂಭ್ರಮ.. ಫೋಟೋಗಳಲ್ಲಿ ನೋಡಿ

ಶಾಲೆಯಲ್ಲಿ ವಿವಿಧ ಚಟುವಟಿಕೆ ಆಧಾರಿತ ಕಲಿಕೆ ಮಕ್ಕಳ ಮನೋವಿಕಾಸಕ್ಕೆ ಕಾರಣವಾಗುತ್ತದೆ. ಅಂತಹ ಕಲಿಕೆಯನ್ನು ಇಲ್ಲಿನ ಶಿಕ್ಷಕರು ತಮ್ಮ ವೃತ್ತಿಯಲ್ಲಿ ಅಳವಡಿಸಿಕೊಂಡಿರುವುದು ತುಂಬಾ ಸಂತಸದ ಸಂಗತಿ ಎಂದರು.

ಮಕ್ಕಳು ಹೆಚ್ಚಿಗೆ ಓದುವ ಕಡೆ ಗಮನ ಹರಿಸಿ, ಸಾಮಾಜಿಕ ಜಾಲತಾಣಗಳಿಂದ ದೂರವಿದ್ದಷ್ಟೂ ಅವರ ಕನಸು ನನಸಾಗುವುದರ ಜೊತೆಗೆ ಹಿರಿಯ ಆಸೆಯನ್ನು ಈಡೇರಿಸಿದ ಸಂತೃಪ್ತಿ ನಮಗಿರುತ್ತದೆ. ಯಾವುದೇ ದುಶ್ಚಟಗಳಿಗೆ ಒಳಗಾಗದೇ ತಮ್ಮನ್ನು ತಾವು ಮಾದರಿ ವ್ಯಕ್ತಿಯಾಗಿ, ಇನ್ನೊಬ್ಬರಿಗೆ ನಮ್ಮ ವ್ಯಕ್ತಿತ್ವ ದಾರಿಯಾಗಬೇಕು. ಅಂತಹ ವ್ಯಕ್ತಿತ್ವವನ್ನು ನಾವು ಸಂಪಾದಿಸಬೇಕು ಎಂದಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ದೊಡ್ಡಬಳ್ಳಾಪುರ: MSV ಶಾಲೆಯಲ್ಲಿ ಫ್ರೆಶರ್ಸ್ ಡೇ ಸಂಭ್ರಮ.. ಫೋಟೋಗಳಲ್ಲಿ ನೋಡಿ

ಸಂಸ್ಥೆಯ ಅಧ್ಯಕ್ಷರಾದ ಸುಬ್ರಮಣ್ಯ.ಎ ಅವರು ಮಾತನಾಡಿ, “ಇಂದಿನ ಮಕ್ಕಳು ತಮ್ಮ ಭವಿಷ್ಯವನ್ನು ಶಾಲೆಯ ಶಿಕ್ಷಕರ ಮಾರ್ಗದರ್ಶನದೊಂದಿಗೆ ಹಾಗೂ ಮನೆಯ ಹಿರಿಯರ ಸಂಸ್ಕಾರದೊಂದಿಗೆ ಉತ್ತಮವಾದ ಆಲೋಚನೆಯೊಂದಿಗೆ ರೂಪಿಸಿಕೊಳ್ಳಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಗೆ ದಾಖಲಾದ ನೂತನ ಮಕ್ಕಳು ನಡೆಸಿಕೊಟ್ಟ ಫ್ಯಾಶನ್ ಶೋ ಕಾರ್ಯಕ್ರಮದ ಪ್ರಮುಖ ಅಂಶವಾಗಿದ್ದು, ಇತರ ಮಕ್ಕಳಿಂದ ನಡೆದ ನೃತ್ಯ, ಗಾಯನ, ನಾಟಕ, ಮುಂತಾದ ಚಟುವಟಿಕೆಗಳು ನೋಡುಗರ ಗಮನ ಸೆಳೆಯಿತು.

ದೊಡ್ಡಬಳ್ಳಾಪುರ: MSV ಶಾಲೆಯಲ್ಲಿ ಫ್ರೆಶರ್ಸ್ ಡೇ ಸಂಭ್ರಮ.. ಫೋಟೋಗಳಲ್ಲಿ ನೋಡಿ

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಸ್ವರೂಪ್, ಪ್ರಾಂಶುಪಾಲಾದ ರೆಮ್ಯ ಬಿ.ವಿ. ಹಾಗೂ ಶಿಕ್ಷಕವೃಂದ, ವಿದ್ಯಾರ್ಥಿವೃಂದ ಇದ್ದರು.

ದೊಡ್ಡಬಳ್ಳಾಪುರ: MSV ಶಾಲೆಯಲ್ಲಿ ಫ್ರೆಶರ್ಸ್ ಡೇ ಸಂಭ್ರಮ.. ಫೋಟೋಗಳಲ್ಲಿ ನೋಡಿ

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]