ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಬಿವೈ ವಿಜಯೇಂದ್ರ ವಾಗ್ದಾಳಿ

Investigate the masked man: B.Y. Vijayendra demands

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆಯನ್ನು ಮರು ಸ್ಥಾಪಿಸಲು ಹೊರಟಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳದ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಮುಸ್ಲಿಂಮರಿಗೆ ಶಿಕ್ಷಣ, ಉದ್ಯೋಗ, ರಾಜಕೀಯ ಮೀಸಲಾತಿ ಕಲ್ಪಿಸಿ ನಂತರ ಸರ್ಕಾರಿ ಗುತ್ತಿಗೆ ಕಾಮಗಾರಿಗಳ ಹಂಚಿಕೆಯಲ್ಲಿಯೂ ಮೀಸಲಾತಿ ನಿಗದಿಪಡಿಸಲಾಗಿತ್ತು, ಇದೀಗ ವಸತಿ ಸೌಲಭ್ಯ ಕಲ್ಪಿಸುವುದರಲ್ಲಿಯೂ ಮೀಸಲಾತಿ ಹೆಚ್ಚಿಸಿದೆ.

ಪ್ರಜಾಪ್ರಭುತ್ವದ ತತ್ವ-ಸರ್ವರಿಗೂ ಸಮಾನತೆ, ಸಂವಿಧಾನದ ಆಶಯ-ವರ್ಗ ತಾರತಮ್ಯಕ್ಕೆ ಅವಕಾಶ ನೀಡದಿರುವುದು, ಇವೆರಡನ್ನೂ ಗಾಳಿಗೆ ತೂರಿರುವ ಕಾಂಗ್ರೆಸ್ ಸರ್ಕಾರ  ಕರ್ನಾಟಕದಲ್ಲಿ ವಿಪರೀತ ಎನ್ನುವಂತೆ ಮುಸ್ಲಿಂ ಸಮುದಾಯವನ್ನು ಓಲೈಸಲು ಟೊಂಕ ಕಟ್ಟಿ ನಿಂತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರ ಸಮಗ್ರ ಕಲ್ಯಾಣವನ್ನು ಸಂಪೂರ್ಣ ಮರೆತಿದೆ, ಚುನಾವಣೆಯಲ್ಲಿ ಗೆದ್ದು ಬರುವಾಗ ‘ನಮ್ಮದು ಜಾತ್ಯಾತೀತ ತತ್ವ ಎಂದು ಬೊಗಳೆ ಬಿಡುತ್ತಿದ್ದ ಕಾಂಗ್ರೆಸ್ಸಿಗರು “ನಮ್ಮದೇನಿದ್ದರೂ ಮುಸ್ಲಿಂ ಸಮುದಾಯದ ಉತ್ತೇಜನದ ಆಡಳಿತ” ಎನ್ನುವುದನ್ನೀಗ ಪ್ರತಿಬಿಂಬಿಸುತ್ತಿದ್ದಾರೆ.

ಬಿಜೆಪಿ ಸರ್ಕಾರ ಎಂದೂ ಇಂತಹ ತಾರತಮ್ಯಕ್ಕೆ ಅವಕಾಶ ಕೊಡಲಿಲ್ಲ, ಕರ್ನಾಟಕದಲ್ಲಿ ‘ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲಿನ’ಆಡಳಿತ ನೀಡಿದೆ. ಕೇಂದ್ರದ ಹೆಮ್ಮೆಯ ನರೇಂದ್ರ ಮೋದಿ ಅವರ ಸರ್ಕಾರ ಇಂದಿಗೂ ಕೂಡ ವರ್ಗ ಬೇಧಕ್ಕೆ ಅವಕಾಶ ನೀಡದಂತೆ ಎಲ್ಲರನ್ನೂ ಒಳಗೊಂಡ ಯೋಜನೆಗಳನ್ನು ರೂಪಿಸಿದೆ, ಜಾರಿಗೊಳಿಸುತ್ತಿದೆ, ಆದರೆ ಕರ್ನಾಟಕದಲ್ಲಿ ಏಕೆ ಹೀಗೆ ?ಎಂದು ಜನ ಪ್ರಶ್ನಿಸುತ್ತಿದ್ದಾರೆ. ಇಂದು ಸಂಪುಟ ತೆಗೆದುಕೊಂಡಿರುವ ವಸತಿ ಯೋಜನೆಯಲ್ಲಿ ಮುಸ್ಲಿಂ ಮೀಸಲಾತಿಯ ಹೆಚ್ಚಳವನ್ನು ತೀವ್ರವಾಗಿ ಖಂಡಿಸುತ್ತೇವೆ.

ನಿರಂತರ ವೈಫಲ್ಯಗಳು, ಮೇಲಿಂದ ಮೇಲೆ ಹೊರ ಬರುತ್ತಿರುವ ಹಗರಣಗಳು, ಭ್ರಷ್ಟಾಚಾರಗಳು ಹಾಗೂ ಹೊಣೆಗೇಡಿತನದ ಆಡಳಿತದ ಪರಿಣಾಮ ಕ್ರಿಕೆಟ್ ಕಾಲ್ತುಳಿತದಲ್ಲಿ ಜನರು ಸಾವು,ನೋವು ಅನುಭವಿಸಿದ ರಾಜ್ಯ ಕಂಡ ಬಹುದೊಡ್ಡ ದುರಂತದ ಪ್ರಕರಣದಿಂದ ಜನರ ದೃಷ್ಟಿ ಬೇರೆಡೆ ಸೆಳೆಯಲು ಇಂತಹ ನಿರ್ಧಾರಗಳನ್ನು ಕಾಂಗ್ರೆಸ್ ಸರ್ಕಾರ ತೆಗೆದುಕೊಳ್ಳುತ್ತಿದೆ. ಇದನ್ನು ಸಹಿಸಿಕೊಂಡು ಕೂರುವ ಪ್ರಶ್ನೆಯೇ ಇಲ್ಲ, ಭಾರತೀಯ ಜನತಾ ಪಾರ್ಟಿಯು ಜನಾಕ್ರೋಶವನ್ನು ಬೆಂಬಲಿಸಿ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!