Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರು ಉದ್ಯೋಗದಲ್ಲಿ ವದಂತಿಗೆ ಕಿವಿಗೊಡದಿರಿ

Astrology: ಸೋಮವಾರ, ಜೂ.16 2025, ದೈನಂದಿನ ರಾಶಿ ಭವಿಷ್ಯ

ಮೇಷ: ಸರ್ಕಾರಿ ಕೆಲಸಗಳು ಕೈಗೂಡುವುದು. ಇಂದು ನಿಮ್ಮ ವಾಕ್ಚಾತುರ್ಯವನ್ನು ಪ್ರದರ್ಶಿಸಲು ಸುವರ್ಣಾವಕಾಶ ಲಭಿಸುವುದು. ಧೈರ್ಯದಿಂದ ನಿಮ್ಮ ವಾದವನ್ನು ಮಂಡಿಸುವಲ್ಲಿ ಯಶಸ್ವಿಯಾಗುವಿರಿ. ಅನಗತ್ಯ ಚಿಂತೆಗಳನ್ನು ಮೈಮೇಲೆ ಎಳೆದುಕೊಳ್ಳಬೇಡಿ.

ವೃಷಭ: ನಿಮ್ಮ ಪ್ರಯತ್ನಗಳಿಗೆ ವ್ಯಕ್ತಿಯೊಬ್ಬರ ಬೆಂಬಲ ದೊರೆತು ಯಶಸ್ವಿಯಾಗಿ ನೆರವೇರಲಿದೆ. ತೈಲ ಲೇಪನ, ಅಭ್ಯಂಗದಂತಹ ವಿಧಿಯ ಆಚರಣೆಯಿಂದ ಹಿರಿಯರ ಆರೋಗ್ಯ ಉತ್ತಮಗೊಳ್ಳುವುದು.

ಮಿಥುನ: ಕೈ ತಪ್ಪಿದ ಅವಕಾಶಗಳು ಪುನಃ ದೊರೆಯಲಿವೆ. ಈ ಬಾರಿ ಅವಕಾಶವನ್ನು ಸದುಪಯೋಗಿಸಿಕೊಳ್ಳಿ. ಅಧಿಕಾರಿಗಳ ಭೇಟಿಯಿಂದ ಕಾರ್ಯ ಸಾಧನೆಗೆ ಅನುಕೂಲವಾಗುವುದು.

ಕಟಕ: ಮಾರುಕಟ್ಟೆಯ ಬದಲಾವಣೆ ಅನುಕೂಲಕ್ಕೆ ತಕ್ಕಂತೆ ಇರುವುದು. ವ್ಯವಹಾರಗಳಲ್ಲಿ ನುರಿತವರ ಸಲಹೆಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಶಿಕ್ಷಕ ವರ್ಗದವರಿಗೆ ಅಧಿಕ ಜವಾಬ್ದಾರಿಯ ಕೆಲಸವಿರುವುದು.

ಸಿಂಹ: ಪಿತ್ರಾರ್ಜಿತ ಆಸ್ತಿಗಳ ವಿಚಾರದಲ್ಲಿ ಸಹೋದರರಲ್ಲಿ ಭಿನ್ನಾಭಿಪ್ರಾಯ ಮೂಡಿಬರಲಿದೆ. ಪ್ರಯತ್ನಪಟ್ಟ ಸರ್ಕಾರಿ ಕೆಲಸಗಳು ದಿನದ ಅಂತ್ಯಕ್ಕೆ ಫಲ ನೀಡಲಿವೆ. ಉದ್ಯೋಗದಲ್ಲಿ ವದಂತಿಗೆ ಕಿವಿಗೊಡದಿರಿ.

ಕನ್ಯಾ: ನಿರುದ್ಯೋಗಿಗಳ ಅಲೆದಾಟ ತಪ್ಪಿ ಹೊಸ ಕೆಲಸ ಪ್ರಾರಂಭ ಮಾಡುವ ಅವಕಾಶ. ಬುದ್ಧಿವಂತಿಕೆ ಹಾಗೂ ಯೋಜನೆಗಳು ವ್ಯವಹಾರವನ್ನು ಸುಲಭಗೊಳಿಸುತ್ತದೆ. ಗುಂಪು ಚಟುವಟಿಕೆಗಳಿಗೆ ಮುಂದಾಳತ್ವವು ಅನಗತ್ಯವಾಗಿರುವುದು.

ತುಲಾ: ಸಾಮಾಜಿಕ ಚಟುವಟಿಕೆಗಳು ಹೆಚ್ಚಲಿವೆ. ಪರಿಸ್ಥಿತಿ ಅವಲೋಕಿಸಿಕೊಂಡು ಮುಂದಿನ ಹೆಜ್ಜೆ ಇರಿಸಿ. ಇತರರ ಬಗ್ಗೆ ಅನುಕಂಪ ತೋರುವ ನೀವು, ನಿಮ್ಮ ಬಗ್ಗೆಯೂ ಗಮನವಿರಿಸಿಕೊಳ್ಳಲು ಮರೆಯದಿರಿ.

ವೃಶ್ಚಿಕ: ಹಲವು ದಿನದ ಬಿಡುವಿಲ್ಲದ ಕೆಲಸದಿಂದ ಬಳಲಿರುವ ನೀವು ವಿಶ್ರಾಂತಿಗಾಗಿ ಸ್ವಲ್ಪ ಸಮಯವನ್ನು ಮೀಸಲಿಡುವುದು ಉತ್ತಮ. ಖಾದ್ಯ ತೈಲಗಳ ವ್ಯಾಪಾರಗಳಿಂದ ಹೇರಳ ಲಾಭ. ಗೃಹಕ್ಕೆ ಬಂಧು-ಮಿತ್ರರ ಆಗಮನ.

ಧನಸ್ಸು: ಹೊಸ ಕ್ಲಿನಿಕ್ ಆರಂಭದ ಶುಭಕಾರ್ಯಗಳ ಬಗ್ಗೆ ಹಿರಿಯರೊಡನೆ ಸಮಾಲೋಚನೆ ನಡೆದು ತೀರ್ಮಾನ ಸಿಗಲಿದೆ. ಶಿಕ್ಷಣ ಮುಂದುವರೆಸಲು ಬಂಧುಗಳ ಸಹಾಯ ದೊರಕುವುದು.

ಮಕರ: ಸ್ವತಂತ್ರ ಮನೋಭಾವದಿಂದ ಹೊರ ಬರುವಂತಾಗಲಿದೆ. ಮನೆಯಲ್ಲಿ ಅಗತ್ಯ ಹೊಂದಾಣಿಕೆಯನ್ನು ಮಾಡಿಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಅದರಿಂದಾಗಿ ಮನೆಯ ವಾತಾವರಣ ಸರಿಯಾಗಿರುವುದು.

ಕುಂಭ: ಸಾಮಾಜಿಕ ಚಟುವಟಿಕೆಗಳಲ್ಲಿ ನಿಮ್ಮ ಕೊಡುಗೆಯು ಎಲ್ಲರ ಪ್ರಶಂಸೆಗೆ ಪಾತ್ರವಾಗುವುದು. ಭಾವನಾತ್ಮಕ ಸಂಬಂಧಗಳಿಂದ ದೂರ ಉಳಿಯುವ ಸ್ಥಿತಿ ಬರಲಿದೆ. ಕಾಫಿ ಬೆಳೆಗಾರರಿಗೆ ಉತ್ತಮ ಆದಾಯ.

ಮೀನ: ವೃತ್ತಿಯಲ್ಲಿ ಸಾಕಷ್ಟು ಪೈಪೋಟಿಯನ್ನು ಎದುರಿಸಬೇಕಾದರೂ ನಿಮ್ಮ ಸ್ವಲ್ಪ ಪ್ರಯತ್ನದಿಂದ ಜಯವನ್ನು ಹೊಂದುವಿರಿ. ಆರ್ಥಿಕ ಭದ್ರತೆ ಬಗ್ಗೆ ತಯಾರಿ ನೆಡೆಸಿಕೊಳ್ಳಿ. ಜಾಗ ಖರೀದಿಸಲು ಅಥವಾ ಒಪ್ಪಂದಕ್ಕೆ ಸಹಿ ಹಾಕಲು ಸುದಿನ.

ರಾಹುಕಾಲ: 08:02 ರಿಂದ 09:33
ಗುಳಿಕಕಾಲ: 02:05 ರಿಂದ 03:36
ಯಮಗಂಡಕಾಲ: 11:04 ರಿಂದ 12:34

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!